AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಸ್ಥಳದಲ್ಲೇ ಬಾಕಿ ಚುಕ್ತಾ ಮಾಡಿದ ಈ ಬೃಹತ್ ಮರ!

Cutting Tree : ಮೂರು ಜನರು ಸೇರಿ ದೊಡ್ಡ ಮರವನ್ನು ಒಂದೇ ಸಲಕ್ಕೆ ಉರುಳಿಸುವ ಹೊತ್ತಿಗೆ ಮುಂದೇನಾಗುತ್ತದೆ? ಒಂದು ಲಕ್ಷ ನೆಟ್ಟಿಗರು ಕಂಡುಕೊಂಡ ಸತ್ಯ ಏನಿದೆ ಇಲ್ಲಿ? ಆನಂದ ಮಹೀಂದ್ರಾ ಈ ವಿಡಿಯೋ ಪೋಸ್ಟ್ ಮಾಡಿದ ಉದ್ದೇಶವೇನು?

Trending: ಸ್ಥಳದಲ್ಲೇ ಬಾಕಿ ಚುಕ್ತಾ ಮಾಡಿದ ಈ ಬೃಹತ್ ಮರ!
ಆನಂದ ಮಹೀಂದ್ರಾ
TV9 Web
| Edited By: ಶ್ರೀದೇವಿ ಕಳಸದ|

Updated on:Aug 23, 2022 | 4:54 PM

Share

Anand Mahindra : ಮಹೀಂದ್ರಾ ಗ್ರೂಪ್​ನ ಅಧ್ಯಕ್ಷ ಆನಂದ ಮಹೀಂದ್ರಾ ಆಗಾಗ ಆಸಕ್ತಿಕರ, ಸಂದೇಶಾತ್ಮಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ. ಈಗಿಲ್ಲಿ ಇವರು ಹಂಚಿಕೊಂಡ ವಿಡಿಯೋ ಅನ್ನು ಒಂದು ಲಕ್ಷ ಜನ ವೀಕ್ಷಿಸಿದ್ದಾರೆ. ಬೆಳೆದು ನಿಂತ ಒಂದು ಬೃಹತ್ ಮರವನ್ನು ಮೂವರು ಬುಡಸಮೇತ ಉರುಳಿಸುತ್ತಾರೆ. ಅದು ಬೀಳುತ್ತಿದ್ದಂತೆ ಅವರೊಳಗಿನ ಒಬ್ಬನನ್ನು ತನ್ನ ಬುಡದಿಂದಲೇ ಮೀಟಿ ಮೇಲಕ್ಕೆ ಹಾರಿಸಿ ಕೆಳಕ್ಕೆ ಬೀಳಿಸುತ್ತದೆ ಮರ. ಬೀಸಿ ಒಗೆದ ರಭಸಕ್ಕೆ ಆತ ತೀವ್ರವಾಗಿಯೇ ಗಾಯಗೊಂಡಿರುವ ಸಾಧ್ಯತೆ ಇದೆ.

ಪ್ರಕೃತಿಯನ್ನು ತಡವಿದರೆ ಅದು ಆಗಿಂದಾಗಲೇ ಸೇಡು ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂಬ ಸಂದೇಶವನ್ನು ಈ ವಿಡಿಯೋ ನೀಡಿದೆ ಎಂದು ಆನಂದ ಹೇಳಿದ್ದನ್ನು ನೆಟ್ಟಿಗರು ಒಪ್ಪಿದ್ದಾರೆ. 721 ರೀಟ್ವೀಟ್​ಗೆ ಈ ಪೋಸ್ಟ್​ ಒಳಗಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:49 pm, Tue, 23 August 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್