AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹಂದಿಯಲ್ಲಿ ಮೂಡಿದ ಲತಾ ಮಂಗೇಶ್ಕರ್​ ಭಾವಚಿತ್ರ: ವಿಡಿಯೋ ವೈರಲ್​

ಲತಾ ಮಂಗೇಶ್ಕರ್​ ಅವರಿಗೆ ನಮನ ಸಲ್ಲಿಸಲು ಮೆಹಂದಿ (Mehandi) ಆರ್ಟಿಸ್ಟ್​ ಒಬ್ಬರು ಮೆಹಂದಿಯಲ್ಲಿ ಲತಾ ಮಂಗೇಶ್ಕರ್​ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ.

ಮೆಹಂದಿಯಲ್ಲಿ ಮೂಡಿದ ಲತಾ ಮಂಗೇಶ್ಕರ್​ ಭಾವಚಿತ್ರ: ವಿಡಿಯೋ ವೈರಲ್​
ಮೆಹಂದಿ
TV9 Web
| Edited By: |

Updated on:Feb 11, 2022 | 1:31 PM

Share

ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ (Lata Mangeshkar)​ ಅಗಲಿ ವಾರಗಳೇ ಕಳೆದಿದೆ. ಆದರೂ ಅವರ ನೆನಪು, ಧ್ವನಿ ಹಸಿರಾಗಿಯೇ ಇರುತ್ತದೆ. ಇದೀಗ ಲತಾ ಮಂಗೇಶ್ಕರ್​ ಅವರಿಗೆ ನಮನ ಸಲ್ಲಿಸಲು ಮೆಹಂದಿ (Mehandi) ಆರ್ಟಿಸ್ಟ್​ ಒಬ್ಬರು ಮೆಹಂದಿಯಲ್ಲಿ ಲತಾ ಮಂಗೇಶ್ಕರ್​ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ. ದೆಹಲಿಯ ಮೆಹಂದಿ ಆರ್ಟಿಸ್ಟ್​ ಕೈಚಳಕಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋವನ್ನು ಇನ್ಸ್ಟಾಗ್ರಾಮ್​ (Instagram) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.  ವಿಡಿಯೋ ಸಖತ್​ ವೈರಲ್​ ಆಗಿದೆ. ವಿಜಯ್​ ಬ್ರೈಡಲ್​ ಮೆಹಂದಿ ಎನ್ನು ಇನ್ಸ್ಟಾಗ್ರಾಮ್​ ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ಈ ಕುರಿತು ಮೆಹಂದಿ ಆರ್ಟಿಸ್ಟ್​, ನಾನು ಲತಾ ಮಂಗೇಶ್ಕರ್​ ಅಭಿಮಾನಿ, ಚಿಕ್ಕಂದಿನಿಂದಲೂ ಅವರ ಗೀತೆಗೆಳನ್ನು ಕೇಳಿಕೊಂಡು ಬೆಳೆದಿದ್ದೇನೆ. ಇದೀಗ ನನ್ನ ಕಲೆಯ ಮೂಲಕ ಅವರಿಗೆ ನಮನವನ್ನು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.  22 ವರ್ಷದಿಂದ ಮೆಹಂದಿ ಆರ್ಟಿಸ್ಟ್​ ಆಗಿರುವ ವ್ಯಕ್ತಿ ಹಂಚಿಕೊಂಡಿರುವ ವಿಡಿಯೋ ವೈರಲ್​ ಆಗಿದೆ.

ಇನ್ನೊಂದು ವೈರಲ್​ ವಿಡಿಯೋದಲ್ಲಿ ದೆಹಲಿಯ ಖ್ಯಾತ ಮೇಕಪ್​ ಆರ್ಟಿಸ್ಟ್​ ದಿಕ್ಷಿತಾ  ತನ್ನ ಮುಖವನ್ನು ಲತಾ ಮಂಗೇಶ್ಕರ್​ ಮುಖದಂತೆ ಮೇಕಪ್​ ಮಾಡಿಕೊಂಡು ವಿಭಿನ್ನ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ. ಈ ವಿಡಿಯೋ ಕೂಡ ವೈರಲ್​ ಆಗಿದೆ. ಈ ಹಿಂದೆ ಶಾರೂಖಾನ್​ ಸೇರಿದಂತೆ ಹಲವು ಗಣ್ಯರಂತೆ ಕಾಣುವ ರೀತಿ ಮೇಕಪ್​ ಮಾಡಿಕೊಂಡು ಸುದ್ದಿಯಾಗಿದ್ದಾರೆ.

ಇದನ್ನೂ ಓದಿ:

ಜೆಆರ್​ಡಿ ಟಾಟಾ ಮೊದಲ ಬಾರಿಗೆ ಪೈಲಟ್​ ಪರವಾನಗಿ ಪತ್ರ ಪಡೆದ ಪೋಸ್ಟ್​ ಹಂಚಿಕೊಂಡ ಟಾಟಾ ಗ್ರುಪ್​

Published On - 1:30 pm, Fri, 11 February 22

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!