AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 500ರೂಗಳ ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿ

ಕಂತೆ ಕಂತೆ ನೋಟುಗಳ ಫೋಟೋಗಳು ಎಲ್ಲೆಡೆ ವೈರಲ್​ ಆಗಿದ್ದು, ಹೆಂಡತಿ ಮಕ್ಕಳ ಸೆಲ್ಫಿ ಪೊಲೀಸ್ ಅಧಿಕಾರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ.

Viral News: 500ರೂಗಳ ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿ
ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿImage Credit source: twitter/@Benarasiyaa
ಅಕ್ಷತಾ ವರ್ಕಾಡಿ
|

Updated on: Jun 30, 2023 | 4:58 PM

Share

ಉತ್ತರ ಪ್ರದೇಶ : ಉನ್ನಾವೋ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರ ಹೆಂಡತಿ ಮತ್ತು ಮಕ್ಕಳು 500ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ರಾಶಿ ಹಾಕಿ ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದೀಗಾ ಈ ಫೋಟೋಗಳು ಎಲ್ಲೆಡೆ ವೈರಲ್​ ಆಗಿದ್ದು, ಹೆಂಡತಿ ಮಕ್ಕಳ ಸೆಲ್ಫಿ ಪೊಲೀಸ್ ಅಧಿಕಾರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಪೊಲೀಸ್​​ ಅಧಿಕಾರಿಯ ಮನೆಯಲ್ಲಿ ಇಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂದು ನೆಟ್ಟಿಗರು ಕಾಮೆಂಟ್​ ಮೂಲಕ ಪ್ರಶ್ನಿಸಲು ತೊಡಗಿದ್ದಾರೆ.

ಅಷ್ಟೊಂದು ನಗದು ಕಂಡು ಬಂದಿರುವುದು ಬೆಹ್ತಾ ಮುಜಾವರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಮೇಶ್ ಚಂದ್ರ ಸಹಾನಿ ಅವರ ಮನೆಯಲ್ಲಿ ಎಂದು ತಿಳಿದುಬಂದಿದೆ. ಈ ಕುರಿತು ರಮೇಶ್ ಚಂದ್ರ ವಿರುದ್ಧ ಈಗಾಗಲೇ ತನಿಖೆ ಆರಂಭಿಸಲಾಗಿದೆ. 500 ರೂ ಮುಖ ಬೆಲೆಯ 27 ಕಂತೆಗಳು ಅಂದರೆ ಸುಮಾರು 14 ಲಕ್ಷ ರೂ ಇರುವುದು ತಿಳಿದುಬಂದಿದೆ.

ಇದನ್ನೂ ಓದಿ: ಎರಡೂ ಕಡೆಯಿಂದಲೂ ಗುಂಡಿನ ದಾಳಿ ಪ್ರತಿ ದಾಳಿ, ಮಧ್ಯೆ ಕುಳಿತು ಏನೂ ಆಗಿಲ್ಲವೆಂಬಂತೆ ಸ್ಯಾಂಡ್​ವಿಚ್ ತಿನ್ನುತ್ತಿರುವ ವ್ಯಕ್ತಿ

ಇಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂಬ ಪ್ರಶ್ನೆಗೆ ಸಮರ್ಥನೆ ನೀಡಿದ ಪೊಲೀಸ್​​ ಅಧಿಕಾರಿ ರಮೇಶ್ ಚಂದ್ರ ಸಹಾನಿ “ನವೆಂಬರ್ 14, 2021 ರಂದು ನಮ್ಮ ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದಾಗ ಸಿಕ್ಕಿರುವ ಹಣ ಮತ್ತು ಆಗ ಫೋಟೋ ತೆಗೆಯಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​