Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಮಗನ ಮದುವೆ ಲಂಡನ್​ನಲ್ಲಂತೆ; ಪ್ರೀವೆಡ್ಡಿಂಗ್​ಗೇ 1,200 ಕೋಟಿ ಆದರೆ, ಮದುವೆಗೆಷ್ಟಾಗಬಹುದು ಖರ್ಚು?

ಇತ್ತೀಚೆಗಷ್ಟೇ ಮುಖೇಶ್​​ ಅಂಬಾನಿ ಕಿರಿಯ ಪುತ್ರನ ವಿವಾಹ ಪೂರ್ವ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಇದೀಗ ಜುಲೈನಲ್ಲಿ ನಿಶ್ಚಯವಾಗಿರುವ ಮದುವೆ ಕಾರ್ಯಕ್ರಮ ಭಾರತದಲ್ಲಿ ಅಲ್ಲ, ಬದಲಾಗಿ ಲಂಡನ್​​ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಅಂಬಾನಿ ಮಗನ ಮದುವೆ ಲಂಡನ್​ನಲ್ಲಂತೆ; ಪ್ರೀವೆಡ್ಡಿಂಗ್​ಗೇ 1,200 ಕೋಟಿ ಆದರೆ, ಮದುವೆಗೆಷ್ಟಾಗಬಹುದು ಖರ್ಚು?
Anant Ambani Radhika Merchant wedding
Follow us
ಅಕ್ಷತಾ ವರ್ಕಾಡಿ
|

Updated on: Apr 23, 2024 | 2:26 PM

ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರನ ವಿವಾಹ ಪೂರ್ವ ಸಮಾರಂಭ ಇತ್ತೀಚೆಗಷ್ಟೇ ಅದ್ಧೂರಿಯಾಗಿ ನಡೆದಿತ್ತು. ಸುಮಾರು 1200 ಕೋಟಿ ರೂ ಖರ್ಚಿನಲ್ಲಿ ಮೂರು ದಿನಗಳ ಕಾಲ ಗುಜರಾತ್‌ನ ಜಾಮ್‌ನಗರದಲ್ಲಿ ನಡೆದ ವಿವಾಹ ಪೂರ್ವ ಸಮಾರಂಭದಲ್ಲಿ ಸಾಕಷ್ಟು ಗಣ್ಯರು ಭಾಗಿಯಾಗಿದ್ದರು. ಇದೀಗಾ ಜುಲೈನಲ್ಲಿ ನಡೆಯುವ ವಿವಾಹ ಭಾರತದಲ್ಲಿ ಅಲ್ಲ, ಬದಲಾಗಿ ಲಂಡನ್​​ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಲಂಡನ್‌ನ ಸ್ಟೋಕ್ ಪಾರ್ಕ್ ಎಸ್ಟೇಟ್‌ನಲ್ಲಿ ವಿವಾಹ ಸಮಾರಂಭ ನಡೆಯಲಿದ್ದು, ಇದೀಗಾಗಲೇ ಬಾಲಿವುಡ್​​ ಸೆಲೆಬ್ರೆಟಿಗಳು ಸೇರಿದಂತೆ ಸಾಕಷ್ಟು ಗಣ್ಯರಿಗೆ ವಿವಾಹ ಪತ್ರ ಹಂಚಿಕೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಲಂಡನ್‌ನ ಸ್ಟೋಕ್ ಪಾರ್ಕ್ ಎಸ್ಟೇಟ್‌ ಹೇಗಿದೆ ನೋಡಿ:

2021ರಲ್ಲಿ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಬ್ರಿಟನ್‌ನ ಐಕಾನಿಕ್ ಕಂಟ್ರಿ ಕ್ಲಬ್ ಮತ್ತು ಐಷಾರಾಮಿ ಗಾಲ್ಫ್ ರೆಸಾರ್ಟ್ ಸ್ಟೋಕ್ ಪಾರ್ಕ್ ಅನ್ನು 57 ಮಿಲಿಯನ್ ಪೌಂಡ್‌ಗಳಿಗೆ(ಸುಮಾರು 592 ಕೋಟಿ ರೂ.) ಖರೀದಿಸಿತ್ತು. ಇದೀಗ ಅದೇ ಸ್ಟೋಕ್ ಪಾರ್ಕ್ನಲ್ಲಿ ಕಿರಿಯ ಪುತ್ರನ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:  ಫ್ರೀ ಟಿಕೆಟ್​​ ಹಾರ ಹಾಕಿ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ವಿದ್ಯಾರ್ಥಿನಿ

ಸ್ಟೋಕ್ ಪಾರ್ಕ್ ಲಿಮಿಟೆಡ್ 27 ಚಾಂಪಿಯನ್ ಶಿಪ್ ಗಾಲ್ಫ್ ಕೋರ್ಸ್ ಹಾಗೂ 49 ಐಷಾರಾಮಿ ಬೆಡ್ ರೂಮ್ ಹೊಂದಿರುವ ಹೋಟೆಲ್ ಆಗಿದ್ದು, 13 ಟೆನ್ನಿಸ್ ಕೋರ್ಟ್ ಹಾಗೂ 14 ಎಕರೆ ಖಾಸಗಿ ಪಾರ್ಕ್ ಅನ್ನು ಹೊಂದಿದೆ.  ರಾಣಿ ಎಲಿಜಬೆತ್ I ಈ ಹಿಂದೆ 1581 ರಲ್ಲಿ ಈ ಸ್ಥಳದಲ್ಲಿ ವಾಸಿಸುತ್ತಿದ್ದರು ಎಂದು ವರದಿಗಳು ಹೇಳುತ್ತವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?