ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?

ಅಮೆರಿಕಾದ ಲಾಸ್ ವೇಗಾಸ್​​ನ 31 ವರ್ಷ ವಯಸ್ಸಿನ ಯುವತಿ ತನ್ನ ಮುಟ್ಟಿನ ರಕ್ತವನ್ನು ಸಂಗ್ರಹಿಸಿ ಮುಖಕ್ಕೆ ಹಚ್ಚುತ್ತಾಳಂತೆ. ಈ ಮೂಲಕ ತನ್ನ ತ್ವಚೆಯ ಆರೈಕೆ ಮಾಡುತ್ತೇನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ಆದರೆ ಈ ರಕ್ತವನ್ನು ಮುಖಕ್ಕೆ ಬಳಸುಬಹುದೇ? ತಜ್ಞರು ನೀಡಿರುವ ಸಲಹೆ ಇಲ್ಲಿದೆ.

ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?
Period Blood Face Masks
Follow us
|

Updated on: Apr 02, 2024 | 5:14 PM

ಮುಖದ ಸೌಂದರ್ಯವನ್ನು ಹೆಚ್ಚಿಸಲು ಹೊಸ ಹೊಸ ಪ್ರಯೋಗಗಳನ್ನು ಮಾಡುವವರು ಸಾಕಷ್ಟಿದ್ದಾರೆ. ಕೆಲವೊಮ್ಮೆ ಜಾಹೀರಾತುಗಳಿಗೆ ಮರುಳಾಗಿ ದುಬಾರಿ ಬೆಲೆಯ ಉತ್ಪನ್ನಗಳನ್ನು ಖರೀದಿಸುವವರು ಇದ್ದಾರೆ. ಆದರೆ ಇಲ್ಲೊಬ್ಬಳು ಯುವತಿ ತನ್ನ ವಿಚಿತ್ರ ಅಭ್ಯಾಸದಿಂದಲೇ ಸೋಶಿಯಲ್​​ ಮೀಡಿಯಾಗಳಲ್ಲಿ ಸುದ್ದಿಯಲ್ಲಿದ್ದಾಳೆ. ಈಕೆಯ ಮುಖದ ಸೌಂದರ್ಯವನ್ನು ಹೆಚ್ಚಿಸಲು ಬಳಸುವ ಉತ್ಪನ್ನ ಕೇಳಿದರೆ ಒಂದು ಕ್ಷಣಕ್ಕೆ ಶಾಕ್​​ ಆಗುವುದಂತೂ ಖಂಡಿತಾ.

ಅಮೆರಿಕಾದ ಲಾಸ್ ವೇಗಾಸ್​​ನ 31 ವರ್ಷ ವಯಸ್ಸಿನ ಯುವತಿ ತನ್ನ ಮುಟ್ಟಿನ ಸಮಯದ ರಕ್ತವನ್ನು ಸಂಗ್ರಹಿಸಿ ಮುಖಕ್ಕೆ ಹಚ್ಚುತ್ತಾಳಂತೆ. ಈ ಮೂಲಕ ತನ್ನ ತ್ವಚೆಯ ಆರೈಕೆ ಮಾಡುತ್ತೇನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ವರದಿಗಳ ಪ್ರಕಾರ, ಹುಡುಗಿ ತನ್ನ ಮುಟ್ಟಿನ ರಕ್ತವನ್ನು ಕಂಟೇನರ್‌ಗಳಲ್ಲಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದ್ದಾಳೆ. ಇದಕ್ಕೆ ಜನರಲ್ಲಿ ಬೇಡಿಕೆ ಇದೆ, ಹೀಗಾಗಿ ರಕ್ತಕ್ಕೆ ಬೇರೆ ಕೆಲವು ಸೌಂದರ್ಯವರ್ಧಕಗಳನ್ನು ಬೆರೆಸಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದ್ದಾಳೆ. ಈ ವಿಚಿತ್ರ ಸೌಂದರ್ಯ ಉತ್ಪನ್ನವನ್ನು ಪರಿಸರ ಸ್ನೇಹಿ ವಿಧಾನ ಎಂದು ಅವರು ವಿವರಿಸುತ್ತಾರೆ.

ಇದನನ್ನೂ ಓದಿ: ಬಾರ್ಬಿ ಡಾಲ್ ತರ ಕಾಣಲು 43 ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ

ಮುಟ್ಟಿನ ರಕ್ತ ಮುಖಕ್ಕೆ ಬಳಸುವುದು ಎಷ್ಟು ಸುರಕ್ಷಿತ? ತಜ್ಞರು ಹೇಳುವುದೇನು?

ಹರಿಯಾಣದ ಗುರುಗ್ರಾಮ್ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್​​ನ ಚರ್ಮರೋಗ ತಜ್ಞರಾದ ಡಾ. ಸೋನಲ್ ಬನ್ಸಾಲ್ ಅವರು ಹೇಳುವಂತೆ “ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುವುದು ಸುರಕ್ಷಿತವಲ್ಲ. ವಾಸ್ತವವಾಗಿ, ಇದು ಚರ್ಮದ ಸೋಂಕುಗಳಿಗೆ ಕಾರಣವಾಗಬಹುದು, ವಿಶೇಷವಾಗಿ ನೀವು ಈಗಾಗಲೇ ಯೋನಿ ಅಥವಾ ಗರ್ಭಕಂಠದ ಸೋಂಕನ್ನು ಹೊಂದಿದ್ದರೆ ಅದು ಅಪಾಯಕಾರಿ” ಎಂದು ಅವರು ಎಚ್ಚರಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ