AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಾಯಗೊಂಡು ಕುಂಟುತ್ತಾ ನಡೆಯುತ್ತಿದ್ದ ಮಾಲಕಿಯನ್ನೇ ಅನುಕರಣೆ ಮಾಡಿದ ಗಜರಾಜ

ಮೂಕ ಪ್ರಾಣಿಗಳು ತಮ್ಮನ್ನು ಪ್ರೀತಿಸುವವರ, ಕಾಳಜಿ ವಹಿಸುವವರ ಮೇಲೆ ವಿಶೇಷ ಬಾಂಧವ್ಯವನ್ನು ಬೆಳೆಸಿಕೊಳ್ಳುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮಾಲಕಿ ಕುಂಟುತ್ತಾ ನಡೆಯುತ್ತಿದ್ದರೆ ಆನೆ ಕೂಡ ಮಾಲಕಿಯಂತೆ ಅನುಕರಿಸಿದೆ. ಈ ದೃಶ್ಯ ಇಂಟರ್ನೆಟ್ ನಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಗಾಯಗೊಂಡು ಕುಂಟುತ್ತಾ ನಡೆಯುತ್ತಿದ್ದ ಮಾಲಕಿಯನ್ನೇ ಅನುಕರಣೆ ಮಾಡಿದ ಗಜರಾಜ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jun 19, 2026 | 11:05 AM

Share

ಪ್ರಾಣಿಗಳ (Animals) ಪ್ರೀತಿ ನಿಷ್ಕಲ್ಮಷವಾದದ್ದು. ತಮ್ಮನ್ನು ಸಾಕಿದ ಮಾಲೀಕರಿಗೆ ಪ್ರೀತಿಯನ್ನು ತೋರಿಸುತ್ತವೆ. ಆಟ ತುಂಟಾಟಗಳ ಜತೆಗೆ ತನ್ನನ್ನು ಕಾಳಜಿ ವಹಿಸುವವರ ಜತೆಗೆ ಮಕ್ಕಳಾಗಿ ಬಿಡುತ್ತವೆ. ಈ ದೃಶ್ಯ ನೋಡಿದ್ರೆ ನಿಮಗೂ ಹಾಗೆ ಅನಿಸುವುದು ಸಹಜ. ಆನೆಯೊಂದು (elephant) ಕುಂಟುತ್ತಾ ನಡೆಯುತ್ತಿದ್ದ ಮಾಲಕಿಯನ್ನೇ ಅನುಕರಿಸಿದೆ. ಗಜರಾಜನ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ.

ಇಂಡಿಯಾ ಟ್ರೆಂಡ್ಸ್ (India Trends) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಆನೆಯೊಂದು ಮಾಲಕಿಯನ್ನು ಅನುಕರಿಸುವುದನ್ನು ಕಾಣಬಹುದು. ಈ ಕ್ಲಿಪಿಂಗ್ ನಲ್ಲಿ ಮಾಲಕಿ ಕುಂಟುತ್ತಾ ನಡೆಯುತ್ತಿದ್ದರೆ ಆನೆಯೂ ಆಕೆಯನ್ನು ಹಿಂಬಾಲಿಸುತ್ತಿದೆ. ಈ ವಿಡಿಯೋದ ಕೊನೆಗೆ ಮಾಲಕಿ ನೆಲದ ಮೇಲೆ ಮೆಲ್ಲನೆ ಕುಳಿತುಕೊಂಡಿದ್ದು ಆನೆಯೂ ಆಕೆಯಂತೆ ಮಾಡಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನಿನಗೆ ಬಿಸ್ಕೆಟ್ ಬೇಕಾ, ಇರು ತಂದು ಕೊಡ್ತೇನೆ: ಶ್ವಾನದ ಜತೆಗೆ ಪುಟಾಣಿಯ ಕ್ಯೂಟ್‌ ಸಂಭಾಷಣೆ

ಈ ವಿಡಿಯೋ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಮತ್ತೆ ಮತ್ತೆ ನೋಡಬೇಕಾದ ದೃಶ್ಯ ಎಂದು ಹೇಳಿದ್ದಾರೆ. ಇನ್ನೊಬ್ಬರು, ಸ್ವೀಟ್ ಎಂದಿದ್ದಾರೆ. ಮತ್ತೊಬ್ಬರು, ಆಕ್ಟಿಂಗ್ ಕಿಂಗ್ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣೇಶ ಬಿಜೆಪಿ ಆಸ್ತಿಯಲ್ಲ,ಎಲ್ಲರ ಆಸ್ತಿ, ಎಲ್ಲಿ ಬೇಕಾದ್ರೂ ಹೋಗಲಿ: ಸಿಎಂ
ಗಣೇಶ ಬಿಜೆಪಿ ಆಸ್ತಿಯಲ್ಲ,ಎಲ್ಲರ ಆಸ್ತಿ, ಎಲ್ಲಿ ಬೇಕಾದ್ರೂ ಹೋಗಲಿ: ಸಿಎಂ
ಗಣೇಶೋತ್ಸವ ವಿವಾದ: ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ
ಗಣೇಶೋತ್ಸವ ವಿವಾದ: ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ