AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಅಂಬಾನಿಯ ಕಿರಿಯ ಪುತ್ರನ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ವೈರಲ್​​​

ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ. ಜನವರಿ 2023 ರಲ್ಲಿ ಅನಂತ್​​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆದಿತ್ತು. ಇದೀಗಾ ಇವರಿಬ್ಬರ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Viral Post: ಅಂಬಾನಿಯ ಕಿರಿಯ ಪುತ್ರನ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ವೈರಲ್​​​
Anant Ambani & Radhika Merchant wedding Card
ಅಕ್ಷತಾ ವರ್ಕಾಡಿ
|

Updated on: Jan 13, 2024 | 5:42 PM

Share

ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿಯ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಕಾರ್ಯಕ್ರಮಗಳು ಮಾರ್ಚ್ 2024 ರಲ್ಲಿ ಪ್ರಾರಂಭವಾಗಲಿದೆ. ಅನಂತ್ ಮತ್ತು ರಾಧಿಕಾ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಮಾರ್ಚ್ 1 ರಿಂದ ಮಾರ್ಚ್ 3ರ ವರೆಗೆ ನಡೆಯಲಿದೆ. ಇದೀಗಾ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಕಷ್ಟು ವಿಭಿನ್ನತೆಯ ಜೊತೆಗೆ ಕಾರ್ಡ್‌ನಲ್ಲಿ ಮುಖೇಶ್ ಮತ್ತು ನೀತಾ ಅವರ ಕೈಬರಹದ ಸಂದೇಶವೂ ಕೂಡ ಇದೆ. ಮದುವೆಗೆ ಮುಂಚಿನ ಕಾರ್ಯಕ್ರಮ ಎಲ್ಲೆಲ್ಲಿ ನಡೆಯುತ್ತದೆ ಎಂಬುದನ್ನೂ ಈ ಮದುವೆಯ ಪತ್ರಿಕೆಯಲ್ಲ ನಮೂದಿಸಲಾಗಿದೆ.

ಮುಕೇಶ್ ಅಂಬಾನಿ ಅವರ ತವರೂರಾದ ಗುಜರಾತ್‌ನ ಜಾಮ್‌ನಗರಕ್ಕೆ ಪ್ರಯಾಣಿಸುವ ಮೂಲಕ ಅನಂತ್ ಅಂಬಾನಿಯವರ ಹೊಸ ಜೀವನದ ಹೊಸ ಅಧ್ಯಾಯದ ಪ್ರಾರಂಭಿಸಲು ನಿರ್ಧರಿಸಿದ್ದೇವೆ ಎಂದು ಆಮಂತ್ರಣ ಪ್ರತಿಕೆಯಲ್ಲಿ ಬರೆಯಲಾಗಿದೆ. ಇದಲ್ಲದೇ ವಿವಾಹ ಪೂರ್ವ ಸಂಭ್ರಮಗಳು ಮಾರ್ಚ್ 1, 2024 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 3, 2024 ರವರೆಗೆ ಜಾಮ್‌ನಗರದ ರಿಲಯನ್ಸ್ ಗ್ರೀನ್ಸ್‌ನಲ್ಲಿ ನಡೆಯಲಿದೆ.

ಇದನ್ನು ಓದಿ: ರಷ್ಯಾದ ಹಸುಗಳ ಕಣ್ಣಿಗೆ ವಿಆರ್ ಗ್ಲಾಸ್; ಹಾಲು ನೀಡುವ ಸಾಮರ್ಥ್ಯದಲ್ಲಿ ಶೇ. 40ರಷ್ಟು ಹೆಚ್ಚಳ

ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ಅವರ ಕಿರಿಯ ಸೊಸೆಯಾಗಿ ಪ್ರವೇಶಿಸಲಿರುವ ರಾಧಿಕಾ ಕೈಗಾರಿಕೋದ್ಯಮಿಗಳಾದ ವೀರೇನ್ ಮರ್ಚೆಂಟ್ ಮತ್ತು ಶೈಲಾ ಮರ್ಚೆಂಟ್ ಅವರ ಪುತ್ರಿ. ರಾಧಿಕಾ ಮರ್ಚೆಂಟ್ ಅವರ ತಂದೆ ಎನ್‌ಕೋರ್ ಹೆಲ್ತ್‌ಕೇರ್‌ನ ಸಿಇಒ ಆಗಿದ್ದಾರೆ ಮತ್ತು ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ