AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲೇ ಸಿಪಿಆರ್ ಮಾಡಿ ಬಾಲಕನ ಪ್ರಾಣ ಉಳಿಸಿದ ವೈದ್ಯೆ

ರಸ್ತೆಯಲ್ಲೇ ಸಿಪಿಆರ್ ಮಾಡಿ ಬಾಲಕನ ಪ್ರಾಣ ಉಳಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಿಪಿಆರ್ ಮಾಡುತ್ತಿರುವುದನ್ನು ಕಾಣಬಹುದು. ಬಾಲಕನ ಪ್ರಾಣ ಉಳಿಸಿದ ವೈದ್ಯೆಗೆ ಸ್ಥಳೀಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಅಕ್ಷತಾ ವರ್ಕಾಡಿ
|

Updated on:May 17, 2024 | 3:03 PM

Share

ಆಂಧ್ರ ಪ್ರದೇಶ: ವಿಜಯವಾಡದ ಅಯ್ಯಪ್ಪನಗರದ ಆರು ವರ್ಷದ ಸಾಯಿ ಎಂಬ ಬಾಲಕ ಮೇ 5ರಂದು ಸಂಜೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ್ದಾನೆ. ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರಿಂದ ಪೋಷಕರು ಮಗುವನ್ನು ಹೆಗಲ ಮೇಲೆ ಹೊತ್ತುಕೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ ರಸ್ತೆ ಮಧ್ಯೆದಲ್ಲೇ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಅದೇ ದಾರಿಯಲ್ಲಿ ಹೋಗುತ್ತಿದ್ದ ಮೆಡ್ಸಿ ಆಸ್ಪತ್ರೆಯ ಪ್ರಸೂತಿ ತಜ್ಞೆ ನನ್ನಪನೇನಿ ರವಳಿ ಅವರು ರಸ್ತೆಯಲ್ಲೇ ಸಿಪಿಆರ್ ಮಾಡಿ ಬಾಲಕನ ಪ್ರಾಣ ಉಳಿಸಿದ್ದಾರೆ.

ರಸ್ತೆಯಲ್ಲೇ ಸಿಪಿಆರ್ ಮಾಡಿ ಬಾಲಕನ ಪ್ರಾಣ ಉಳಿಸಿದವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಿಪಿಆರ್ ಮಾಡುತ್ತಿರುವುದನ್ನು ಕಾಣಬಹುದು. ಬಳಿಕ ಬಾಲಕ ಉಸಿರಾಡಲು ಪ್ರಾರಂಭಿಸಿದ್ದು, ಕೂಡಲೇ ಬಾಲಕನನ್ನು ದ್ವಿಚಕ್ರ ವಾಹನದಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಒಂದು ದೇಹ ಎರಡು ಜೀವ; ಮೂರು ಕಾಲು, ನಾಲ್ಕು ಕೈ, ಒಂದು ಶಿಶ್ನ ಸಯಾಮಿ ಅವಳಿ ಮಕ್ಕಳ ಜನನ

ಆಸ್ಪತ್ರೆಗೆ ತೆರಳಿದ ಬಳಿಕ ಬಾಲಕ ಸಂಪೂರ್ಣ ಚೇತರಿಸಿಕೊಂಡಿದ್ದಾನೆ. 24 ಗಂಟೆಗಳ ಕಾಲ ನಿಗಾದಲ್ಲಿಟ್ಟು ತಲೆಯ ಸಿಟಿ ಸ್ಕ್ಯಾನ್ ಮಾಡಲಾಗಿದೆ. ಬಳಿಕ ಬಾಲಕ ಸಂಪೂರ್ಣವಾಗಿ ಆರೋಗ್ಯವಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದು, ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:59 pm, Fri, 17 May 24

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?