‘ನಿನ್ನಂತೆಯೇ ಜಿಗಿಯುತ್ತಿದ್ದೇನೆ ಈಗಲಾದರೂ ಬಾ’ ಮೊಲವನ್ನು ಆಟಕ್ಕೆ ಕರೆಯುತ್ತಿರುವ ನಾಯಿಮರಿ

Viral Video : ಒಂದೋ, ಎರಡೋ, ಮೂರೋ... ನೋಡು ನನ್ನನ್ನು ಯಾರಾದರೂ ನಾಯಿಮರಿ ಅನ್ನೋದಕ್ಕೆ ಸಾಧ್ಯವಾ? ಒಮ್ಮೆ ತಿರುಗಿ ನೋಡು ಸಾಕು; ಹಳೆಯ ವಿಡಿಯೋ ವೈರಲ್

‘ನಿನ್ನಂತೆಯೇ ಜಿಗಿಯುತ್ತಿದ್ದೇನೆ ಈಗಲಾದರೂ ಬಾ’ ಮೊಲವನ್ನು ಆಟಕ್ಕೆ ಕರೆಯುತ್ತಿರುವ ನಾಯಿಮರಿ
ನಿನ್ನಂತೆ ನಾನೂ ಜಿಗಿವೇ!
Follow us
| Updated By: ಶ್ರೀದೇವಿ ಕಳಸದ

Updated on:Dec 28, 2022 | 3:47 PM

Viral Video : ಇದು ಹಳೆಯ ವಿಡಿಯೋ. ಆದರೇನಂತೆ ಪ್ರಾಣಿಪ್ರಿಯರಿಗೆ ಸದಾ ಹೊಚ್ಚಹೊಸದೇ. ಈ ವಿಡಿಯೋದಲ್ಲಿ ನಾಯಿಮರಿ ಮತ್ತು ಮೊಲದಮರಿ ಆಟವಾಡಿಕೊಂಡಿವೆ. ಮೊಲದ ಮರಿ ಹೇಗೆ ಜಿಗಿಯುತ್ತದೆಯೋ ಹಾಗೆಯೇ ನಾಯಿಮರಿಯೂ ಜಿಗಿಯುತ್ತದೆ. ಎಂಥ ಮಜವಾಗಿದೆ ಅಲ್ಲವಾ? ಮನುಷ್ಯರಾಗಲಿ ಪ್ರಾಣಿಗಳಾಗಲಿ ಎಳವೆಯಲ್ಲಿ ಅನುಕರಿಸಿಯೇ ಬದುಕಲು ಕಲಿಯುವುದು. ಆದರೆ ಅನ್ಯವರ್ಗದ ಪ್ರಾಣಿಗಳನ್ನು ಅನುಕರಿಸುವುದು ತುಸು ಅಪರೂಪವೇ. ಮುಗ್ಧತನದ ಪರಮಾವಧಿ!

ಈತನಕ ಈ ವಿಡಿಯೋ ಅನ್ನು 3 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ. ಸಾವಿರಾರು ಜನರು ರೀಟ್ವೀಟ್ ಮಾಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ಇದನ್ನು ನೋಡಿ ನನಗೆ ನಗು ತಡೆಯಲಾಗುತ್ತಲೇ ಇಲ್ಲ ಎಂದಿದ್ದಾರೆ ಒಬ್ಬರು. ಇಲ್ಲಿ ಅನುಕರಣೆಯೂ ಎಷ್ಟೊಂದು ಪ್ರಾಮಾಣಿಕತೆಯಿಂದ ಕೂಡಿದೆ ಎಂದಿದ್ದಾರೆ ಮತ್ತೊಬ್ಬರು.

ನನ್ನ ಮಗಳು ನಾಯಿಮರಿಯೂ ಮೊಲದ ಮರಿಯೆಂದೇ ಭಾವಿಸಿದ್ದಾಳೆ. ಅದಕ್ಕೆ ಫೂಫ್ ಎಂದು ಹೊಸ ಹೆಸರನ್ನು ಇಟ್ಟಳು ಕೂಡ! ಎಂದಿದ್ದಾರೆ ಇನ್ನೂ ಒಬ್ಬರು. ಹೌದು ನನ್ನ ಮಗಳೂ ಇವೆರಡೂ ಮೊಲದ ಮರಿಗಳೇ ಎಂದು ಹೇಳುತ್ತಿದ್ದಾಳೆ ಎಂದು ಮಗದೊಬ್ಬರು ಹೇಳಿದ್ದಾರೆ.

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:43 pm, Wed, 28 December 22

ತಾಜಾ ಸುದ್ದಿ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್