AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 500ರೂಗಳ ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿ

ಕಂತೆ ಕಂತೆ ನೋಟುಗಳ ಫೋಟೋಗಳು ಎಲ್ಲೆಡೆ ವೈರಲ್​ ಆಗಿದ್ದು, ಹೆಂಡತಿ ಮಕ್ಕಳ ಸೆಲ್ಫಿ ಪೊಲೀಸ್ ಅಧಿಕಾರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ.

Viral News: 500ರೂಗಳ ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿ
ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿImage Credit source: twitter/@Benarasiyaa
ಅಕ್ಷತಾ ವರ್ಕಾಡಿ
|

Updated on: Jun 30, 2023 | 4:58 PM

Share

ಉತ್ತರ ಪ್ರದೇಶ : ಉನ್ನಾವೋ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರ ಹೆಂಡತಿ ಮತ್ತು ಮಕ್ಕಳು 500ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ರಾಶಿ ಹಾಕಿ ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದೀಗಾ ಈ ಫೋಟೋಗಳು ಎಲ್ಲೆಡೆ ವೈರಲ್​ ಆಗಿದ್ದು, ಹೆಂಡತಿ ಮಕ್ಕಳ ಸೆಲ್ಫಿ ಪೊಲೀಸ್ ಅಧಿಕಾರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಪೊಲೀಸ್​​ ಅಧಿಕಾರಿಯ ಮನೆಯಲ್ಲಿ ಇಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂದು ನೆಟ್ಟಿಗರು ಕಾಮೆಂಟ್​ ಮೂಲಕ ಪ್ರಶ್ನಿಸಲು ತೊಡಗಿದ್ದಾರೆ.

ಅಷ್ಟೊಂದು ನಗದು ಕಂಡು ಬಂದಿರುವುದು ಬೆಹ್ತಾ ಮುಜಾವರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಮೇಶ್ ಚಂದ್ರ ಸಹಾನಿ ಅವರ ಮನೆಯಲ್ಲಿ ಎಂದು ತಿಳಿದುಬಂದಿದೆ. ಈ ಕುರಿತು ರಮೇಶ್ ಚಂದ್ರ ವಿರುದ್ಧ ಈಗಾಗಲೇ ತನಿಖೆ ಆರಂಭಿಸಲಾಗಿದೆ. 500 ರೂ ಮುಖ ಬೆಲೆಯ 27 ಕಂತೆಗಳು ಅಂದರೆ ಸುಮಾರು 14 ಲಕ್ಷ ರೂ ಇರುವುದು ತಿಳಿದುಬಂದಿದೆ.

ಇದನ್ನೂ ಓದಿ: ಎರಡೂ ಕಡೆಯಿಂದಲೂ ಗುಂಡಿನ ದಾಳಿ ಪ್ರತಿ ದಾಳಿ, ಮಧ್ಯೆ ಕುಳಿತು ಏನೂ ಆಗಿಲ್ಲವೆಂಬಂತೆ ಸ್ಯಾಂಡ್​ವಿಚ್ ತಿನ್ನುತ್ತಿರುವ ವ್ಯಕ್ತಿ

ಇಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂಬ ಪ್ರಶ್ನೆಗೆ ಸಮರ್ಥನೆ ನೀಡಿದ ಪೊಲೀಸ್​​ ಅಧಿಕಾರಿ ರಮೇಶ್ ಚಂದ್ರ ಸಹಾನಿ “ನವೆಂಬರ್ 14, 2021 ರಂದು ನಮ್ಮ ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದಾಗ ಸಿಕ್ಕಿರುವ ಹಣ ಮತ್ತು ಆಗ ಫೋಟೋ ತೆಗೆಯಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು