AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಸ್ಥಳದಲ್ಲೇ ಬಾಕಿ ಚುಕ್ತಾ ಮಾಡಿದ ಈ ಬೃಹತ್ ಮರ!

Cutting Tree : ಮೂರು ಜನರು ಸೇರಿ ದೊಡ್ಡ ಮರವನ್ನು ಒಂದೇ ಸಲಕ್ಕೆ ಉರುಳಿಸುವ ಹೊತ್ತಿಗೆ ಮುಂದೇನಾಗುತ್ತದೆ? ಒಂದು ಲಕ್ಷ ನೆಟ್ಟಿಗರು ಕಂಡುಕೊಂಡ ಸತ್ಯ ಏನಿದೆ ಇಲ್ಲಿ? ಆನಂದ ಮಹೀಂದ್ರಾ ಈ ವಿಡಿಯೋ ಪೋಸ್ಟ್ ಮಾಡಿದ ಉದ್ದೇಶವೇನು?

Trending: ಸ್ಥಳದಲ್ಲೇ ಬಾಕಿ ಚುಕ್ತಾ ಮಾಡಿದ ಈ ಬೃಹತ್ ಮರ!
ಆನಂದ ಮಹೀಂದ್ರಾ
TV9 Web
| Updated By: ಶ್ರೀದೇವಿ ಕಳಸದ|

Updated on:Aug 23, 2022 | 4:54 PM

Share

Anand Mahindra : ಮಹೀಂದ್ರಾ ಗ್ರೂಪ್​ನ ಅಧ್ಯಕ್ಷ ಆನಂದ ಮಹೀಂದ್ರಾ ಆಗಾಗ ಆಸಕ್ತಿಕರ, ಸಂದೇಶಾತ್ಮಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ. ಈಗಿಲ್ಲಿ ಇವರು ಹಂಚಿಕೊಂಡ ವಿಡಿಯೋ ಅನ್ನು ಒಂದು ಲಕ್ಷ ಜನ ವೀಕ್ಷಿಸಿದ್ದಾರೆ. ಬೆಳೆದು ನಿಂತ ಒಂದು ಬೃಹತ್ ಮರವನ್ನು ಮೂವರು ಬುಡಸಮೇತ ಉರುಳಿಸುತ್ತಾರೆ. ಅದು ಬೀಳುತ್ತಿದ್ದಂತೆ ಅವರೊಳಗಿನ ಒಬ್ಬನನ್ನು ತನ್ನ ಬುಡದಿಂದಲೇ ಮೀಟಿ ಮೇಲಕ್ಕೆ ಹಾರಿಸಿ ಕೆಳಕ್ಕೆ ಬೀಳಿಸುತ್ತದೆ ಮರ. ಬೀಸಿ ಒಗೆದ ರಭಸಕ್ಕೆ ಆತ ತೀವ್ರವಾಗಿಯೇ ಗಾಯಗೊಂಡಿರುವ ಸಾಧ್ಯತೆ ಇದೆ.

ಪ್ರಕೃತಿಯನ್ನು ತಡವಿದರೆ ಅದು ಆಗಿಂದಾಗಲೇ ಸೇಡು ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂಬ ಸಂದೇಶವನ್ನು ಈ ವಿಡಿಯೋ ನೀಡಿದೆ ಎಂದು ಆನಂದ ಹೇಳಿದ್ದನ್ನು ನೆಟ್ಟಿಗರು ಒಪ್ಪಿದ್ದಾರೆ. 721 ರೀಟ್ವೀಟ್​ಗೆ ಈ ಪೋಸ್ಟ್​ ಒಳಗಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:49 pm, Tue, 23 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ