AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಈ ಜಿಲ್ಲಾಧಿಕಾರಿಯ 10ನೇ ತರಗತಿ ಅಂಕಪಟ್ಟಿ ನೋಡಿದರೆ ನೀವು ಆಶ್ಚರ್ಯ ಪಡುತ್ತೀರಿ

ಗುಜರಾತ್‌ನ ಭರೂಚ್‌ನ ಜಿಲ್ಲಾಧಿಕಾರಿ ತುಷಾರ್ ಡಿ ಸುಮೇರಾ ಅವರ 10ನೇ ತರಗತಿಯಲ್ಲಿ ಇಂಗ್ಲಿಷ್‌ನಲ್ಲಿ 35, ಗಣಿತದಲ್ಲಿ 36 ಮತ್ತು ವಿಜ್ಞಾನದಲ್ಲಿ 38 ಅಂಕ ಪಡೆದಿದ್ದಾರೆ. ನಂಬಲು ಆಶ್ಚರ್ಯವಾದರು ಇದು ಸತ್ಯ

Viral Photo: ಈ ಜಿಲ್ಲಾಧಿಕಾರಿಯ 10ನೇ ತರಗತಿ ಅಂಕಪಟ್ಟಿ ನೋಡಿದರೆ ನೀವು ಆಶ್ಚರ್ಯ ಪಡುತ್ತೀರಿ
ಜಿಲ್ಲಾಧಿಕಾರಿಯೊಬ್ಬರ ಅಂಕಪಟ್ಟಿ
TV9 Web
| Edited By: |

Updated on:Jun 13, 2022 | 11:04 PM

Share

ನಾವು ಶಾಲಾ-ಕಾಲೇಜುಗಳಲ್ಲಿ ಪಡೆದುಕೊಂಡ ಅಂಕಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾಗುತ್ತವೆ. ಹಾಗೇ ಕೆಲವೊಂದು ಸಲ ಅನಿಸುತ್ತದೆ, ಶಾಲಾ-ಕಾಲೇಜಿನ ಅಂಕಗಳುಉಪಯೋಗವಾಗುವುದಿಲ್ಲ ಎಂದು. ಈ ತಳಕಾಟದ ನುಡುವೆಯೂ ಹೆಚ್ಚಿನ ಅಂಕ ಪಡೆದು ಉನ್ನತ ಹುದ್ದೆ ಅಥವಾ ಇನ್ನಾವುದರಲ್ಲಿ ಸಾಧನೆ ಮಾಡಿದವರನ್ನು ನೋಡಿದ್ದೇವೆ. ಮತ್ತು ಕಡಿಮೆ ಅಂಕ ಪಡೆದು, ಸಾಧಾರಣ ಪಾಸ್​ ಅಥವಾ ಫೇಲ್​​ ಆದವರು ಕೂಡಾ ಸಾಧನೆಯನ್ನು ಮಾಡಿದ್ದನ್ನು ನೋಡಿದ್ದೇವೆ. ಇಬ್ಬರು ನಮಗೆ ಆದರ್ಶಪ್ರಾಯಗಳೆ. ಆದರೆ ಒಂದನ್ನು ನಾವು ನೆನಪಿಟ್ಟುಕೊಳ್ಳಬೇಕು  ಸಾಧಿಸುವ ಛಲ ನಮಲ್ಲಿ ಇದ್ದರೆ ಮಾತ್ರ ನಾವು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈಗ ಯಾಕೆ ಈ ಹೇಳುತ್ತಿದ್ದೇನೆ ಅಂದರೆ ನಮ್ಮ ಈ ಸುದ್ದಿಯಲ್ಲಿ ಬರುವ ಒಬ್ಬ ಸಾಧಕರ ಮಾರ್ಕ್ಸ್​ ಕಾರ್ಡ್​​ ನೋಡಿದರೆ ನಿಮಗೆ ಆಶ್ಚರ್ಯವಾಗುತ್ತದೆ.

ಇದನ್ನು ಓದಿ: ಇಂಟರ್ನೆಟ್ ಎಕ್ಸ್ಪ್ಲೋರರ್​​ ಇನ್ನು ನೆನಪು ಮಾತ್ರ; ಸ್ಥಗಿತಗೊಳ್ಳಲಿದೆ ಇಂಟರ್ನೆಟ್ ಎಕ್ಸ್ಪ್ಲೋರರ್​​ ಕಾರ್ಯ

ಗುಜರಾತ್‌ನ (Gujarat) ಭರೂಚ್‌ನ ಜಿಲ್ಲಾಧಿಕಾರಿ ತುಷಾರ್ ಡಿ ಸುಮೇರಾ ಅವರ 10ನೇ ತರಗತಿಯಲ್ಲಿ (SSLC) ಇಂಗ್ಲಿಷ್‌ನಲ್ಲಿ 35, ಗಣಿತದಲ್ಲಿ 36 ಮತ್ತು ವಿಜ್ಞಾನದಲ್ಲಿ 38 ಅಂಕ ಪಡೆದಿದ್ದಾರೆ. ನಂಬಲು ಆಶ್ಚರ್ಯವಾದರು ಇದು ಸತ್ಯ ಸ್ವತಃ ಜಿಲ್ಲಾಧಿಕಾರಿ ತುಷಾರ್ ಡಿ ಸುಮೇರಾ ಅವರು ತಮ್ಮ 10ನೇ ತರಗತಿಯ ಮಾರ್ಕ್ಸ್ ಕಾರ್ಡ್​ನ (SSLC Marks Card) ಚಿತ್ರವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. ಕಾರಣ ಗುಜರಾತನಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಹೊರಬೀಳಲಿದ್ದು, ಈ ಸಂಬಂಧ ವಿದ್ಯಾರ್ಥಿಗಳಿಗೆ ದೈರ್ಯ ಹೇಳಲು ತಮ್ಮ 10ನೇ ತರಗತಿಯ ಅಂಕಪಟ್ಟಿಯನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ಓದಿ: ‘ಪಸೂರಿ’ ಹಾಡನ್ನು ಅಡುಗೆ ಮನೆಯಲ್ಲಿ ಅದ್ಭುತವಾಗಿ ಹಾಡಿದ ಯುವತಿ!

ಸ್ವಲ್ಪ ಮಸುಕಾಗಿರುವ ರಿಪೋರ್ಟ್ ಕಾರ್ಡ್‌ನೊಂದಿಗೆ ಸುಮೇರಾ ಅವರ ಚಿತ್ರವನ್ನು ಛತ್ತೀಸ್‌ಗಢ ಕೇಡರ್‌ನ 2009 ಬ್ಯಾಚ್‌ನ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 100ರಲ್ಲಿ ಇಂಗ್ಲಿಷ್‌ನಲ್ಲಿ 35 ಮತ್ತು ಗಣಿತದಲ್ಲಿ 36 ಅಂಕಗಳನ್ನು ಪಡೆದರು. ಇಡೀ ಹಳ್ಳಿಯಲ್ಲಿ ಮಾತ್ರವಲ್ಲದೆ ಅವರ ಶಾಲೆಯಲ್ಲೂ ಅವರು ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು, ”ಎಂದು ಪೋಸ್ಟ್​ನಲ್ಲಿ ಬರೆದಿಕೊಂಡಿದ್ದಾರೆ.

ಮೈಕ್ರೋ-ಬ್ಲಾಗಿಂಗ್ ಸೈಟ್‌ನಲ್ಲಿ ತಮ್ಮ ಪೋಸ್ಟ್‌ಗಾಗಿ ತುಷಾರ್ ಸುಮೇರಾ ಶರಣ್‌ಗೆ ಧನ್ಯವಾದ ಹೇಳಿದರು. ಸುಮೇರಾ 2012 ರಲ್ಲಿ IAS ಅಧಿಕಾರಿಯಾದರು. ಅವರು ಆರ್ಟ್ಸ್ ಸ್ಟ್ರೀಮ್‌ನಲ್ಲಿ ಪದವಿಯನ್ನು ಪೂರ್ಣಗೊಳಿಸಿದರು ಮತ್ತು UPSC ಪರೀಕ್ಷೆಯಲ್ಲಿ ತೇರ್ಗಡೆಯಾದರು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:04 pm, Mon, 13 June 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ