AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?

ಅಮೆರಿಕಾದ ಲಾಸ್ ವೇಗಾಸ್​​ನ 31 ವರ್ಷ ವಯಸ್ಸಿನ ಯುವತಿ ತನ್ನ ಮುಟ್ಟಿನ ರಕ್ತವನ್ನು ಸಂಗ್ರಹಿಸಿ ಮುಖಕ್ಕೆ ಹಚ್ಚುತ್ತಾಳಂತೆ. ಈ ಮೂಲಕ ತನ್ನ ತ್ವಚೆಯ ಆರೈಕೆ ಮಾಡುತ್ತೇನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ಆದರೆ ಈ ರಕ್ತವನ್ನು ಮುಖಕ್ಕೆ ಬಳಸುಬಹುದೇ? ತಜ್ಞರು ನೀಡಿರುವ ಸಲಹೆ ಇಲ್ಲಿದೆ.

ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?
Period Blood Face Masks
ಅಕ್ಷತಾ ವರ್ಕಾಡಿ
|

Updated on: Apr 02, 2024 | 5:14 PM

Share

ಮುಖದ ಸೌಂದರ್ಯವನ್ನು ಹೆಚ್ಚಿಸಲು ಹೊಸ ಹೊಸ ಪ್ರಯೋಗಗಳನ್ನು ಮಾಡುವವರು ಸಾಕಷ್ಟಿದ್ದಾರೆ. ಕೆಲವೊಮ್ಮೆ ಜಾಹೀರಾತುಗಳಿಗೆ ಮರುಳಾಗಿ ದುಬಾರಿ ಬೆಲೆಯ ಉತ್ಪನ್ನಗಳನ್ನು ಖರೀದಿಸುವವರು ಇದ್ದಾರೆ. ಆದರೆ ಇಲ್ಲೊಬ್ಬಳು ಯುವತಿ ತನ್ನ ವಿಚಿತ್ರ ಅಭ್ಯಾಸದಿಂದಲೇ ಸೋಶಿಯಲ್​​ ಮೀಡಿಯಾಗಳಲ್ಲಿ ಸುದ್ದಿಯಲ್ಲಿದ್ದಾಳೆ. ಈಕೆಯ ಮುಖದ ಸೌಂದರ್ಯವನ್ನು ಹೆಚ್ಚಿಸಲು ಬಳಸುವ ಉತ್ಪನ್ನ ಕೇಳಿದರೆ ಒಂದು ಕ್ಷಣಕ್ಕೆ ಶಾಕ್​​ ಆಗುವುದಂತೂ ಖಂಡಿತಾ.

ಅಮೆರಿಕಾದ ಲಾಸ್ ವೇಗಾಸ್​​ನ 31 ವರ್ಷ ವಯಸ್ಸಿನ ಯುವತಿ ತನ್ನ ಮುಟ್ಟಿನ ಸಮಯದ ರಕ್ತವನ್ನು ಸಂಗ್ರಹಿಸಿ ಮುಖಕ್ಕೆ ಹಚ್ಚುತ್ತಾಳಂತೆ. ಈ ಮೂಲಕ ತನ್ನ ತ್ವಚೆಯ ಆರೈಕೆ ಮಾಡುತ್ತೇನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ವರದಿಗಳ ಪ್ರಕಾರ, ಹುಡುಗಿ ತನ್ನ ಮುಟ್ಟಿನ ರಕ್ತವನ್ನು ಕಂಟೇನರ್‌ಗಳಲ್ಲಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದ್ದಾಳೆ. ಇದಕ್ಕೆ ಜನರಲ್ಲಿ ಬೇಡಿಕೆ ಇದೆ, ಹೀಗಾಗಿ ರಕ್ತಕ್ಕೆ ಬೇರೆ ಕೆಲವು ಸೌಂದರ್ಯವರ್ಧಕಗಳನ್ನು ಬೆರೆಸಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದ್ದಾಳೆ. ಈ ವಿಚಿತ್ರ ಸೌಂದರ್ಯ ಉತ್ಪನ್ನವನ್ನು ಪರಿಸರ ಸ್ನೇಹಿ ವಿಧಾನ ಎಂದು ಅವರು ವಿವರಿಸುತ್ತಾರೆ.

ಇದನನ್ನೂ ಓದಿ: ಬಾರ್ಬಿ ಡಾಲ್ ತರ ಕಾಣಲು 43 ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ

ಮುಟ್ಟಿನ ರಕ್ತ ಮುಖಕ್ಕೆ ಬಳಸುವುದು ಎಷ್ಟು ಸುರಕ್ಷಿತ? ತಜ್ಞರು ಹೇಳುವುದೇನು?

ಹರಿಯಾಣದ ಗುರುಗ್ರಾಮ್ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್​​ನ ಚರ್ಮರೋಗ ತಜ್ಞರಾದ ಡಾ. ಸೋನಲ್ ಬನ್ಸಾಲ್ ಅವರು ಹೇಳುವಂತೆ “ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುವುದು ಸುರಕ್ಷಿತವಲ್ಲ. ವಾಸ್ತವವಾಗಿ, ಇದು ಚರ್ಮದ ಸೋಂಕುಗಳಿಗೆ ಕಾರಣವಾಗಬಹುದು, ವಿಶೇಷವಾಗಿ ನೀವು ಈಗಾಗಲೇ ಯೋನಿ ಅಥವಾ ಗರ್ಭಕಂಠದ ಸೋಂಕನ್ನು ಹೊಂದಿದ್ದರೆ ಅದು ಅಪಾಯಕಾರಿ” ಎಂದು ಅವರು ಎಚ್ಚರಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ