Viral Photo: ಯೋಧರೊಬ್ಬರು ಮಗುವಿಗೆ ಹಾಲುಣಿಸುವ ಹೃದಯಸ್ಪರ್ಶಿ ಫೋಟೋ ವೈರಲ್​

ಸೇನಾಧಿಕಾರಿಯೊಬ್ಬರು ಮಗುವಿಗೆ ಹಾಲುಣಿಸುವ ಹೃದಯಸ್ಪರ್ಶಿ ಫೋಟೋ ಸಾಮಾಜಿಕ  ಜಾಲತಾಣದಲ್ಲಿ ವೈರಲ್ ಆಗಿದೆ.

Viral Photo: ಯೋಧರೊಬ್ಬರು ಮಗುವಿಗೆ ಹಾಲುಣಿಸುವ ಹೃದಯಸ್ಪರ್ಶಿ ಫೋಟೋ ವೈರಲ್​
ಯೋಧ ಮಗುವಿಗೆ ಹಾಲುಣಿಸುತ್ತಿರುವುದು
Follow us
|

Updated on:Jun 10, 2022 | 9:20 PM

ದೇಶದ ಯಾವುದೇ ಸ್ಥಳಗಳಲ್ಲಿ ಏನೆ ಅಪಾಯ ಎದುರಾದು ತಕ್ಷಣ ಧಾವಿಸಿ ನೆರವಿಗೆ ನಿಲ್ಲಿತ್ತಾರೆ. ಕೇವಲ ಪ್ರದೇಶ ಮಾತ್ರವಲ್ಲ ವ್ಯಕ್ತಿಗಳು ತೊಂದರೆಯಾದರು ತಕ್ಷಣ ಧಾವಸಿ ಅವರ ತೊಂದರೆಗಳನ್ನು ನಿವಾರಸಿದ್ದನ್ನು ನಾವು ನೋಡಬಹುದಾಗಿದೆ. ಅದೆ ರೀತಿಯಾಗಿ ಈಗ ಸದ್ಯ ವೈರಲ್​ ಆಗುತ್ತಿರುವ ಪೊಟೋದಲ್ಲೂ ಯೋಧರೊಬ್ಬರು ಕರ್ತವ್ಯದ ಜೊತೆಗೆ ಮಾನವಿಯತೆಯನ್ನು ಮೆರೆದಿದ್ದಾರೆ.

ಇದನ್ನು ಓದಿ: ವ್ಯಕ್ತಿಗೆ ವಿದ್ಯುತ್ ಟ್ರ್ಯಾಕ್‌ ಶಾಕ್, ಪ್ರಾಣ ಉಳಿಸಿದವನಿಗೆ ಸನ್ಮಾನ

ಸೇನಾಧಿಕಾರಿಯೊಬ್ಬರು ಮಗುವಿಗೆ ಹಾಲುಣಿಸುವ ಹೃದಯಸ್ಪರ್ಶಿ ಫೋಟೋ ಸಾಮಾಜಿಕ  ಜಾಲತಾಣದಲ್ಲಿ ವೈರಲ್ ಆಗಿದೆ. ಸೇನಾಧಿಕಾರಿಯು ಆಂಬ್ಯುಲೆನ್ಸ್‌ನ ಹಿಂಭಾಗದಲ್ಲಿ ಕುಳಿತು ತನ್ನ ತೋಳುಗಳಲ್ಲಿ ಮಗುವನ್ನು ಹಿಡಿದಿರುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮುಂದಿನ ಚಿತ್ರವು ಮಗುವಿಗೆ ಆಹಾರವನ್ನು ನೀಡಲು ಪ್ರಯತ್ನಿಸುತ್ತಿರುವ ಅಧಿಕಾರಿಯನ್ನು ತೋರಿಸುತ್ತದೆ. ಅಷ್ಟರಲ್ಲಿ ಮತ್ತೊಬ್ಬ ಅಧಿಕಾರಿ ಕೈಯಲ್ಲಿ ಬಟ್ಟೆ ಹಿಡಿದು ನಿಂತಿರುವುದು ಕಾಣಿಸುತ್ತದೆ. ಹೃದಯಸ್ಪರ್ಶಿ ಚಿತ್ರವನ್ನು ನೆಟ್ಟಿಗರು ಅಧಿಕಾರಿಯ ದಯೆಗಾಗಿ ಶ್ಲಾಘಿಸಿದರು.

ಗೃಹ ಸಚಿವ (ರಾಜ್ಯ) ಹರ್ಷ ಸಾಂಘವಿ ಅವರು ಟ್ವಿಟರ್‌ನಲ್ಲಿ ಫೋಟೋವನ್ನು ಪೋಸ್ಟ್ ಮಾಡಿ ಅದು “ಭಾವನೆಗಳು ಮತ್ತು ಕರ್ತವ್ಯವು ಒಟ್ಟಿಗೆ ಹೋದಾಗ. ಹ್ಯಾಟ್ಸ್ ಆಫ್ ಇಂಡಿಯನ್ ಆರ್ಮಿ ಬರೆದುಕೊಂಡಿದ್ದಾರೆ.

ಇದನ್ನು ಓದಿ: ಬೇಟೆಯಾಡಲು ಬಂದ ಹುಲಿರಾಯನಿಗೆ ಚಳ್ಳೆಹಣ್ಣು ತಿನ್ನಿಸಿದ ಬಾತುಕೋಳಿ!

ಪೋಸ್ಟ್ ವೈರಲ್ ಆಗಿದ್ದು ಮತ್ತು ಜನರು ಕಾಮೆಂಟ್ ವಿಭಾಗದಲ್ಲಿ ಎಮೋಜಿಗಳು ಮತ್ತು ಮೆಚ್ಚುಗೆಯೊಂದಿಗೆ ತುಂಬಿದ್ದಾರೆ . ಒಬ್ಬ ಬಳಕೆದಾರ “ನಿಜವಾಗಿಯೂ ಹೃದಯ ಸ್ಪರ್ಶಿಸುವ ಕ್ಷಣ, ಸೆಲ್ಯೂಟ್ ಯು ಕ್ಯಾಪ್ಟನ್ ಸಾಬ್” ಎಂದು ಬರೆದರೆ, ಮತ್ತೊಬ್ಬರು, “ಸಾವಿರ ಪದಗಳ ಮೆಚ್ಚುಗೆಗೆ ಯೋಗ್ಯವಾದ ಚಿತ್ರ.

ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:19 pm, Fri, 10 June 22

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?