AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಯ ನೆರವಿಗೆ ಬಂದ ಮತ್ತೊಂದು ಪಕ್ಷಿ

ಸಹಾಯ ಮಾಡುವುದರಲ್ಲಿ ಮನುಷ್ಯರಿಗಿಂತ ಈ ಪ್ರಾಣಿ ಪಕ್ಷಿಗಳೇ ಮೇಲು ಎನ್ನುವ ಮಾತಿದೆ. ಇದಕ್ಕೆ ಉದಾಹರಣೆಯಂತಿದೆ ಈ ದೃಶ್ಯ. ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಗೆ ಇನ್ನೊಂದು ಪಕ್ಷಿ ಸಹಾಯ ಮಾಡಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಯ ನೆರವಿಗೆ ಬಂದ ಮತ್ತೊಂದು ಪಕ್ಷಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on:Jun 05, 2026 | 4:21 PM

Share

ಈಗಿನ ಕಾಲದಲ್ಲಿ ಜನರು ಇತರರಿಗೆ ಸಹಾಯ ಮಾಡುವುದು ಬಿಡಿ, ಕಷ್ಟ ಎನ್ನುವರತ್ತ ತಿರುಗಿಯೂ ನೋಡಲ್ಲ. ಹೀಗಿರುವಾಗ ಈ ಪಕ್ಷಿಗಳು ತನ್ನ ಬಳಗದಲ್ಲಿ ತೊಂದರೆಗೆ ಸಿಲುಕಿರುವ ಜೀವಕ್ಕೆ ರಕ್ಷಣೆಗೆ ನಿಲ್ಲುತ್ತದೆ, ಆಸರೆಯಾಗುತ್ತದೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ವಿಡಿಯೋ. ಕೊಕ್ಕು ಮುರಿದುಕೊಂಡು ಆಹಾರ ತಿನ್ನಲಾಗದೇ ಒದ್ದಾಡುತ್ತಿದ್ದ ಪಕ್ಷಿಗೆ ಇನ್ನೊಂದು ಹಕ್ಕಿ ತನ್ನ ಕೊಕ್ಕಿನಿಂದ ಆಹಾರ (food) ನೀಡಿದ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಪಕ್ಷಿಯ ಸಹಾಯ ಮಾಡುವ ಗುಣವನ್ನು ಮೆಚ್ಚಿಕೊಂಡಿದ್ದಾರೆ.

@Ravitiwariii_ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಕೊಕ್ಕು ಮುರಿದುಕೊಂಡ ಪಕ್ಷಿ ಆಹಾರ ತಿನ್ನಲು ಕಷ್ಟ ಪಡುತ್ತಿದೆ. ಇದೇ ವೇಳೆ ಮತ್ತೊಂದು ಪಕ್ಷಿ ತನ್ನ ಕೊಕ್ಕಿನಿಂದ ಆಹಾರ ಕೊಟ್ಟು ಸಹಾಯ ಮಾಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನಿನಗೆ ಬಿಸ್ಕೆಟ್ ಬೇಕಾ, ಇರು ತಂದು ಕೊಡ್ತೇನೆ: ಶ್ವಾನದ ಜತೆಗೆ ಪುಟಾಣಿಯ ಕ್ಯೂಟ್‌ ಸಂಭಾಷಣೆ

ಈ ವಿಡಿಯೋ ಅಧಿಕ ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪ್ರೀತಿ ಹಾಗೂ ದಯೆಯ ಅತ್ಯಂತ ಸುಂದರ ಎಂದಿದ್ದಾರೆ. ಇನ್ನೊಬ್ಬರು, ಈ ಹಕ್ಕಿಯಿಂದ ಮನುಷ್ಯರು ಕಲಿಯುವಂತಹದ್ದು ಸಾಕಷ್ಟಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮೂಕ ಜೀವಿಗಳು ಗುಣದಲಿ ಮೇಲು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Fri, 5 June 26

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!