AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸೊಂಡಿಲಿನಿಂದ ಕಣ್ಣನ್ನು ಉಜ್ಜಿಕೊಂಡ ಗಜರಾಜ, ವೈರಲ್ ಆಯ್ತು ದೃಶ್ಯ

ಆನೆಗಳ ಆಟ ತುಂಟಾಟಗಳನ್ನು ನೋಡಲು ಎರಡು ಕಣ್ಣು ಸಾಲದು. ಸೋಶಿಯಲ್‌ ಮೀಡಿಯಾದಲ್ಲಿ ಇಂತಹ ದೃಶ್ಯಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಆನೆಯೊಂದು ತನ್ನ ಕ್ಯೂಟ್ ನೆಸ್ ನಿಂದಲೇ ಎಲ್ಲರ ಗಮನ ಸೆಳೆದಿದೆ. ತನ್ನ ಸೊಂಡಿಲಿನಿಂದ ಕಣ್ಣು ಉಜ್ಜಿಕೊಳ್ಳುತ್ತಿರುವ ದೃಶ್ಯ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಸೊಂಡಿಲಿನಿಂದ ಕಣ್ಣನ್ನು ಉಜ್ಜಿಕೊಂಡ ಗಜರಾಜ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 10, 2026 | 11:27 AM

Share

ಆನೆಗಳು (elephants) ಏನು ಮಾಡಿದ್ರು ನೋಡೋಕೆ ಖುಷಿಯೆನಿಸುತ್ತವೆ. ಈ ಆನೆಗಳ ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಹೌದು ತನ್ನ ಕ್ಯೂಟ್ ಕೆಲಸದಿಂದ ಆನೆಯೊಂದು ನೆಟ್ಟಿಗರ ಹೃದಯ ಗೆದ್ದಿದೆ. ವೈರಲ್‌ ವಿಡಿಯೋದಲ್ಲಿ ಆನೆಯೂ ತನ್ನ ಸೊಂಡಿಲಿನಿಂದ ಕಣ್ಣನ್ನು ಉಜ್ಜಿಕೊಳ್ಳುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಸೊಂಡಿಲಿನಿಂದ ಕಣ್ಣನ್ನು ಉಜ್ಜಿಕೊಂಡ ಆನೆ

ಆಪ್‌2ಯೌಹ (up2youha) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಆನೆಗೆ ಕಣ್ಣು ತುರಿಕೆ ಶುರುವಾಗಿದೆ. ಹೀಗಾಗಿ ಈ ಆನೆಯೂ ತನ್ನ ಸೊಂಡಿಲಿನಿಂದ ಕಣ್ಣನ್ನು ಉಜ್ಜಿಕೊಳ್ಳುತ್ತಿರುವ ಕ್ಯೂಟ್ ದೃಶ್ಯವನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by UP 2 YOU HA (@up2youha)

ಇದನ್ನೂ ಓದಿ: ಕೆಸರಿನಲ್ಲಿ ಸಿಲುಕಿದ್ದ ಕಂದಮ್ಮನನ್ನು ರಕ್ಷಿಸಿದ ತಾಯಾನೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತುಂಬಾ ಕ್ಯೂಟ್ ಆಗಿದೆ ಎಂದರೆ, ಮತ್ತೊಬ್ಬರು, ಮತ್ತೆ ಮತ್ತೆ ನೋಡಬೇಕೇನಿಸುವ ದೃಶ್ಯ ಎಂದು ಹೇಳಿದ್ದಾರೆ. ಇನ್ನೊಬ್ಬರು, ಈ ಆನೆ ತುಂಬಾ ಖುಷಿಯಾಗಿರುವಂತಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ