Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲೇ ಸಿಪಿಆರ್ ಮಾಡಿ ಬಾಲಕನ ಪ್ರಾಣ ಉಳಿಸಿದ ವೈದ್ಯೆ

ರಸ್ತೆಯಲ್ಲೇ ಸಿಪಿಆರ್ ಮಾಡಿ ಬಾಲಕನ ಪ್ರಾಣ ಉಳಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಿಪಿಆರ್ ಮಾಡುತ್ತಿರುವುದನ್ನು ಕಾಣಬಹುದು. ಬಾಲಕನ ಪ್ರಾಣ ಉಳಿಸಿದ ವೈದ್ಯೆಗೆ ಸ್ಥಳೀಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Follow us
ಅಕ್ಷತಾ ವರ್ಕಾಡಿ
|

Updated on:May 17, 2024 | 3:03 PM

ಆಂಧ್ರ ಪ್ರದೇಶ: ವಿಜಯವಾಡದ ಅಯ್ಯಪ್ಪನಗರದ ಆರು ವರ್ಷದ ಸಾಯಿ ಎಂಬ ಬಾಲಕ ಮೇ 5ರಂದು ಸಂಜೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ್ದಾನೆ. ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರಿಂದ ಪೋಷಕರು ಮಗುವನ್ನು ಹೆಗಲ ಮೇಲೆ ಹೊತ್ತುಕೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ ರಸ್ತೆ ಮಧ್ಯೆದಲ್ಲೇ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಅದೇ ದಾರಿಯಲ್ಲಿ ಹೋಗುತ್ತಿದ್ದ ಮೆಡ್ಸಿ ಆಸ್ಪತ್ರೆಯ ಪ್ರಸೂತಿ ತಜ್ಞೆ ನನ್ನಪನೇನಿ ರವಳಿ ಅವರು ರಸ್ತೆಯಲ್ಲೇ ಸಿಪಿಆರ್ ಮಾಡಿ ಬಾಲಕನ ಪ್ರಾಣ ಉಳಿಸಿದ್ದಾರೆ.

ರಸ್ತೆಯಲ್ಲೇ ಸಿಪಿಆರ್ ಮಾಡಿ ಬಾಲಕನ ಪ್ರಾಣ ಉಳಿಸಿದವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಿಪಿಆರ್ ಮಾಡುತ್ತಿರುವುದನ್ನು ಕಾಣಬಹುದು. ಬಳಿಕ ಬಾಲಕ ಉಸಿರಾಡಲು ಪ್ರಾರಂಭಿಸಿದ್ದು, ಕೂಡಲೇ ಬಾಲಕನನ್ನು ದ್ವಿಚಕ್ರ ವಾಹನದಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಒಂದು ದೇಹ ಎರಡು ಜೀವ; ಮೂರು ಕಾಲು, ನಾಲ್ಕು ಕೈ, ಒಂದು ಶಿಶ್ನ ಸಯಾಮಿ ಅವಳಿ ಮಕ್ಕಳ ಜನನ

ಆಸ್ಪತ್ರೆಗೆ ತೆರಳಿದ ಬಳಿಕ ಬಾಲಕ ಸಂಪೂರ್ಣ ಚೇತರಿಸಿಕೊಂಡಿದ್ದಾನೆ. 24 ಗಂಟೆಗಳ ಕಾಲ ನಿಗಾದಲ್ಲಿಟ್ಟು ತಲೆಯ ಸಿಟಿ ಸ್ಕ್ಯಾನ್ ಮಾಡಲಾಗಿದೆ. ಬಳಿಕ ಬಾಲಕ ಸಂಪೂರ್ಣವಾಗಿ ಆರೋಗ್ಯವಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದು, ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:59 pm, Fri, 17 May 24

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!