AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಯ ನೆರವಿಗೆ ಬಂದ ಮತ್ತೊಂದು ಪಕ್ಷಿ

ಸಹಾಯ ಮಾಡುವುದರಲ್ಲಿ ಮನುಷ್ಯರಿಗಿಂತ ಈ ಪ್ರಾಣಿ ಪಕ್ಷಿಗಳೇ ಮೇಲು ಎನ್ನುವ ಮಾತಿದೆ. ಇದಕ್ಕೆ ಉದಾಹರಣೆಯಂತಿದೆ ಈ ದೃಶ್ಯ. ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಗೆ ಇನ್ನೊಂದು ಪಕ್ಷಿ ಸಹಾಯ ಮಾಡಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೊಕ್ಕು ಮುರಿದುಕೊಂಡು ಆಹಾರ ತಿನ್ನಲು ಕಷ್ಟಪಡುತ್ತಿದ್ದ ಹಕ್ಕಿಯ ನೆರವಿಗೆ ಬಂದ ಮತ್ತೊಂದು ಪಕ್ಷಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on:Jun 05, 2026 | 4:21 PM

Share

ಈಗಿನ ಕಾಲದಲ್ಲಿ ಜನರು ಇತರರಿಗೆ ಸಹಾಯ ಮಾಡುವುದು ಬಿಡಿ, ಕಷ್ಟ ಎನ್ನುವರತ್ತ ತಿರುಗಿಯೂ ನೋಡಲ್ಲ. ಹೀಗಿರುವಾಗ ಈ ಪಕ್ಷಿಗಳು ತನ್ನ ಬಳಗದಲ್ಲಿ ತೊಂದರೆಗೆ ಸಿಲುಕಿರುವ ಜೀವಕ್ಕೆ ರಕ್ಷಣೆಗೆ ನಿಲ್ಲುತ್ತದೆ, ಆಸರೆಯಾಗುತ್ತದೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ವಿಡಿಯೋ. ಕೊಕ್ಕು ಮುರಿದುಕೊಂಡು ಆಹಾರ ತಿನ್ನಲಾಗದೇ ಒದ್ದಾಡುತ್ತಿದ್ದ ಪಕ್ಷಿಗೆ ಇನ್ನೊಂದು ಹಕ್ಕಿ ತನ್ನ ಕೊಕ್ಕಿನಿಂದ ಆಹಾರ (food) ನೀಡಿದ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಪಕ್ಷಿಯ ಸಹಾಯ ಮಾಡುವ ಗುಣವನ್ನು ಮೆಚ್ಚಿಕೊಂಡಿದ್ದಾರೆ.

@Ravitiwariii_ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಕೊಕ್ಕು ಮುರಿದುಕೊಂಡ ಪಕ್ಷಿ ಆಹಾರ ತಿನ್ನಲು ಕಷ್ಟ ಪಡುತ್ತಿದೆ. ಇದೇ ವೇಳೆ ಮತ್ತೊಂದು ಪಕ್ಷಿ ತನ್ನ ಕೊಕ್ಕಿನಿಂದ ಆಹಾರ ಕೊಟ್ಟು ಸಹಾಯ ಮಾಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನಿನಗೆ ಬಿಸ್ಕೆಟ್ ಬೇಕಾ, ಇರು ತಂದು ಕೊಡ್ತೇನೆ: ಶ್ವಾನದ ಜತೆಗೆ ಪುಟಾಣಿಯ ಕ್ಯೂಟ್‌ ಸಂಭಾಷಣೆ

ಈ ವಿಡಿಯೋ ಅಧಿಕ ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪ್ರೀತಿ ಹಾಗೂ ದಯೆಯ ಅತ್ಯಂತ ಸುಂದರ ಎಂದಿದ್ದಾರೆ. ಇನ್ನೊಬ್ಬರು, ಈ ಹಕ್ಕಿಯಿಂದ ಮನುಷ್ಯರು ಕಲಿಯುವಂತಹದ್ದು ಸಾಕಷ್ಟಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮೂಕ ಜೀವಿಗಳು ಗುಣದಲಿ ಮೇಲು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Fri, 5 June 26

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ