AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾಯಿ ಚಪ್ಪರಿಸಿಕೊಂಡು ಐಸ್ ಕ್ರೀಮ್ ಸವಿದ ಅಜ್ಜಿ, ವೈರಲ್ ಆಯ್ತು ದೃಶ್ಯ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತವೆ. ಅಜ್ಜಿಯೊಬ್ಬರು ಬಾಯಿ ಚಪ್ಪರಿಸಿಕೊಂಡು ಐಸ್ ಕ್ರೀಮ್ ಸವಿದಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಅಜ್ಜಿಯ ಕ್ಯೂಟ್‌ನೆಸ್‌ಗೆ ಫುಲ್‌ ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಬಾಯಿ ಚಪ್ಪರಿಸಿಕೊಂಡು ಐಸ್ ಕ್ರೀಮ್ ಸವಿದ ಅಜ್ಜಿ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 16, 2026 | 6:22 PM

Share

ಐಸ್ ಕ್ರೀಮ್ ಅಂದ್ರೆ ಎಲ್ಲರಿಗೂ ಇಷ್ಟನೇ. ಹೌದು, ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಬಾಯಿ ಚಪ್ಪರಿಸಿಕೊಂಡು ತಿಂತಾರೆ. ಇದೀಗ ಫ್ಯಾಮಿಲಿ ಜತೆಗೆ ಔಟಿಂಗ್‌ಗೆ ಹೋದ ಅಜ್ಜಿಯೊಬ್ಬರು (grandmother) ಐಸ್ ಕ್ರೀಮ್ ಸವಿಯುವ ವಿಡಿಯೋ ವೈರಲ್ ಆಗಿದೆ. ಅಜ್ಜಿಯ ಈ ಕ್ಯೂಟ್ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

ಐಸ್ ಕ್ರೀಮ್ ಸವಿದ ಅಜ್ಜಿ

ಸಾಕ್ಷಿ ವಿನಯ್ (sakshivinay_ tripathi144) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಫ್ಯಾಮಿಲಿ ಜತೆಗೆ ಅಜ್ಜಿಯೊಬ್ಬರು ಬೀಚ್‌ಗೆ ಹೋಗಿದ್ದಾರೆ. ಇದೇ ವೇಳೆ ಬಾಯಿ ಚಪ್ಪರಿಸಿಕೊಂಡು ಐಸ್ ಕ್ರೀಮ್ ಸವಿದಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮೊಮ್ಮಗಳ ಮಾರ್ಗದರ್ಶನದಲ್ಲಿ ಯೂಟ್ಯೂಬ್ ಆಪರೇಟ್ ಮಾಡುವುದನ್ನು ಕಲಿತ ಅಜ್ಜಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಕ್ಯೂಟ್ ದಾದಿಜಿ ಎಂದಿದ್ದಾರೆ. ಇನ್ನೊಬ್ಬರು, ಅವಳ ನಗುವೇ ಎಲ್ಲವನ್ನು ಹೇಳುತ್ತೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಕ್ಯೂಟ್ ನೆಸ್ ಜಾಸ್ತಿನೇ ಇದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Follow Us
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು
ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು