ಈ ದೇವಿಯ ವಿಗ್ರಹದಿಂದ ಬೆವರು ಸುರಿಯುತ್ತದೆ, ಈ ಅಚ್ಚರಿಯ ದೇವಾಲಯ ಎಲ್ಲಿದೆ ಗೊತ್ತಾ?

ಮನುಷ್ಯನ ಮುಖದಲ್ಲಿ ಹೇಗೆ ಬೆವರು ಸುರಿಯುತ್ತದೆಯೋ ಅದೇ ರೀತಿ ದೇವಿಯ ಮುಖದಲ್ಲೂ ಬೆವರು ಕಾಣಿಸಿಕೊಂಡಿದ್ದರಿಂದ ಅದು ಅಮ್ಮನ ಮಹಿಮೆ ಎಂದು ಭಕ್ತರು ನಂಬುತ್ತಾರೆ. ಅಮ್ಮನವರನ್ನು ನಂಬಿದವರಿಗೆ ಯಾವುದೇ ಕಷ್ಟವಿಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ದೇವಸ್ಥಾನದ ಅರ್ಚಕ ನಾಗ ವೆಂಕಟ ರಮಣ ಶರ್ಮಾ ಹೇಳಿದ್ದಾರೆ.

Follow us
|

Updated on:Oct 12, 2024 | 10:49 AM

ನವರಾತ್ರಿಯ 9 ದಿನಗಳು ಕಳೆದು ಇಂದು ವಿಜಯ ದಶಮಿಯ ಆಚರಣೆ ನಾಡಿನೆಲ್ಲೆಡೆ ಜೋರಾಗಿ ಸಾಗಿದೆ. ದುರ್ಗಾ ದೇವಿಯು ಮಹಿಷಾಸುರನನ್ನು ಸಂಹಾರ ಮಾಡಿದ ವಿಜಯವನ್ನು ಮತ್ತು ಶ್ರೀರಾಮನು ರಾವಣನನ್ನು ಸೋಲಿಸಿದ ವಿಜಯವನ್ನು ಆಚರಿಸುವ ಹಬ್ಬವಾಗಿದೆ. ಆದ್ದರಿಂದ ಈ ಸಂದರ್ಭದಲ್ಲಿ ಪವಾಡವನ್ನು ಸೃಷ್ಟಿಸಿದ ವಿಶೇಷವಾದ ದೇವಿಯ ದೇವಾಲಯದ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಜಂಗಾರೆಡ್ಡಿ ಗುಡೆಂನ ದೇವಿಯ ದೇವಸ್ಥಾನದಲ್ಲಿ ನಡೆದ ದೇವಿಯ ಪವಾಡವನ್ನು ಸ್ಥಳೀಯರು ಹೇಳುತ್ತಾರೆ. ವಾಸವಿ ಕನ್ಯಕಾ ಪರಮೇಶ್ವರಿ ದೇವಸ್ಥಾನದ ದೇವಿಯ ಮುಖದಲ್ಲಿ ಬೆವರು ಸುರಿಸುವಂತೆ ನೀರಿನ ಹನಿಗಳು ಕಾಣಿಸಿಕೊಳ್ಳುತ್ತಿದ್ದು, ಮೊದಮೊದಲು ಬೆರಗಾದ ಅನೇಕರು ನಂತರ ಸಮಾಧಾನಪಡಿಸಿ ಸಂತಸ ವ್ಯಕ್ತಪಡಿಸಿದರಂತೆ. ಈ ವಿಚಿತ್ರವನ್ನು ಕಂಡ ಸ್ಥಳೀಯ ಭಕ್ತರು ಹಾಗೂ ದೇವಸ್ಥಾನ ಸಮಿತಿಯವರು ಇದು ದೇವಿಯ ಮಹಿಮೆ ಎಂದಿದ್ದಾರೆ.

ವಾಸವಿ ಕನ್ಯಕಾ ಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ದಸರಾ ಶರನ್ನವರಾತ್ರಿ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಹಬ್ಬದ ಅಂಗವಾಗಿ ಅಮ್ಮನವರು ದಿನನಿತ್ಯದ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ನೀಡುತ್ತಿದ್ದಾರೆ.

ಇದನ್ನೂ ಓದಿ; ತಿಂಗಳಿಗೆ 60 ಸಾವಿರ ದುಡಿದ್ರೂ ಮಾಜಿ ಹೆಂಡ್ತಿಗೆ 30 ಲಕ್ಷ ಜೀವನಾಂಶ ಕೊಡ್ಬೇಕಂತೆ; ವೈರಲ್‌ ಆಯ್ತು ಪೋಸ್ಟ್‌

ಮನುಷ್ಯನ ಮುಖದಲ್ಲಿ ಹೇಗೆ ಬೆವರು ಬೀಳುತ್ತದೆಯೋ ಅದೇ ರೀತಿ ಅಮ್ಮನ ಮುಖದಲ್ಲೂ ಬೆವರು ಕಾಣಿಸಿಕೊಂಡಿದ್ದರಿಂದ ಅದು ಅಮ್ಮನ ಮಹಿಮೆ ಎಂದು ಭಕ್ತರು ನಂಬುತ್ತಾರೆ. ಅಮ್ಮನವರನ್ನು ನಂಬಿದವರಿಗೆ ಯಾವುದೇ ಕಷ್ಟವಿಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ದೇವಸ್ಥಾನದ ಅರ್ಚಕ ನಾಗ ವೆಂಕಟ ರಮಣ ಶರ್ಮಾ ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:48 am, Sat, 12 October 24

ಮೈಸೂರು ದಸರಾ 2024: ಜಂಬೂಸವಾರಿಗೆ ಸಿದ್ದತೆಯನ್ನು ಲೈವ್ ಆಗಿ ನೋಡಿ​
ಮೈಸೂರು ದಸರಾ 2024: ಜಂಬೂಸವಾರಿಗೆ ಸಿದ್ದತೆಯನ್ನು ಲೈವ್ ಆಗಿ ನೋಡಿ​
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್