AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಹಡಗಿನಲ್ಲಿ ಮುಕೇಶ್​ ಅಂಬಾನಿ ಪುತ್ರನ ಮತ್ತೊಂದು ಪ್ರೀ ವೆಡ್ಡಿಂಗ್ ಸಂಭ್ರಮ, ಇದಕ್ಕೆಷ್ಟು ಕೋಟಿ ರೂ. ಖರ್ಚು ಮಾಡಲಿದ್ದಾರೆ?

ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ತಮ್ಮ ಕಿರಿಯ ಪುತ್ರ ಅನಂತ್​​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಎರಡನೇ ಪ್ರಿ-ವೆಡ್ಡಿಂಗ್ ಆಚರಣೆಯನ್ನು ಆಯೋಜಿಸಲು ಸಿದ್ಧರಾಗಿದ್ದಾರೆ. ಸುಮಾರು 800 ಅತಿಥಿಗಳನ್ನೊಳಗೊಂಡ ಐಷಾರಾಮಿ ಹಡಗಿನಲ್ಲಿ ಸಮುದ್ರದ ಮಧ್ಯೆ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಮೇ 28 ರಿಂದ 30 ರ ವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.

ಐಷಾರಾಮಿ ಹಡಗಿನಲ್ಲಿ ಮುಕೇಶ್​ ಅಂಬಾನಿ ಪುತ್ರನ ಮತ್ತೊಂದು ಪ್ರೀ ವೆಡ್ಡಿಂಗ್ ಸಂಭ್ರಮ, ಇದಕ್ಕೆಷ್ಟು ಕೋಟಿ ರೂ. ಖರ್ಚು ಮಾಡಲಿದ್ದಾರೆ?
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on:May 21, 2024 | 12:16 PM

Share

ಮಾರ್ಚ್ 1ರಿಂದ 3ರವರೆಗೆ ಸಾವಿರಾರೂ ಕೋಟಿ ರೂಪಾಯಿ ಖರ್ಚು ಮಾಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಪ್ರಿ ವೆಡ್ಡಿಂಗ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಈ ಪ್ರಿ ವೆಡ್ಡಿಂಗ್ ಕಾರ್ಯಕ್ರಮವನ್ನೇ ಸಾಕಷ್ಟು ಜನರು ಮದುವೆ ಎಂದು ನಂಬಿದ್ದರು. ಆದರೆ ಮದುವೆ ಜುಲೈ 12 ರಂದು ನಡೆಯಲಿದೆ ಎಂದು ಕೇಳಿ ಸಾಕಷ್ಟು ಜನರು ಶಾಕ್​​ಗೆ ಒಳಗಾಗಿದ್ದರು. ಇದೀಗ ಅಂಬಾನಿ ಕುಟುಂಬ ಮತ್ತೊಂದು ಶಾಕ್​ ನೀಡಿದೆ. ವರದಿಗಳ ಪ್ರಕಾರ ಅಂಬಾನಿ ಕುಟುಂಬವು ಅನಂತ್​ ಅಂಬಾನಿಯ ಎರಡನೇ ಪ್ರಿ-ವೆಡ್ಡಿಂಗ್ ಕಾರ್ಯಕ್ರಮವನ್ನು ಆಯೋಜಿಸಲು ಮುಂದಾಗಿದೆ.

ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ತಮ್ಮ ಕಿರಿಯ ಪುತ್ರ ಅನಂತ್​​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಎರಡನೇ ಪ್ರಿ-ವೆಡ್ಡಿಂಗ್ ಆಚರಣೆಯನ್ನು ಆಯೋಜಿಸಲು ಸಿದ್ಧರಾಗಿದ್ದಾರೆ. ಸುಮಾರು 800 ಅತಿಥಿಗಳನ್ನೊಳಗೊಂಡ ಐಷಾರಾಮಿ ಹಡಗಿನಲ್ಲಿ ಸಮುದ್ರದ ಮಧ್ಯೆ ಮುಕೇಶ್​ ಅಂಬಾನಿ ಪುತ್ರನ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಮೇ 28 ಮತ್ತು 30 ರ ನಡುವೆ ನಡೆಯಲಿದೆ ಎಂದು ತಿಳಿದುಬಂದಿದೆ.

ಬಾಲಿವುಡ್​​ನ ಕೆಲ ಸೆಲೆಬ್ರೆಟಿಗಳು ಸೇರಿದಂತೆ ಸುಮಾರು 800 ಅತಿಥಿಗಳು ಭಾಗಿಯಾಗಲಿದ್ದು, ಮೇ 28 ರಂದು ಇಟಲಿಯಿಂದ ಈ ಐಷಾರಾಮಿ ಹಡಗು ಹೊರಡಲಿದ್ದು ಸುಮಾರು 4380 ಕಿಲೋಮೀಟರ್ ದೂರ ಇದು ಕ್ರಮಿಸಲಿದೆ. ಈ ಹಡಗು ಇಟಲಿಯಿಂದ ದಕ್ಷಿಣ ಫ್ರಾನ್ಸ್‌ಗೆ ಹೋಗಲಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:12 pm, Tue, 21 May 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್