AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?

ಅಮೆರಿಕಾದ ಲಾಸ್ ವೇಗಾಸ್​​ನ 31 ವರ್ಷ ವಯಸ್ಸಿನ ಯುವತಿ ತನ್ನ ಮುಟ್ಟಿನ ರಕ್ತವನ್ನು ಸಂಗ್ರಹಿಸಿ ಮುಖಕ್ಕೆ ಹಚ್ಚುತ್ತಾಳಂತೆ. ಈ ಮೂಲಕ ತನ್ನ ತ್ವಚೆಯ ಆರೈಕೆ ಮಾಡುತ್ತೇನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ಆದರೆ ಈ ರಕ್ತವನ್ನು ಮುಖಕ್ಕೆ ಬಳಸುಬಹುದೇ? ತಜ್ಞರು ನೀಡಿರುವ ಸಲಹೆ ಇಲ್ಲಿದೆ.

ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?
Period Blood Face Masks
ಅಕ್ಷತಾ ವರ್ಕಾಡಿ
|

Updated on: Apr 02, 2024 | 5:14 PM

Share

ಮುಖದ ಸೌಂದರ್ಯವನ್ನು ಹೆಚ್ಚಿಸಲು ಹೊಸ ಹೊಸ ಪ್ರಯೋಗಗಳನ್ನು ಮಾಡುವವರು ಸಾಕಷ್ಟಿದ್ದಾರೆ. ಕೆಲವೊಮ್ಮೆ ಜಾಹೀರಾತುಗಳಿಗೆ ಮರುಳಾಗಿ ದುಬಾರಿ ಬೆಲೆಯ ಉತ್ಪನ್ನಗಳನ್ನು ಖರೀದಿಸುವವರು ಇದ್ದಾರೆ. ಆದರೆ ಇಲ್ಲೊಬ್ಬಳು ಯುವತಿ ತನ್ನ ವಿಚಿತ್ರ ಅಭ್ಯಾಸದಿಂದಲೇ ಸೋಶಿಯಲ್​​ ಮೀಡಿಯಾಗಳಲ್ಲಿ ಸುದ್ದಿಯಲ್ಲಿದ್ದಾಳೆ. ಈಕೆಯ ಮುಖದ ಸೌಂದರ್ಯವನ್ನು ಹೆಚ್ಚಿಸಲು ಬಳಸುವ ಉತ್ಪನ್ನ ಕೇಳಿದರೆ ಒಂದು ಕ್ಷಣಕ್ಕೆ ಶಾಕ್​​ ಆಗುವುದಂತೂ ಖಂಡಿತಾ.

ಅಮೆರಿಕಾದ ಲಾಸ್ ವೇಗಾಸ್​​ನ 31 ವರ್ಷ ವಯಸ್ಸಿನ ಯುವತಿ ತನ್ನ ಮುಟ್ಟಿನ ಸಮಯದ ರಕ್ತವನ್ನು ಸಂಗ್ರಹಿಸಿ ಮುಖಕ್ಕೆ ಹಚ್ಚುತ್ತಾಳಂತೆ. ಈ ಮೂಲಕ ತನ್ನ ತ್ವಚೆಯ ಆರೈಕೆ ಮಾಡುತ್ತೇನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ವರದಿಗಳ ಪ್ರಕಾರ, ಹುಡುಗಿ ತನ್ನ ಮುಟ್ಟಿನ ರಕ್ತವನ್ನು ಕಂಟೇನರ್‌ಗಳಲ್ಲಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದ್ದಾಳೆ. ಇದಕ್ಕೆ ಜನರಲ್ಲಿ ಬೇಡಿಕೆ ಇದೆ, ಹೀಗಾಗಿ ರಕ್ತಕ್ಕೆ ಬೇರೆ ಕೆಲವು ಸೌಂದರ್ಯವರ್ಧಕಗಳನ್ನು ಬೆರೆಸಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದ್ದಾಳೆ. ಈ ವಿಚಿತ್ರ ಸೌಂದರ್ಯ ಉತ್ಪನ್ನವನ್ನು ಪರಿಸರ ಸ್ನೇಹಿ ವಿಧಾನ ಎಂದು ಅವರು ವಿವರಿಸುತ್ತಾರೆ.

ಇದನನ್ನೂ ಓದಿ: ಬಾರ್ಬಿ ಡಾಲ್ ತರ ಕಾಣಲು 43 ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ

ಮುಟ್ಟಿನ ರಕ್ತ ಮುಖಕ್ಕೆ ಬಳಸುವುದು ಎಷ್ಟು ಸುರಕ್ಷಿತ? ತಜ್ಞರು ಹೇಳುವುದೇನು?

ಹರಿಯಾಣದ ಗುರುಗ್ರಾಮ್ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್​​ನ ಚರ್ಮರೋಗ ತಜ್ಞರಾದ ಡಾ. ಸೋನಲ್ ಬನ್ಸಾಲ್ ಅವರು ಹೇಳುವಂತೆ “ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುವುದು ಸುರಕ್ಷಿತವಲ್ಲ. ವಾಸ್ತವವಾಗಿ, ಇದು ಚರ್ಮದ ಸೋಂಕುಗಳಿಗೆ ಕಾರಣವಾಗಬಹುದು, ವಿಶೇಷವಾಗಿ ನೀವು ಈಗಾಗಲೇ ಯೋನಿ ಅಥವಾ ಗರ್ಭಕಂಠದ ಸೋಂಕನ್ನು ಹೊಂದಿದ್ದರೆ ಅದು ಅಪಾಯಕಾರಿ” ಎಂದು ಅವರು ಎಚ್ಚರಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ