Sign In

By signing in or creating an account, you agree with Associated Broadcasting Company's Terms & Conditions and Privacy Policy.

Anant Ambani: 2 ದೇವಾಲಯಗಳಿಗೆ 5ಕೋಟಿ ದೇಣಿಗೆ ನೀಡಿದ ಮುಖೇಶ್ ಅಂಬಾನಿಯ ಕಿರಿ ಪುತ್ರ

ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಮಧುಮಗ ಅನಂತ್ ಅಂಬಾನಿ ಎರಡು ದೇವಾಲಯಗಳಿಗೆ ಭೇಟಿ ನೀಡಿದ್ದು, ಒಂದೊಂದು ದೇವಸ್ಥಾನಕ್ಕೂ ತಲಾ 2,51,00,000 ರೂ. ಅಂದರೆ ಒಟ್ಟು 5 ಕೋಟಿ ರೂ ದೇಣಿಗೆ ನೀಡಿದ್ದಾರೆ.

Anant Ambani: 2 ದೇವಾಲಯಗಳಿಗೆ 5ಕೋಟಿ ದೇಣಿಗೆ ನೀಡಿದ ಮುಖೇಶ್ ಅಂಬಾನಿಯ ಕಿರಿ ಪುತ್ರ
2 ದೇವಾಲಯಗಳಿಗೆ 5ಕೋಟಿ ದೇಣಿಗೆ ನೀಡಿದ ಅನಂತ್​ ಅಂಬಾನಿ
Follow us
ಅಕ್ಷತಾ ವರ್ಕಾಡಿ
|

Updated on: Apr 18, 2024 | 12:33 PM

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಇತ್ತೀಚಿಗಷ್ಟೇ ಭಾರತದ ಪ್ರಮುಖ ಎರಡು ದೇವಾಲಯಗಳಿಗೆ ಭೇಟಿ ನೀಡಿದ್ದು, ಒಂದೊಂದು ದೇವಸ್ಥಾನಕ್ಕೂ ತಲಾ 2,51,00,000 ರೂ. ಅಂದರೆ ಒಟ್ಟು 5 ಕೋಟಿ ರೂ ದೇಣಿಗೆ ನೀಡಿದ್ದಾರೆ. ಹಿಂದೂ ಧರ್ಮ ಹಾಗೂ ದೇವಾಲಯದ ಬಗ್ಗೆ ಅಪಾರ ಗೌರವ ಹೊಂದಿರುವ ಅಂಬಾನಿ ಕುಟುಂಬ ಆಗಾಗ ಹಲವು ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಈ ವರ್ಷ, ಅಂಬಾನಿ ಕುಟುಂಬವು ಗುಜರಾತ್‌ನ ಜಾಮ್‌ನಗರದಲ್ಲಿ 14 ಹೊಸ ದೇವಾಲಯಗಳನ್ನು ನಿರ್ಮಿಸಲು ಅನುಕೂಲ ಮಾಡಿಕೊಟ್ಟಿದೆ.

ಇದೀಗ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಮಧುಮಗ ಅನಂತ್ ಅಂಬಾನಿ ಚೈತ್ರ ನವರಾತ್ರಿಯ ಅಷ್ಟಮಿಯ ಸಂದರ್ಭದಲ್ಲಿ ಒಡಿಶಾದ ಪುರಿ ಜಗನ್ನಾಥ ದೇವಾಲಯ ಮತ್ತು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಒಂದೊಂದು ದೇವಸ್ಥಾನಕ್ಕೂ ತಲಾ 2,51,00,000 ರೂ. ಅಂದರೆ ಒಟ್ಟು 5 ಕೋಟಿ ರೂ ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ:ದೀಪಿಕಾ ಪಡುಕೋಣೆಯೊಂದಿಗೆ 8ಕೋಟಿಯ ವ್ಯವಹಾರದ ಒಪ್ಪಂದಕ್ಕೆ ಸಹಿ ಹಾಕಿದ ಅಂಬಾನಿ ಪುತ್ರಿ

ಇತ್ತೀಚೆಗಷ್ಟೇ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಕಾರ್ಯಕ್ರಮವು ಜಾಮ್‌ನಗರದಲ್ಲಿ ಬಹಳ ವಿಜೃಂಭಣೆಯಿಂದ ನಡೆದಿತ್ತು. ಜೊತೆಗೆ ಇವರ ಮದುವೆ ಜುಲೈನಲ್ಲಿ ನಡೆಯಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ