AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ants: ಇರುವೆಗಳು ಸಾಲಾಗಿ ಚಲಿಸುವುದರ ಹಿಂದಿದೆ ಈ ಕಾರಣ

ಇರುವೆಗಳು ಒಂದರ ಹಿಂದೆ ಒಂದರಂತೆ ಸಾಲಿನಲ್ಲಿ ಓಡಾಡುವುದನ್ನು ನೀವು ನೋಡಿರುತ್ತೀರಿ. ಆದರೆ ಈ ರೀತಿ ಓಡಾಡುವುದರ ಹಿಂದೆ ಕಾರಣವಿದೆ. ಇರುವೆಗಳು ಆಹಾರವನ್ನು ಹುಡುಕಿಕೊಂಡು ಹೊರಟ ಸಂದರ್ಭದಲ್ಲಿ ಇರುವೆಗಳು ಫೆರೋಮೋನ್ಸ್ ಎಂಬ ರಾಸಾಯನಿಕವನ್ನು ಬಿಡುಗಡೆ ಮಾಡುತ್ತವೆ. ಹೀಗಾದಾಗ ಉಳಿದ ಇರುವೆಗಳು ಫೆರೋಮೋನ್ಸ್ ರಾಸಾಯನಿಕದ ವಾಸನೆಯಿಂದಾಗಿ ಗೂಡಿನಿಂದ ಹೊರ ಬಂದ ಇರುವೆಯನ್ನು ಅನುಸರಿಸುತ್ತವೆ.

Ants: ಇರುವೆಗಳು ಸಾಲಾಗಿ ಚಲಿಸುವುದರ ಹಿಂದಿದೆ ಈ ಕಾರಣ
ಸಾಂದರ್ಭಿಕ ಚಿತ್ರImage Credit source: Flickr
ಸಾಯಿನಂದಾ
|

Updated on:Jul 24, 2026 | 7:10 PM

Share

ಮುಖ್ಯಾಂಶಗಳು

  • ಇರುವೆಗಳು ಒಂದರ ಒಂದರಂತೆ ಸಾಲಾಗಿ ಚಲಿಸುವುದರ ಹಿಂದೆ ಕಾರಣವಿದೆ
  • ಇರುವೆಗಳು ಫೆರೋಮೋನ್ಸ್ ರಾಸಾಯನಿಕ ಅಂಶ ಬಿಡುಗಡೆ ಮಾಡುತ್ತವೆ
  • ಈ ರಾಸಾಯನಿಕವನ್ನು ಗ್ರಹಿಸುವ ಇರುವೆಗಳು ಸಾಲಾಗಿ ಒಂದರ ಹಿಂದೆ ಒಂದು ಸಾಗುತ್ತವೆ.

ಮನೆಯಲ್ಲಿ ಸಿಹಿತಿಂಡಿ (sweets) ಏನಾದ್ರೂ ಕಂಡ್ರೆ ಇರುವೆಗಳು (Ants) ಮುತ್ತಿಕೊಳ್ಳುತ್ತವೆ. ಚುರುಕಿನ ಜೀವಿಗಳಾಗಿರುವ ಈ ಇರುವೆಗಳು ಸಾಲುಗಟ್ಟಿ ಅತ್ತಿಂದ ಇತ್ತ ಓಡಾಡುವುದನ್ನು ನೀವು ನೋಡುತ್ತೀರಿ. ಸಾಲುಗಟ್ಟಿ ಹೋಗುವ ಈ ಪುಟ್ಟ ಜೀವಿಗಳಿಗೆ ತೊಂದರೆ ಎದುರಾದರೆ ತನ್ನ ಬಳಗಕ್ಕೆ ಸೂಚನೆ ನೀಡುತ್ತವೆ. ಆದರೆ ನೀವು ಇರುವೆಗಳು ಸಾಲಾಗಿ ಯಾಕೆ ಓಡಾಡುತ್ತವೆ ಎಂದು ಒಮ್ಮೆಯಾದರೂ ಯೋಚಿಸಿದ್ದೀರಾ. ಇದಕ್ಕೆ ಕಾರಣ ಇರುವೆಗಳು ಬಿಡುಗಡೆ ಮಾಡುವ ಫೆರೋಮೋನ್ಸ್ ಎಂಬ ರಾಸಾಯನಿಕ ಅಂಶ. ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಇರುವೆಗಳು ಸಾಲಿನಲ್ಲಿ ಚಲಿಸುವುದು ಏಕೆ?

ಇರುವೆ ತನ್ನ ಗೂಡಿನಿಂದ ಹೊರಬಂದಾಗ ಫೆರೋಮೋನ್ಸ್ ಎಂಬ ರಾಸಾಯನಿಕವನ್ನು ಬಿಡುಗಡೆ ಮಾಡುತ್ತವೆ. ಈ ರಾಸಾಯನಿಕವು ಒಂದು ರೀತಿಯ ವಾಸನೆಯ ರೂಪದಲ್ಲಿರುತ್ತದೆ. ಇದನ್ನು ಗ್ರಹಿಸುವ ಇರುವೆಗಳು ಸಾಲಾಗಿ ಒಂದರ ಹಿಂದೆ ಒಂದು ಸಾಗುತ್ತವೆ.

ಇದನ್ನೂ ಓದಿ: ಮರಿ ಹಕ್ಕಿಗಳಿಗೆ ಕೈ ತುತ್ತು ನೀಡಿ ಹಸಿವು ನೀಗಿಸಿದ ಮಹಿಳೆ

ಹೌದು, ಈ ಇರುವೆಗಳಿಗೆ ಕಣ್ಣಿನ ದೃಷ್ಟಿ ತುಂಬಾ ಕಡಿಮೆ. ಹೀಗಾಗಿ ಆಂಟೆನಾ ಮುಖಾಂತರ ವಾಸನೆ ಗ್ರಹಿಸಿ ಹಾಗೂ ಒಂದಕ್ಕೊಂದು ಸ್ಪರ್ಶಿಸಿಕೊಂಡು ಸೂಚನೆ ನೀಡುತ್ತಾ ಒಂದೇ ಸಾಲಿನಲ್ಲಿ ಸಾಗುತ್ತವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Fri, 24 July 26

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ