AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ants: ಇರುವೆಗಳು ಸಾಲಾಗಿ ಚಲಿಸುವುದರ ಹಿಂದಿದೆ ಈ ಕಾರಣ

ಇರುವೆಗಳು ಒಂದರ ಹಿಂದೆ ಒಂದರಂತೆ ಸಾಲಿನಲ್ಲಿ ಓಡಾಡುವುದನ್ನು ನೀವು ನೋಡಿರುತ್ತೀರಿ. ಆದರೆ ಈ ರೀತಿ ಓಡಾಡುವುದರ ಹಿಂದೆ ಕಾರಣವಿದೆ. ಇರುವೆಗಳು ಆಹಾರವನ್ನು ಹುಡುಕಿಕೊಂಡು ಹೊರಟ ಸಂದರ್ಭದಲ್ಲಿ ಇರುವೆಗಳು ಫೆರೋಮೋನ್ಸ್ ಎಂಬ ರಾಸಾಯನಿಕವನ್ನು ಬಿಡುಗಡೆ ಮಾಡುತ್ತವೆ. ಹೀಗಾದಾಗ ಉಳಿದ ಇರುವೆಗಳು ಫೆರೋಮೋನ್ಸ್ ರಾಸಾಯನಿಕದ ವಾಸನೆಯಿಂದಾಗಿ ಗೂಡಿನಿಂದ ಹೊರ ಬಂದ ಇರುವೆಯನ್ನು ಅನುಸರಿಸುತ್ತವೆ.

Ants: ಇರುವೆಗಳು ಸಾಲಾಗಿ ಚಲಿಸುವುದರ ಹಿಂದಿದೆ ಈ ಕಾರಣ
ಸಾಂದರ್ಭಿಕ ಚಿತ್ರImage Credit source: Flickr
ಸಾಯಿನಂದಾ
|

Updated on:Jul 24, 2026 | 7:10 PM

Share

ಮುಖ್ಯಾಂಶಗಳು

  • ಇರುವೆಗಳು ಒಂದರ ಒಂದರಂತೆ ಸಾಲಾಗಿ ಚಲಿಸುವುದರ ಹಿಂದೆ ಕಾರಣವಿದೆ
  • ಇರುವೆಗಳು ಫೆರೋಮೋನ್ಸ್ ರಾಸಾಯನಿಕ ಅಂಶ ಬಿಡುಗಡೆ ಮಾಡುತ್ತವೆ
  • ಈ ರಾಸಾಯನಿಕವನ್ನು ಗ್ರಹಿಸುವ ಇರುವೆಗಳು ಸಾಲಾಗಿ ಒಂದರ ಹಿಂದೆ ಒಂದು ಸಾಗುತ್ತವೆ.

ಮನೆಯಲ್ಲಿ ಸಿಹಿತಿಂಡಿ (sweets) ಏನಾದ್ರೂ ಕಂಡ್ರೆ ಇರುವೆಗಳು (Ants) ಮುತ್ತಿಕೊಳ್ಳುತ್ತವೆ. ಚುರುಕಿನ ಜೀವಿಗಳಾಗಿರುವ ಈ ಇರುವೆಗಳು ಸಾಲುಗಟ್ಟಿ ಅತ್ತಿಂದ ಇತ್ತ ಓಡಾಡುವುದನ್ನು ನೀವು ನೋಡುತ್ತೀರಿ. ಸಾಲುಗಟ್ಟಿ ಹೋಗುವ ಈ ಪುಟ್ಟ ಜೀವಿಗಳಿಗೆ ತೊಂದರೆ ಎದುರಾದರೆ ತನ್ನ ಬಳಗಕ್ಕೆ ಸೂಚನೆ ನೀಡುತ್ತವೆ. ಆದರೆ ನೀವು ಇರುವೆಗಳು ಸಾಲಾಗಿ ಯಾಕೆ ಓಡಾಡುತ್ತವೆ ಎಂದು ಒಮ್ಮೆಯಾದರೂ ಯೋಚಿಸಿದ್ದೀರಾ. ಇದಕ್ಕೆ ಕಾರಣ ಇರುವೆಗಳು ಬಿಡುಗಡೆ ಮಾಡುವ ಫೆರೋಮೋನ್ಸ್ ಎಂಬ ರಾಸಾಯನಿಕ ಅಂಶ. ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಇರುವೆಗಳು ಸಾಲಿನಲ್ಲಿ ಚಲಿಸುವುದು ಏಕೆ?

ಇರುವೆ ತನ್ನ ಗೂಡಿನಿಂದ ಹೊರಬಂದಾಗ ಫೆರೋಮೋನ್ಸ್ ಎಂಬ ರಾಸಾಯನಿಕವನ್ನು ಬಿಡುಗಡೆ ಮಾಡುತ್ತವೆ. ಈ ರಾಸಾಯನಿಕವು ಒಂದು ರೀತಿಯ ವಾಸನೆಯ ರೂಪದಲ್ಲಿರುತ್ತದೆ. ಇದನ್ನು ಗ್ರಹಿಸುವ ಇರುವೆಗಳು ಸಾಲಾಗಿ ಒಂದರ ಹಿಂದೆ ಒಂದು ಸಾಗುತ್ತವೆ.

ಇದನ್ನೂ ಓದಿ: ಮರಿ ಹಕ್ಕಿಗಳಿಗೆ ಕೈ ತುತ್ತು ನೀಡಿ ಹಸಿವು ನೀಗಿಸಿದ ಮಹಿಳೆ

ಹೌದು, ಈ ಇರುವೆಗಳಿಗೆ ಕಣ್ಣಿನ ದೃಷ್ಟಿ ತುಂಬಾ ಕಡಿಮೆ. ಹೀಗಾಗಿ ಆಂಟೆನಾ ಮುಖಾಂತರ ವಾಸನೆ ಗ್ರಹಿಸಿ ಹಾಗೂ ಒಂದಕ್ಕೊಂದು ಸ್ಪರ್ಶಿಸಿಕೊಂಡು ಸೂಚನೆ ನೀಡುತ್ತಾ ಒಂದೇ ಸಾಲಿನಲ್ಲಿ ಸಾಗುತ್ತವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Fri, 24 July 26

Follow Us
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ