AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮರನಾಥ ಮೇಘ ಸ್ಫೋಟ ವೇಳೆ ರಕ್ಷಣಾ ಕಾರ್ಯಗಳಿಗೆ ನೆರವಾದ ಸೇನಾಪಡೆಯ ಶ್ವಾನಕ್ಕೆ ಪ್ರಶಂಸೆ

ಸೇನಾಪಡೆಯ ಹೋಳಿ ಎಂದು ಹೆಸರಿನ ನಾಯಿ ಜಮ್ಮು ಕಾಶ್ಮೀರದ ಅಮರನಾಥದಲ್ಲಿ ಇತ್ತೀಚೆಗೆ ಮೇಘ ಸ್ಫೋಟ ಸಂಭವಿಸಿದಾಗ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿತ್ತು

ಅಮರನಾಥ ಮೇಘ ಸ್ಫೋಟ ವೇಳೆ ರಕ್ಷಣಾ ಕಾರ್ಯಗಳಿಗೆ ನೆರವಾದ ಸೇನಾಪಡೆಯ ಶ್ವಾನಕ್ಕೆ ಪ್ರಶಂಸೆ
ಶ್ವಾನ ಹೋಳಿ
TV9 Web
| Edited By: |

Updated on:Jul 25, 2022 | 3:55 PM

Share

ಜಮ್ಮು ಮತ್ತು ಕಾಶ್ಮೀರದ (Jammu and Kashmir) ಅಮರನಾಥ ಗುಹೆಯಲ್ಲಿ (Amarnath cave)  ಮೇಘ ಸ್ಫೋಟ (cloud burst) ಸಂಭವಿಸಿದಾಗ ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ನೆರವಾದ ಸೇನಾಪಡೆಯ ನಾಯಿ ‘ಹೋಳಿ’ ಪ್ರಶಂಸೆಗೆ ಪಾತ್ರವಾಗಿದೆ. ಉತ್ತರ ಭಾಗದ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಹೋಳಿ ಮಾಡಿದ ಕಾರ್ಯವನ್ನು ಶ್ಲಾಘಿಸಿ ಫೋಟೊವನ್ನು ಟ್ವೀಟ್ ಮಾಡಿದ್ದಾರೆ. ಸೇನಾಪಡೆಯ ಹೋಳಿ ಎಂದು ಹೆಸರಿನ ನಾಯಿ ಜಮ್ಮು ಕಾಶ್ಮೀರದ ಅಮರನಾಥದಲ್ಲಿ ಇತ್ತೀಚೆಗೆ ಮೇಘ ಸ್ಫೋಟ ಸಂಭವಿಸಿದಾಗ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿತ್ತು ಎಂದು ಉತ್ತರ ಭಾಗದ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಕಲ್ ಉಪೇಂದ್ರ ದ್ವಿವೇದಿ ಟ್ವೀಟ್ ಮಾಡಿದ್ದಾರೆ. ಒಂದು ದಿನದ ಹಿಂದೆ ಮಾಡಿದ ಈ ಟ್ವೀಟ್​​ಗೆ 14,200 ಕ್ಕಿಂತಲೂ ಹೆಚ್ಚು ಲೈಕ್ ಸಿಕ್ಕಿದೆ. 1,200 ಬಾರಿ ಇದು ರೀಟ್ವೀಟ್ ಆಗಿದೆ.

ಈ ಟ್ವೀಟ್​​ಗೆ ಹಲವರು Awwww ಎಂದು ಟ್ವೀಟ್ ಮಾಡಿದ್ದು, ಅಧಿಕಾರಿಯನ್ನು ಅದು ನೋಡುತ್ತಿರುವುದು ನೋಡಿ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. ಮನುಷ್ಯನ ನಿಷ್ಠಾವಂತ ಗೆಳೆಯ ಎಂದು ಮತ್ತೊಬ್ಬರು ಕಾಮೆಂಟಿಸಿದ್ದರೆ, ಧೈರ್ಯ ಶಾಲಿ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

Published On - 3:11 pm, Mon, 25 July 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು