AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 500ರೂಗಳ ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿ

ಕಂತೆ ಕಂತೆ ನೋಟುಗಳ ಫೋಟೋಗಳು ಎಲ್ಲೆಡೆ ವೈರಲ್​ ಆಗಿದ್ದು, ಹೆಂಡತಿ ಮಕ್ಕಳ ಸೆಲ್ಫಿ ಪೊಲೀಸ್ ಅಧಿಕಾರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ.

Viral News: 500ರೂಗಳ ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿ
ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿImage Credit source: twitter/@Benarasiyaa
ಅಕ್ಷತಾ ವರ್ಕಾಡಿ
|

Updated on: Jun 30, 2023 | 4:58 PM

Share

ಉತ್ತರ ಪ್ರದೇಶ : ಉನ್ನಾವೋ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರ ಹೆಂಡತಿ ಮತ್ತು ಮಕ್ಕಳು 500ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ರಾಶಿ ಹಾಕಿ ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದೀಗಾ ಈ ಫೋಟೋಗಳು ಎಲ್ಲೆಡೆ ವೈರಲ್​ ಆಗಿದ್ದು, ಹೆಂಡತಿ ಮಕ್ಕಳ ಸೆಲ್ಫಿ ಪೊಲೀಸ್ ಅಧಿಕಾರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಪೊಲೀಸ್​​ ಅಧಿಕಾರಿಯ ಮನೆಯಲ್ಲಿ ಇಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂದು ನೆಟ್ಟಿಗರು ಕಾಮೆಂಟ್​ ಮೂಲಕ ಪ್ರಶ್ನಿಸಲು ತೊಡಗಿದ್ದಾರೆ.

ಅಷ್ಟೊಂದು ನಗದು ಕಂಡು ಬಂದಿರುವುದು ಬೆಹ್ತಾ ಮುಜಾವರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಮೇಶ್ ಚಂದ್ರ ಸಹಾನಿ ಅವರ ಮನೆಯಲ್ಲಿ ಎಂದು ತಿಳಿದುಬಂದಿದೆ. ಈ ಕುರಿತು ರಮೇಶ್ ಚಂದ್ರ ವಿರುದ್ಧ ಈಗಾಗಲೇ ತನಿಖೆ ಆರಂಭಿಸಲಾಗಿದೆ. 500 ರೂ ಮುಖ ಬೆಲೆಯ 27 ಕಂತೆಗಳು ಅಂದರೆ ಸುಮಾರು 14 ಲಕ್ಷ ರೂ ಇರುವುದು ತಿಳಿದುಬಂದಿದೆ.

ಇದನ್ನೂ ಓದಿ: ಎರಡೂ ಕಡೆಯಿಂದಲೂ ಗುಂಡಿನ ದಾಳಿ ಪ್ರತಿ ದಾಳಿ, ಮಧ್ಯೆ ಕುಳಿತು ಏನೂ ಆಗಿಲ್ಲವೆಂಬಂತೆ ಸ್ಯಾಂಡ್​ವಿಚ್ ತಿನ್ನುತ್ತಿರುವ ವ್ಯಕ್ತಿ

ಇಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂಬ ಪ್ರಶ್ನೆಗೆ ಸಮರ್ಥನೆ ನೀಡಿದ ಪೊಲೀಸ್​​ ಅಧಿಕಾರಿ ರಮೇಶ್ ಚಂದ್ರ ಸಹಾನಿ “ನವೆಂಬರ್ 14, 2021 ರಂದು ನಮ್ಮ ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದಾಗ ಸಿಕ್ಕಿರುವ ಹಣ ಮತ್ತು ಆಗ ಫೋಟೋ ತೆಗೆಯಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ