AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಮೂರು ವರ್ಷಗಳಿಂದ ಪ್ರೀತಿಸಿ ಮಂಗಳಮುಖಿಯನ್ನು ಮದುವೆಯಾದ ಯುವಕ

ಯುವಕನೊಬ್ಬ ಮಂಗಳಮುಖಿಯನ್ನು ಮೂರು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿರುವ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ತೃತೀಯಲಿಂಗಿ ಸಮುದಾಯದ ಪ್ರತಿನಿಧಿಗಳ ಸಮ್ಮುಖದಲ್ಲಿ ಆಂಧ್ರಪ್ರದೇಶದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಇತ್ತೀಚಿಗಷ್ಟೇ ಮದುವೆ ನಡೆದಿದೆ.

Viral Post: ಮೂರು ವರ್ಷಗಳಿಂದ ಪ್ರೀತಿಸಿ ಮಂಗಳಮುಖಿಯನ್ನು ಮದುವೆಯಾದ ಯುವಕ
ಮಂಗಳಮುಖಿಯನ್ನು ಮದುವೆಯಾದ ಯುವಕ
ಅಕ್ಷತಾ ವರ್ಕಾಡಿ
|

Updated on: Oct 02, 2024 | 4:58 PM

Share

ಆಂಧ್ರಪ್ರದೇಶ: ಯುವಕನೊಬ್ಬ ಮಂಗಳಮುಖಿಯನ್ನು ಮೂರು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿರುವ ಘಟನೆ ಆಂಧ್ರಪ್ರದೇಶದ ಎನ್ ಟಿಆರ್ ಜಿಲ್ಲೆಯಲ್ಲಿ ನಡೆದಿದೆ. ವಿಸ್ಸನ್ನಪೇಟೆ ನಿವಾಸಿ ನಂದು ಮತ್ತು ಎಂಕೂರಿನ ತೃತೀಯಲಿಂಗಿ ನಕ್ಷತ್ರಾ ಮದುವೆಯಾದ ನವ ಜೋಡಿ. ಸದ್ಯ ಇವರಿಬ್ಬರ ಮದುವೆಯ ಫೋಟೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ತೃತೀಯಲಿಂಗಿ ಸಮುದಾಯದ ಪ್ರತಿನಿಧಿಗಳ ಸಮ್ಮುಖದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಇತ್ತೀಚಿಗಷ್ಟೇ ಮದುವೆ ನಡೆದಿದೆ. ” ನಾನು ಮಂಗಳಮುಖಿಯನ್ನು ಮದುವೆಯಾಗುವುದು ನನ್ನ ಕುಟುಂಬದವರಿಗೆ ಇಷ್ಟವಿಲ್ಲ. ಆದರೆ ನಾವಿಬ್ಬರು ಸುದೀರ್ಘ ಚರ್ಚೆ ನಡೆಸಿ ಮದುವೆಯಾಗಲು ನಿರ್ಧರಿಸಿದೆವು. ನಾನು ತೃತೀಯಲಿಂಗಿ ಸಂಘದ ಸದಸ್ಯರನ್ನು ಭೇಟಿ ಮಾಡಿ ಅವರ ಬೆಂಬಲದೊಂದಿಗೆ ಮದುವೆ ಯಾವುದೇ ಅಡೆತಡೆಗಳಿಲ್ಲದೆ ನಡೆಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ತೃತೀಯಲಿಂಗಿ ಸಮುದಾಯದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಮ್ಮ ದಾಂಪತ್ಯ ಜೀವನಕ್ಕೆ ಶುಭ ಹಾರೈಸಿದ್ದಾರೆ ” ಎಂದು ಮದುಮಗ ನಂದು ಹೇಳಿದ್ದಾನೆ. ಮನಃಪೂರ್ವಕವಾಗಿ ಆಶೀರ್ವದಿಸಿದರು.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: ​​​ಸಂಭೋಗದ ವೇಳೆ ತೀವ್ರ ರಕ್ತಸ್ರಾವ, ಪ್ರಿಯಕರನ ನಿರ್ಲಕ್ಷ್ಯದಿಂದ ಯುವತಿಯ ಪ್ರಾಣವೇ ಹೋಯ್ತು

shethepeopletv ಎಂಬ ಟ್ವಟಿರ್​​ ಖಾತೆಯಲ್ಲಿ ಇವರಿಬ್ಬರ ಮದುವೆಯ ಕುರಿತ ಫೋಟೋ ಹಂಚಿಕೊಳ್ಳಲಾಗಿದ್ದು, ಸದ್ಯ ಫೋಸ್ಟ್​ ಎಲ್ಲೆಡೆ ವೈರಲ್​ ಆಗುತ್ತಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಮದುವೆಗೆ ಶುಭ ಹಾರೈಸಿದ್ದಾರೆ. ಇರೋದೊಂದು ಜೀವನ ನಿಮ್ಮ ಇಷ್ಟದಂತೆ ನೀವು ಬದುಕಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನ್ಲಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ