AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಯ ನೆರವಿಗೆ ಬಂದ ಮತ್ತೊಂದು ಪಕ್ಷಿ

ಸಹಾಯ ಮಾಡುವುದರಲ್ಲಿ ಮನುಷ್ಯರಿಗಿಂತ ಈ ಪ್ರಾಣಿ ಪಕ್ಷಿಗಳೇ ಮೇಲು ಎನ್ನುವ ಮಾತಿದೆ. ಇದಕ್ಕೆ ಉದಾಹರಣೆಯಂತಿದೆ ಈ ದೃಶ್ಯ. ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಗೆ ಇನ್ನೊಂದು ಪಕ್ಷಿ ಸಹಾಯ ಮಾಡಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಯ ನೆರವಿಗೆ ಬಂದ ಮತ್ತೊಂದು ಪಕ್ಷಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on:Jun 05, 2026 | 4:21 PM

Share

ಈಗಿನ ಕಾಲದಲ್ಲಿ ಜನರು ಇತರರಿಗೆ ಸಹಾಯ ಮಾಡುವುದು ಬಿಡಿ, ಕಷ್ಟ ಎನ್ನುವರತ್ತ ತಿರುಗಿಯೂ ನೋಡಲ್ಲ. ಹೀಗಿರುವಾಗ ಈ ಪಕ್ಷಿಗಳು ತನ್ನ ಬಳಗದಲ್ಲಿ ತೊಂದರೆಗೆ ಸಿಲುಕಿರುವ ಜೀವಕ್ಕೆ ರಕ್ಷಣೆಗೆ ನಿಲ್ಲುತ್ತದೆ, ಆಸರೆಯಾಗುತ್ತದೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ವಿಡಿಯೋ. ಕೊಕ್ಕು ಮುರಿದುಕೊಂಡು ಆಹಾರ ತಿನ್ನಲಾಗದೇ ಒದ್ದಾಡುತ್ತಿದ್ದ ಪಕ್ಷಿಗೆ ಇನ್ನೊಂದು ಹಕ್ಕಿ ತನ್ನ ಕೊಕ್ಕಿನಿಂದ ಆಹಾರ (food) ನೀಡಿದ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಪಕ್ಷಿಯ ಸಹಾಯ ಮಾಡುವ ಗುಣವನ್ನು ಮೆಚ್ಚಿಕೊಂಡಿದ್ದಾರೆ.

@Ravitiwariii_ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಕೊಕ್ಕು ಮುರಿದುಕೊಂಡ ಪಕ್ಷಿ ಆಹಾರ ತಿನ್ನಲು ಕಷ್ಟ ಪಡುತ್ತಿದೆ. ಇದೇ ವೇಳೆ ಮತ್ತೊಂದು ಪಕ್ಷಿ ತನ್ನ ಕೊಕ್ಕಿನಿಂದ ಆಹಾರ ಕೊಟ್ಟು ಸಹಾಯ ಮಾಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನಿನಗೆ ಬಿಸ್ಕೆಟ್ ಬೇಕಾ, ಇರು ತಂದು ಕೊಡ್ತೇನೆ: ಶ್ವಾನದ ಜತೆಗೆ ಪುಟಾಣಿಯ ಕ್ಯೂಟ್‌ ಸಂಭಾಷಣೆ

ಈ ವಿಡಿಯೋ ಅಧಿಕ ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪ್ರೀತಿ ಹಾಗೂ ದಯೆಯ ಅತ್ಯಂತ ಸುಂದರ ಎಂದಿದ್ದಾರೆ. ಇನ್ನೊಬ್ಬರು, ಈ ಹಕ್ಕಿಯಿಂದ ಮನುಷ್ಯರು ಕಲಿಯುವಂತಹದ್ದು ಸಾಕಷ್ಟಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮೂಕ ಜೀವಿಗಳು ಗುಣದಲಿ ಮೇಲು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Fri, 5 June 26

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!