AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಯೋಧರೊಬ್ಬರು ಮಗುವಿಗೆ ಹಾಲುಣಿಸುವ ಹೃದಯಸ್ಪರ್ಶಿ ಫೋಟೋ ವೈರಲ್​

ಸೇನಾಧಿಕಾರಿಯೊಬ್ಬರು ಮಗುವಿಗೆ ಹಾಲುಣಿಸುವ ಹೃದಯಸ್ಪರ್ಶಿ ಫೋಟೋ ಸಾಮಾಜಿಕ  ಜಾಲತಾಣದಲ್ಲಿ ವೈರಲ್ ಆಗಿದೆ.

Viral Photo: ಯೋಧರೊಬ್ಬರು ಮಗುವಿಗೆ ಹಾಲುಣಿಸುವ ಹೃದಯಸ್ಪರ್ಶಿ ಫೋಟೋ ವೈರಲ್​
ಯೋಧ ಮಗುವಿಗೆ ಹಾಲುಣಿಸುತ್ತಿರುವುದು
ವಿವೇಕ ಬಿರಾದಾರ
|

Updated on:Jun 10, 2022 | 9:20 PM

Share

ದೇಶದ ಯಾವುದೇ ಸ್ಥಳಗಳಲ್ಲಿ ಏನೆ ಅಪಾಯ ಎದುರಾದು ತಕ್ಷಣ ಧಾವಿಸಿ ನೆರವಿಗೆ ನಿಲ್ಲಿತ್ತಾರೆ. ಕೇವಲ ಪ್ರದೇಶ ಮಾತ್ರವಲ್ಲ ವ್ಯಕ್ತಿಗಳು ತೊಂದರೆಯಾದರು ತಕ್ಷಣ ಧಾವಸಿ ಅವರ ತೊಂದರೆಗಳನ್ನು ನಿವಾರಸಿದ್ದನ್ನು ನಾವು ನೋಡಬಹುದಾಗಿದೆ. ಅದೆ ರೀತಿಯಾಗಿ ಈಗ ಸದ್ಯ ವೈರಲ್​ ಆಗುತ್ತಿರುವ ಪೊಟೋದಲ್ಲೂ ಯೋಧರೊಬ್ಬರು ಕರ್ತವ್ಯದ ಜೊತೆಗೆ ಮಾನವಿಯತೆಯನ್ನು ಮೆರೆದಿದ್ದಾರೆ.

ಇದನ್ನು ಓದಿ: ವ್ಯಕ್ತಿಗೆ ವಿದ್ಯುತ್ ಟ್ರ್ಯಾಕ್‌ ಶಾಕ್, ಪ್ರಾಣ ಉಳಿಸಿದವನಿಗೆ ಸನ್ಮಾನ

ಸೇನಾಧಿಕಾರಿಯೊಬ್ಬರು ಮಗುವಿಗೆ ಹಾಲುಣಿಸುವ ಹೃದಯಸ್ಪರ್ಶಿ ಫೋಟೋ ಸಾಮಾಜಿಕ  ಜಾಲತಾಣದಲ್ಲಿ ವೈರಲ್ ಆಗಿದೆ. ಸೇನಾಧಿಕಾರಿಯು ಆಂಬ್ಯುಲೆನ್ಸ್‌ನ ಹಿಂಭಾಗದಲ್ಲಿ ಕುಳಿತು ತನ್ನ ತೋಳುಗಳಲ್ಲಿ ಮಗುವನ್ನು ಹಿಡಿದಿರುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮುಂದಿನ ಚಿತ್ರವು ಮಗುವಿಗೆ ಆಹಾರವನ್ನು ನೀಡಲು ಪ್ರಯತ್ನಿಸುತ್ತಿರುವ ಅಧಿಕಾರಿಯನ್ನು ತೋರಿಸುತ್ತದೆ. ಅಷ್ಟರಲ್ಲಿ ಮತ್ತೊಬ್ಬ ಅಧಿಕಾರಿ ಕೈಯಲ್ಲಿ ಬಟ್ಟೆ ಹಿಡಿದು ನಿಂತಿರುವುದು ಕಾಣಿಸುತ್ತದೆ. ಹೃದಯಸ್ಪರ್ಶಿ ಚಿತ್ರವನ್ನು ನೆಟ್ಟಿಗರು ಅಧಿಕಾರಿಯ ದಯೆಗಾಗಿ ಶ್ಲಾಘಿಸಿದರು.

ಗೃಹ ಸಚಿವ (ರಾಜ್ಯ) ಹರ್ಷ ಸಾಂಘವಿ ಅವರು ಟ್ವಿಟರ್‌ನಲ್ಲಿ ಫೋಟೋವನ್ನು ಪೋಸ್ಟ್ ಮಾಡಿ ಅದು “ಭಾವನೆಗಳು ಮತ್ತು ಕರ್ತವ್ಯವು ಒಟ್ಟಿಗೆ ಹೋದಾಗ. ಹ್ಯಾಟ್ಸ್ ಆಫ್ ಇಂಡಿಯನ್ ಆರ್ಮಿ ಬರೆದುಕೊಂಡಿದ್ದಾರೆ.

ಇದನ್ನು ಓದಿ: ಬೇಟೆಯಾಡಲು ಬಂದ ಹುಲಿರಾಯನಿಗೆ ಚಳ್ಳೆಹಣ್ಣು ತಿನ್ನಿಸಿದ ಬಾತುಕೋಳಿ!

ಪೋಸ್ಟ್ ವೈರಲ್ ಆಗಿದ್ದು ಮತ್ತು ಜನರು ಕಾಮೆಂಟ್ ವಿಭಾಗದಲ್ಲಿ ಎಮೋಜಿಗಳು ಮತ್ತು ಮೆಚ್ಚುಗೆಯೊಂದಿಗೆ ತುಂಬಿದ್ದಾರೆ . ಒಬ್ಬ ಬಳಕೆದಾರ “ನಿಜವಾಗಿಯೂ ಹೃದಯ ಸ್ಪರ್ಶಿಸುವ ಕ್ಷಣ, ಸೆಲ್ಯೂಟ್ ಯು ಕ್ಯಾಪ್ಟನ್ ಸಾಬ್” ಎಂದು ಬರೆದರೆ, ಮತ್ತೊಬ್ಬರು, “ಸಾವಿರ ಪದಗಳ ಮೆಚ್ಚುಗೆಗೆ ಯೋಗ್ಯವಾದ ಚಿತ್ರ.

ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:19 pm, Fri, 10 June 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?