AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಸ್ಥಳದಲ್ಲೇ ಬಾಕಿ ಚುಕ್ತಾ ಮಾಡಿದ ಈ ಬೃಹತ್ ಮರ!

Cutting Tree : ಮೂರು ಜನರು ಸೇರಿ ದೊಡ್ಡ ಮರವನ್ನು ಒಂದೇ ಸಲಕ್ಕೆ ಉರುಳಿಸುವ ಹೊತ್ತಿಗೆ ಮುಂದೇನಾಗುತ್ತದೆ? ಒಂದು ಲಕ್ಷ ನೆಟ್ಟಿಗರು ಕಂಡುಕೊಂಡ ಸತ್ಯ ಏನಿದೆ ಇಲ್ಲಿ? ಆನಂದ ಮಹೀಂದ್ರಾ ಈ ವಿಡಿಯೋ ಪೋಸ್ಟ್ ಮಾಡಿದ ಉದ್ದೇಶವೇನು?

Trending: ಸ್ಥಳದಲ್ಲೇ ಬಾಕಿ ಚುಕ್ತಾ ಮಾಡಿದ ಈ ಬೃಹತ್ ಮರ!
ಆನಂದ ಮಹೀಂದ್ರಾ
TV9 Web
| Edited By: |

Updated on:Aug 23, 2022 | 4:54 PM

Share

Anand Mahindra : ಮಹೀಂದ್ರಾ ಗ್ರೂಪ್​ನ ಅಧ್ಯಕ್ಷ ಆನಂದ ಮಹೀಂದ್ರಾ ಆಗಾಗ ಆಸಕ್ತಿಕರ, ಸಂದೇಶಾತ್ಮಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ. ಈಗಿಲ್ಲಿ ಇವರು ಹಂಚಿಕೊಂಡ ವಿಡಿಯೋ ಅನ್ನು ಒಂದು ಲಕ್ಷ ಜನ ವೀಕ್ಷಿಸಿದ್ದಾರೆ. ಬೆಳೆದು ನಿಂತ ಒಂದು ಬೃಹತ್ ಮರವನ್ನು ಮೂವರು ಬುಡಸಮೇತ ಉರುಳಿಸುತ್ತಾರೆ. ಅದು ಬೀಳುತ್ತಿದ್ದಂತೆ ಅವರೊಳಗಿನ ಒಬ್ಬನನ್ನು ತನ್ನ ಬುಡದಿಂದಲೇ ಮೀಟಿ ಮೇಲಕ್ಕೆ ಹಾರಿಸಿ ಕೆಳಕ್ಕೆ ಬೀಳಿಸುತ್ತದೆ ಮರ. ಬೀಸಿ ಒಗೆದ ರಭಸಕ್ಕೆ ಆತ ತೀವ್ರವಾಗಿಯೇ ಗಾಯಗೊಂಡಿರುವ ಸಾಧ್ಯತೆ ಇದೆ.

ಪ್ರಕೃತಿಯನ್ನು ತಡವಿದರೆ ಅದು ಆಗಿಂದಾಗಲೇ ಸೇಡು ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂಬ ಸಂದೇಶವನ್ನು ಈ ವಿಡಿಯೋ ನೀಡಿದೆ ಎಂದು ಆನಂದ ಹೇಳಿದ್ದನ್ನು ನೆಟ್ಟಿಗರು ಒಪ್ಪಿದ್ದಾರೆ. 721 ರೀಟ್ವೀಟ್​ಗೆ ಈ ಪೋಸ್ಟ್​ ಒಳಗಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:49 pm, Tue, 23 August 22

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!