AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪದಿಂದ ವರನನ್ನು ಒದ್ದು ಹೊರ ಹಾಕಿದ ವಧು; ವಿಡಿಯೋ ವೈರಲ್​​

ಸಾಮಾನ್ಯವಾಗಿ, ಮದುವೆ ಗಂಡು ಹೆಣ್ಣಿನ ಜೀವನದ ಸುಂದರಕ್ಷಣ. ಆದರೆ ಇಲ್ಲೊಬ್ಬಳು ಯುವತಿ ಮದುವೆ ದಿನವೇ ತನನ್ನು ಮದುವೆಯಾಗುವ ಯುವಕನಿಗೆ ಮನಬಂದಂತೆ ಥಳಿಸಿದ್ದಾಳೆ. ಅಷ್ಟಕ್ಕೂ ಆಕೆಯ ಕೋಪಕ್ಕೆ ಕಾರಣ ಏನು ಗೊತ್ತಾ? ವಿಡಿಯೋ ಇಲ್ಲಿದೆ ನೋಡಿ.

Viral Video: ಮದುವೆ ಮಂಟಪದಿಂದ ವರನನ್ನು ಒದ್ದು ಹೊರ ಹಾಕಿದ ವಧು; ವಿಡಿಯೋ ವೈರಲ್​​
ಮದುವೆ ಮಂಟಪದಿಂದ ವರನನ್ನು ಒದ್ದು ಹೊರ ಹಾಕಿದ ವಧು
Follow us
ಅಕ್ಷತಾ ವರ್ಕಾಡಿ
|

Updated on:May 08, 2024 | 11:28 AM

ಮದುವೆಗೆ ಸಂಬಂಧಿಸಿದ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿವೆ. ಇದೀಗ ಅಂತದ್ದೇ ವಿಡಿಯೋವೊಂದು ವೈರಲ್​ ಆಗಿದ್ದು, ವರನ ಪಾಡು ಕಂಡು ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ. ಮದುವೆ ಮಂಟಪದಲ್ಲಿ ಕೋಪಗೊಂಡ ವಧು ಕೋಪ ತಾಳಲಾರದೇ ವರನನ್ನು ಮದುವೆ ಮಂಟಪದಿಂದಲೇ ಒದ್ದು ಹೊರಹಾಕಿದ್ದಾಳೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ಸಾಮಾನ್ಯವಾಗಿ, ಮದುವೆ ಗಂಡು ಹೆಣ್ಣಿನ ಜೀವನದ ಸುಂದರಕ್ಷಣ. ಆದರೆ ಇಲ್ಲೊಬ್ಬಳು ಯುವತಿ ಮದುವೆ ದಿನವೇ ತನನ್ನು ಮದುವೆಯಾಗುವ ಯುವಕನಿಗೆ ಮನಬಂದಂತೆ ಥಳಿಸಿದ್ದಾಳೆ. ಅಷ್ಟಕ್ಕೂ ಆಕೆಯ ಕೋಪಕ್ಕೆ ಕಾರಣ ಏನು ಗೊತ್ತಾ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸರಳತೆಯ ಸಾಹುಕಾರ, ವಿದ್ಯಾರ್ಥಿನಿಗೆ ತನ್ನ ಆಸನ ಬಿಟ್ಟುಕೊಟ್ಟ ಬಾಗಲಕೋಟೆ ಜಿ.ಪಂ ಸಿಇಒ

ಮಂಟಪದಲ್ಲಿ  ನಡೆದಿದ್ದೇನು?

ಮದುವೆ ಸಮಾರಂಭದಲ್ಲಿ ವರ ವಧುವಿಗೆ ರಸಗುಲ್ಲಾ ತಿನ್ನಿಸಲು ಯತ್ನಿಸಿದ್ದಾನೆ. ಅದಕ್ಕೆ ವಧು ಬೇಡ ಎಂದಳು. ಆದರೆ, ವರ ಬಲವಂತವಾಗಿ ಆಕೆಯ ರಸಗುಲ್ಲಾ ಬಾಯಿಗೆ ಹಾಕಿದ್ದಾನೆ. ಇದರಿಂದ ಸಿಟ್ಟಿಗೆದ್ದ ವಧು ಅವನನ್ನು ಆತನಿಗೆ ಮನಬಂದಂತೆ ಥಳಿಸಿ ಮಂಟಪದಿಂದಲೇ ಒದ್ದು ಹೊರಗಡೆ ಹಾಕಿದ್ದಾಳೆ. ಇದನ್ನೆಲ್ಲಾ ನೋಡಿದ ವಧು-ವರರ ಸಂಬಂಧಿಕರು ಹಾಗೂ ಪೋಷಕರು ಬೆಚ್ಚಿಬಿದ್ದಿದ್ದಾರೆ. ಆಕೆಯನ್ನು ತಡೆಯಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ದುರದೃಷ್ಟವಶಾತ್, ಬದುಕಿದರೆ ಸಾಕು ದೇವರೇ  ಎಂಬಂತಾಗಿದೆ ವರನ ಸ್ಥಿತಿ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Thu, 2 May 24

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್