AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರಿನೊಳಗೆ ದೈತ್ಯಾಕಾರದ ಅನಕೊಂಡಾ ನೋಡಿ ಬೆರಗಾದ ನೆಟ್ಟಿಗರು! ವಿಡಿಯೋ 1 ಮಿಲಿಯನ್ ವ್ಯೂವ್ಸ್

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ವಿವಿಧ ಪ್ರಾಣಿಗಳ ಪ್ರಭೇದಗಳನ್ನು ಗುರುತಿಸುವ ಸಲುವಾಗಿ ಜಗತ್ತಿನಾದ್ಯಂತ ಸಂಚರಿಸುವ ಬ್ರಿಯಾನ್ ಬಾರ್ಗ್ರೇಸ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ನೀರಿನೊಳಗೆ ದೈತ್ಯಾಕಾರದ ಅನಕೊಂಡಾ ನೋಡಿ ಬೆರಗಾದ ನೆಟ್ಟಿಗರು! ವಿಡಿಯೋ 1 ಮಿಲಿಯನ್ ವ್ಯೂವ್ಸ್
ಅನಕೊಂಡಾ
TV9 Web
| Edited By: |

Updated on:Jul 25, 2021 | 10:04 AM

Share

ಹಾವುಗಳೆಂದರೆ ಭಯ ಆಗುವುದು ಸಹಜ. ಅದರಲ್ಲಿಯೂ ಅನಕೊಂಡ ಹಾವಿನಂತಹ ಭಯಂಕರ ಹಾವುಗಳ ಹೆಸರು ಕೇಳಿದಾಕ್ಷಣವೇ ಹೆದರುತ್ತೇವೆ. ಅಂಥಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೀರಿನೊಳಗೆ ದೈತ್ಯಾಕಾರದ ಅನಕೊಂಡಾ ನಾಲಿಗೆ ಸುಳಿಯುತ್ತಿದೆ. ನೀರಿನೊಂದಿಗೆ ಆನಂದಿಸುತ್ತಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ವಿವಿಧ ಪ್ರಾಣಿಗಳ ಪ್ರಭೇದಗಳನ್ನು ಗುರುತಿಸುವ ಸಲುವಾಗಿ ಜಗತ್ತಿನಾದ್ಯಂತ ಸಂಚರಿಸುವ ಬ್ರಿಯಾನ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅನಕೊಂಡಾವು ನೀರಿನ ಒಳಗೆ ಆನಂದಿಸುತ್ತಿದೆ ಎಂದು ವಿಡಿಯೋ ಹಂಚಿಕೊಳ್ಳಲಾಗಿದೆ.

ವಿಡಿಯೋದಲ್ಲಿ ಗಮನಿಸುವಂತೆ ದೈತ್ಯಾಕಾರದ ಅನಕೊಂಡಾ ನೀರಿನೊಳಗೆ ಇರುವುದನ್ನು ನೋಡಬಹುದು. ನೀರಿನಲ್ಲಿ ನಾಲಿಗೆ ಸುಳಿಯುತ್ತಿದೆ. ಕೆಲವರು ವಿಡಿಯೋ ನೋಡಿ ಭಯಗೊಂಡಿದ್ದಾರೆ. ಇನ್ನು ಕೆಲವರು ಆಶ್ಚರ್ಯವಾಗುತ್ತಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳಲಾಗುತ್ತಿದ್ದಂತೆಯೇ 1 ಮಿಲಿಯನ್​ಗಿಂತಲೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳು ಲಭ್ಯವಾಗಿವೆ. ನೀರಿನೊಳಗಿರುವ ದೈತ್ಯಾಕಾರದ ಅನಕೊಂಡಾ ವಿಡಿಯೋ ಇದೀಗ ಭಾರೀ ಸುದ್ದಿಯಲ್ಲಿದೆ.

ಇದನ್ನೂ ಓದಿ:

ಕಾಳಿಂಗ ಸರ್ಪಗಳು ದುರ್ಬಲ ಹಾವುಗಳನ್ನೇ ತಮ್ಮ ಆಹಾರ ಮಾಡಿಕೊಂಡಿರುವುದು ನಿಮಗೆ ಗೊತ್ತಾ?

Viral Video: ಹಾವು- ಮುಂಗುಸಿ ನಡುವೆ ಜಟಾಪಟಿ; ಗೆದ್ದವರಾರು? ಸೋತವರಾರು?

Published On - 10:00 am, Sun, 25 July 21

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್