AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anant Ambani: 2 ದೇವಾಲಯಗಳಿಗೆ 5ಕೋಟಿ ದೇಣಿಗೆ ನೀಡಿದ ಮುಖೇಶ್ ಅಂಬಾನಿಯ ಕಿರಿ ಪುತ್ರ

ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಮಧುಮಗ ಅನಂತ್ ಅಂಬಾನಿ ಎರಡು ದೇವಾಲಯಗಳಿಗೆ ಭೇಟಿ ನೀಡಿದ್ದು, ಒಂದೊಂದು ದೇವಸ್ಥಾನಕ್ಕೂ ತಲಾ 2,51,00,000 ರೂ. ಅಂದರೆ ಒಟ್ಟು 5 ಕೋಟಿ ರೂ ದೇಣಿಗೆ ನೀಡಿದ್ದಾರೆ.

Anant Ambani: 2 ದೇವಾಲಯಗಳಿಗೆ 5ಕೋಟಿ ದೇಣಿಗೆ ನೀಡಿದ ಮುಖೇಶ್ ಅಂಬಾನಿಯ ಕಿರಿ ಪುತ್ರ
2 ದೇವಾಲಯಗಳಿಗೆ 5ಕೋಟಿ ದೇಣಿಗೆ ನೀಡಿದ ಅನಂತ್​ ಅಂಬಾನಿ
ಅಕ್ಷತಾ ವರ್ಕಾಡಿ
|

Updated on: Apr 18, 2024 | 12:33 PM

Share

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಇತ್ತೀಚಿಗಷ್ಟೇ ಭಾರತದ ಪ್ರಮುಖ ಎರಡು ದೇವಾಲಯಗಳಿಗೆ ಭೇಟಿ ನೀಡಿದ್ದು, ಒಂದೊಂದು ದೇವಸ್ಥಾನಕ್ಕೂ ತಲಾ 2,51,00,000 ರೂ. ಅಂದರೆ ಒಟ್ಟು 5 ಕೋಟಿ ರೂ ದೇಣಿಗೆ ನೀಡಿದ್ದಾರೆ. ಹಿಂದೂ ಧರ್ಮ ಹಾಗೂ ದೇವಾಲಯದ ಬಗ್ಗೆ ಅಪಾರ ಗೌರವ ಹೊಂದಿರುವ ಅಂಬಾನಿ ಕುಟುಂಬ ಆಗಾಗ ಹಲವು ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಈ ವರ್ಷ, ಅಂಬಾನಿ ಕುಟುಂಬವು ಗುಜರಾತ್‌ನ ಜಾಮ್‌ನಗರದಲ್ಲಿ 14 ಹೊಸ ದೇವಾಲಯಗಳನ್ನು ನಿರ್ಮಿಸಲು ಅನುಕೂಲ ಮಾಡಿಕೊಟ್ಟಿದೆ.

ಇದೀಗ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಮಧುಮಗ ಅನಂತ್ ಅಂಬಾನಿ ಚೈತ್ರ ನವರಾತ್ರಿಯ ಅಷ್ಟಮಿಯ ಸಂದರ್ಭದಲ್ಲಿ ಒಡಿಶಾದ ಪುರಿ ಜಗನ್ನಾಥ ದೇವಾಲಯ ಮತ್ತು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಒಂದೊಂದು ದೇವಸ್ಥಾನಕ್ಕೂ ತಲಾ 2,51,00,000 ರೂ. ಅಂದರೆ ಒಟ್ಟು 5 ಕೋಟಿ ರೂ ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ:ದೀಪಿಕಾ ಪಡುಕೋಣೆಯೊಂದಿಗೆ 8ಕೋಟಿಯ ವ್ಯವಹಾರದ ಒಪ್ಪಂದಕ್ಕೆ ಸಹಿ ಹಾಕಿದ ಅಂಬಾನಿ ಪುತ್ರಿ

ಇತ್ತೀಚೆಗಷ್ಟೇ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಕಾರ್ಯಕ್ರಮವು ಜಾಮ್‌ನಗರದಲ್ಲಿ ಬಹಳ ವಿಜೃಂಭಣೆಯಿಂದ ನಡೆದಿತ್ತು. ಜೊತೆಗೆ ಇವರ ಮದುವೆ ಜುಲೈನಲ್ಲಿ ನಡೆಯಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ