Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಆನೆ ಇಲ್ಲಿ ಮಾಡಿದ್ದೇನು ಮತ್ತು ಓಡಿಹೋಗಿದ್ದು ಏಕೆ?

Wildlife : ಸದ್ಯ, ಈ ಜೀಪಿನೊಳಗೆ ಅರಣ್ಯ ಸಿಬ್ಬಂದಿ ಇರಲಿಲ್ಲ ಎನ್ನುವುದೊಂದೇ ಸಮಾಧಾನ. ಆದರೆ ಈ ಮುದ್ದಾನೆಗೆ ಇದು ಆಟಿಕೆಯಂತೆ ಕಂಡಿತ್ತೋ? ಅಥವಾ ಯಾವುದಕ್ಕಾದರೂ ಕೋಪ ಬಂದಿತ್ತೋ? ನೋಡಿ ನಿಮಗೇನಾದರೂ ಅರ್ಥವಾಗುವುದೋ?

Viral Video: ಈ ಆನೆ ಇಲ್ಲಿ ಮಾಡಿದ್ದೇನು ಮತ್ತು ಓಡಿಹೋಗಿದ್ದು ಏಕೆ?
ಹೇಗಿದೆ ನನ್ನ ಹೊಸ ಆಟಿಕೆ?
Follow us
ಶ್ರೀದೇವಿ ಕಳಸದ
|

Updated on:Aug 04, 2023 | 11:49 AM

Elephant: ಈ ಜೀಪ್, ಆನೆಗೆ ಆಟಿಕೆಯಂತೆ (Toy) ಕಂಡಿದೆಯೋ ಅಥವಾ ನನ್ನ ಜಾಗದಲ್ಲಿ ನೀವ್ಯಾಕೆ ಗಾಡಿ ನಿಲ್ಲಿಸಿದ್ದೀರಿ ಎಂದು ಗಲಾಟೆ ಮಾಡಿದೆಯೋ ಅಥವಾ ಸರಿಯಾಗಿ ಬಾಗಿಲು ಮುಚ್ಚಲು ಬರುವುದಿಲ್ಲವೇ ನಿಮಗೆ? ಎಂದು ಜೊರು ಮಾಡಿದೆಯೋ ಅಥವಾ ಇನ್ನೂ ಯಾವುದಾದರೂ ಕಿಟಕಿ ಗಾಜು ಉಳಿದಿದೆಯೋ ಎಂದು ಪರೀಕ್ಷಿಸಿದೆಯೋ ಗೊತ್ತಾಗುತ್ತಿಲ್ಲ. ಮಾಡುವುದೆಲ್ಲ ಮಾಡಿ ಓಡಿ ಬೇರೆ ಹೋಗಿದೆ ಈ ಮುದ್ದಾದ ಪುಂಡಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಇದರದೇ ಗುಲ್ಲು. ನೋಡಿ ನಿಮಗೇನಾದರೂ ಇದರ ವರ್ತನೆ ಅರ್ಥವಾಗುವುದೆ?

ಐಎಫ್​ಎಸ್ ಅಧಿಕಾರಿ ಪರ್ವೀನ್​ ಕಸ್ವಾನ್​ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಅದೃಷ್ಟಕ್ಕೆ ಈ ಆನೆ ಈ ಜೀಪ್​ ಅನ್ನು ಡಿಕ್ಕಿ ಹೊಡೆಯುವಾಗ ಅರಣ್ಯ ಸಿಬ್ಬಂದಿ ಒಳಗೆ ಯಾರೂ ಇರಲಿಲ್ಲ. ಈ ವಿಡಿಯೋ ಅನ್ನು ಈತನಕ 1 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. ಈತನಕ ಸುಮಾರು 2,000 ಜನರು ಲೈಕ್​ ಮಾಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : Viral Video: ಮುಂಬೈ; ‘ಡ್ಯಾನ್ಸ್ ನಿಲ್ಲಿಸಿದರೆ ಮಾತ್ರ ಪ್ರಮಾಣಪತ್ರ’ ಪ್ರಾಧ್ಯಾಪಕರ ತಾಕೀತು

ಬಾಗಿಲು ಮುಚ್ಚಿದೆಯೋ ಇಲ್ಲವೋ ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತಿದ್ದಾರೆ ಸಾಹೇಬರು ಎಂದಿದ್ದಾರೆ ಒಬ್ಬರು. ಯಾಕೆ ಇವರು ಬಾಗಿಲನ್ನು ಮುರಿಯುತ್ತಿದ್ದಾರೆ ಎಂದು ಇನ್ಬೊಬ್ಬರು. ಸುರಕ್ಷತೆಗಾಗಿ ಬಾಗಿಲುಗಳನ್ನು ಮುಚ್ಚಬೇಕು ಎಂದು ಹೇಳುತ್ತಿದ್ದಾರೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಆಟವಾಡ್ತಾ ಇದೆ ಮಗು ಎಂದು ಮಗದೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ : Viral Video: ದೆಹಲಿ ಮೆಟ್ರೋ; ಈ ಮಹಿಳೆಗೆ ತುರ್ತು ಸಹಾಯ ಬೇಕಿದೆ

ಅವನಿಗೆ ಒಂದು ಹಾಟ್​ ವೀಲ್​ ಅನ್ನು ಗಿಫ್ಟ್​ ಕೊಟ್ಟಿದ್ದೀರಿ ಎಂದುಕೊಂಡು ಅವನು ಆರಾಮಾಗಿ ಆಟವಾಡುತ್ತಿದ್ದಾನೆ ಎಂದಿದ್ದಾರೆ ಒಬ್ಬರು. ಈ ವಿಡಿಯೋ ನೋಡಿದ ನಿಮಗೆ ಏನೆನ್ನಿಸಿತು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:48 am, Fri, 4 August 23

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್