AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಹಡಗಿನಲ್ಲಿ ಮುಕೇಶ್​ ಅಂಬಾನಿ ಪುತ್ರನ ಮತ್ತೊಂದು ಪ್ರೀ ವೆಡ್ಡಿಂಗ್ ಸಂಭ್ರಮ, ಇದಕ್ಕೆಷ್ಟು ಕೋಟಿ ರೂ. ಖರ್ಚು ಮಾಡಲಿದ್ದಾರೆ?

ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ತಮ್ಮ ಕಿರಿಯ ಪುತ್ರ ಅನಂತ್​​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಎರಡನೇ ಪ್ರಿ-ವೆಡ್ಡಿಂಗ್ ಆಚರಣೆಯನ್ನು ಆಯೋಜಿಸಲು ಸಿದ್ಧರಾಗಿದ್ದಾರೆ. ಸುಮಾರು 800 ಅತಿಥಿಗಳನ್ನೊಳಗೊಂಡ ಐಷಾರಾಮಿ ಹಡಗಿನಲ್ಲಿ ಸಮುದ್ರದ ಮಧ್ಯೆ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಮೇ 28 ರಿಂದ 30 ರ ವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.

ಐಷಾರಾಮಿ ಹಡಗಿನಲ್ಲಿ ಮುಕೇಶ್​ ಅಂಬಾನಿ ಪುತ್ರನ ಮತ್ತೊಂದು ಪ್ರೀ ವೆಡ್ಡಿಂಗ್ ಸಂಭ್ರಮ, ಇದಕ್ಕೆಷ್ಟು ಕೋಟಿ ರೂ. ಖರ್ಚು ಮಾಡಲಿದ್ದಾರೆ?
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on:May 21, 2024 | 12:16 PM

Share

ಮಾರ್ಚ್ 1ರಿಂದ 3ರವರೆಗೆ ಸಾವಿರಾರೂ ಕೋಟಿ ರೂಪಾಯಿ ಖರ್ಚು ಮಾಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಪ್ರಿ ವೆಡ್ಡಿಂಗ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಈ ಪ್ರಿ ವೆಡ್ಡಿಂಗ್ ಕಾರ್ಯಕ್ರಮವನ್ನೇ ಸಾಕಷ್ಟು ಜನರು ಮದುವೆ ಎಂದು ನಂಬಿದ್ದರು. ಆದರೆ ಮದುವೆ ಜುಲೈ 12 ರಂದು ನಡೆಯಲಿದೆ ಎಂದು ಕೇಳಿ ಸಾಕಷ್ಟು ಜನರು ಶಾಕ್​​ಗೆ ಒಳಗಾಗಿದ್ದರು. ಇದೀಗ ಅಂಬಾನಿ ಕುಟುಂಬ ಮತ್ತೊಂದು ಶಾಕ್​ ನೀಡಿದೆ. ವರದಿಗಳ ಪ್ರಕಾರ ಅಂಬಾನಿ ಕುಟುಂಬವು ಅನಂತ್​ ಅಂಬಾನಿಯ ಎರಡನೇ ಪ್ರಿ-ವೆಡ್ಡಿಂಗ್ ಕಾರ್ಯಕ್ರಮವನ್ನು ಆಯೋಜಿಸಲು ಮುಂದಾಗಿದೆ.

ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ತಮ್ಮ ಕಿರಿಯ ಪುತ್ರ ಅನಂತ್​​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಎರಡನೇ ಪ್ರಿ-ವೆಡ್ಡಿಂಗ್ ಆಚರಣೆಯನ್ನು ಆಯೋಜಿಸಲು ಸಿದ್ಧರಾಗಿದ್ದಾರೆ. ಸುಮಾರು 800 ಅತಿಥಿಗಳನ್ನೊಳಗೊಂಡ ಐಷಾರಾಮಿ ಹಡಗಿನಲ್ಲಿ ಸಮುದ್ರದ ಮಧ್ಯೆ ಮುಕೇಶ್​ ಅಂಬಾನಿ ಪುತ್ರನ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಮೇ 28 ಮತ್ತು 30 ರ ನಡುವೆ ನಡೆಯಲಿದೆ ಎಂದು ತಿಳಿದುಬಂದಿದೆ.

ಬಾಲಿವುಡ್​​ನ ಕೆಲ ಸೆಲೆಬ್ರೆಟಿಗಳು ಸೇರಿದಂತೆ ಸುಮಾರು 800 ಅತಿಥಿಗಳು ಭಾಗಿಯಾಗಲಿದ್ದು, ಮೇ 28 ರಂದು ಇಟಲಿಯಿಂದ ಈ ಐಷಾರಾಮಿ ಹಡಗು ಹೊರಡಲಿದ್ದು ಸುಮಾರು 4380 ಕಿಲೋಮೀಟರ್ ದೂರ ಇದು ಕ್ರಮಿಸಲಿದೆ. ಈ ಹಡಗು ಇಟಲಿಯಿಂದ ದಕ್ಷಿಣ ಫ್ರಾನ್ಸ್‌ಗೆ ಹೋಗಲಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:12 pm, Tue, 21 May 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ