AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 500ರೂಗಳ ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿ

ಕಂತೆ ಕಂತೆ ನೋಟುಗಳ ಫೋಟೋಗಳು ಎಲ್ಲೆಡೆ ವೈರಲ್​ ಆಗಿದ್ದು, ಹೆಂಡತಿ ಮಕ್ಕಳ ಸೆಲ್ಫಿ ಪೊಲೀಸ್ ಅಧಿಕಾರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ.

Viral News: 500ರೂಗಳ ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿ
ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿImage Credit source: twitter/@Benarasiyaa
ಅಕ್ಷತಾ ವರ್ಕಾಡಿ
|

Updated on: Jun 30, 2023 | 4:58 PM

Share

ಉತ್ತರ ಪ್ರದೇಶ : ಉನ್ನಾವೋ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರ ಹೆಂಡತಿ ಮತ್ತು ಮಕ್ಕಳು 500ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ರಾಶಿ ಹಾಕಿ ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದೀಗಾ ಈ ಫೋಟೋಗಳು ಎಲ್ಲೆಡೆ ವೈರಲ್​ ಆಗಿದ್ದು, ಹೆಂಡತಿ ಮಕ್ಕಳ ಸೆಲ್ಫಿ ಪೊಲೀಸ್ ಅಧಿಕಾರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಪೊಲೀಸ್​​ ಅಧಿಕಾರಿಯ ಮನೆಯಲ್ಲಿ ಇಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂದು ನೆಟ್ಟಿಗರು ಕಾಮೆಂಟ್​ ಮೂಲಕ ಪ್ರಶ್ನಿಸಲು ತೊಡಗಿದ್ದಾರೆ.

ಅಷ್ಟೊಂದು ನಗದು ಕಂಡು ಬಂದಿರುವುದು ಬೆಹ್ತಾ ಮುಜಾವರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಮೇಶ್ ಚಂದ್ರ ಸಹಾನಿ ಅವರ ಮನೆಯಲ್ಲಿ ಎಂದು ತಿಳಿದುಬಂದಿದೆ. ಈ ಕುರಿತು ರಮೇಶ್ ಚಂದ್ರ ವಿರುದ್ಧ ಈಗಾಗಲೇ ತನಿಖೆ ಆರಂಭಿಸಲಾಗಿದೆ. 500 ರೂ ಮುಖ ಬೆಲೆಯ 27 ಕಂತೆಗಳು ಅಂದರೆ ಸುಮಾರು 14 ಲಕ್ಷ ರೂ ಇರುವುದು ತಿಳಿದುಬಂದಿದೆ.

ಇದನ್ನೂ ಓದಿ: ಎರಡೂ ಕಡೆಯಿಂದಲೂ ಗುಂಡಿನ ದಾಳಿ ಪ್ರತಿ ದಾಳಿ, ಮಧ್ಯೆ ಕುಳಿತು ಏನೂ ಆಗಿಲ್ಲವೆಂಬಂತೆ ಸ್ಯಾಂಡ್​ವಿಚ್ ತಿನ್ನುತ್ತಿರುವ ವ್ಯಕ್ತಿ

ಇಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂಬ ಪ್ರಶ್ನೆಗೆ ಸಮರ್ಥನೆ ನೀಡಿದ ಪೊಲೀಸ್​​ ಅಧಿಕಾರಿ ರಮೇಶ್ ಚಂದ್ರ ಸಹಾನಿ “ನವೆಂಬರ್ 14, 2021 ರಂದು ನಮ್ಮ ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದಾಗ ಸಿಕ್ಕಿರುವ ಹಣ ಮತ್ತು ಆಗ ಫೋಟೋ ತೆಗೆಯಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ