AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹಂದಿಯಲ್ಲಿ ಮೂಡಿದ ಲತಾ ಮಂಗೇಶ್ಕರ್​ ಭಾವಚಿತ್ರ: ವಿಡಿಯೋ ವೈರಲ್​

ಲತಾ ಮಂಗೇಶ್ಕರ್​ ಅವರಿಗೆ ನಮನ ಸಲ್ಲಿಸಲು ಮೆಹಂದಿ (Mehandi) ಆರ್ಟಿಸ್ಟ್​ ಒಬ್ಬರು ಮೆಹಂದಿಯಲ್ಲಿ ಲತಾ ಮಂಗೇಶ್ಕರ್​ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ.

ಮೆಹಂದಿಯಲ್ಲಿ ಮೂಡಿದ ಲತಾ ಮಂಗೇಶ್ಕರ್​ ಭಾವಚಿತ್ರ: ವಿಡಿಯೋ ವೈರಲ್​
ಮೆಹಂದಿ
TV9 Web
| Edited By: |

Updated on:Feb 11, 2022 | 1:31 PM

Share

ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ (Lata Mangeshkar)​ ಅಗಲಿ ವಾರಗಳೇ ಕಳೆದಿದೆ. ಆದರೂ ಅವರ ನೆನಪು, ಧ್ವನಿ ಹಸಿರಾಗಿಯೇ ಇರುತ್ತದೆ. ಇದೀಗ ಲತಾ ಮಂಗೇಶ್ಕರ್​ ಅವರಿಗೆ ನಮನ ಸಲ್ಲಿಸಲು ಮೆಹಂದಿ (Mehandi) ಆರ್ಟಿಸ್ಟ್​ ಒಬ್ಬರು ಮೆಹಂದಿಯಲ್ಲಿ ಲತಾ ಮಂಗೇಶ್ಕರ್​ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ. ದೆಹಲಿಯ ಮೆಹಂದಿ ಆರ್ಟಿಸ್ಟ್​ ಕೈಚಳಕಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋವನ್ನು ಇನ್ಸ್ಟಾಗ್ರಾಮ್​ (Instagram) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.  ವಿಡಿಯೋ ಸಖತ್​ ವೈರಲ್​ ಆಗಿದೆ. ವಿಜಯ್​ ಬ್ರೈಡಲ್​ ಮೆಹಂದಿ ಎನ್ನು ಇನ್ಸ್ಟಾಗ್ರಾಮ್​ ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ಈ ಕುರಿತು ಮೆಹಂದಿ ಆರ್ಟಿಸ್ಟ್​, ನಾನು ಲತಾ ಮಂಗೇಶ್ಕರ್​ ಅಭಿಮಾನಿ, ಚಿಕ್ಕಂದಿನಿಂದಲೂ ಅವರ ಗೀತೆಗೆಳನ್ನು ಕೇಳಿಕೊಂಡು ಬೆಳೆದಿದ್ದೇನೆ. ಇದೀಗ ನನ್ನ ಕಲೆಯ ಮೂಲಕ ಅವರಿಗೆ ನಮನವನ್ನು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.  22 ವರ್ಷದಿಂದ ಮೆಹಂದಿ ಆರ್ಟಿಸ್ಟ್​ ಆಗಿರುವ ವ್ಯಕ್ತಿ ಹಂಚಿಕೊಂಡಿರುವ ವಿಡಿಯೋ ವೈರಲ್​ ಆಗಿದೆ.

ಇನ್ನೊಂದು ವೈರಲ್​ ವಿಡಿಯೋದಲ್ಲಿ ದೆಹಲಿಯ ಖ್ಯಾತ ಮೇಕಪ್​ ಆರ್ಟಿಸ್ಟ್​ ದಿಕ್ಷಿತಾ  ತನ್ನ ಮುಖವನ್ನು ಲತಾ ಮಂಗೇಶ್ಕರ್​ ಮುಖದಂತೆ ಮೇಕಪ್​ ಮಾಡಿಕೊಂಡು ವಿಭಿನ್ನ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ. ಈ ವಿಡಿಯೋ ಕೂಡ ವೈರಲ್​ ಆಗಿದೆ. ಈ ಹಿಂದೆ ಶಾರೂಖಾನ್​ ಸೇರಿದಂತೆ ಹಲವು ಗಣ್ಯರಂತೆ ಕಾಣುವ ರೀತಿ ಮೇಕಪ್​ ಮಾಡಿಕೊಂಡು ಸುದ್ದಿಯಾಗಿದ್ದಾರೆ.

ಇದನ್ನೂ ಓದಿ:

ಜೆಆರ್​ಡಿ ಟಾಟಾ ಮೊದಲ ಬಾರಿಗೆ ಪೈಲಟ್​ ಪರವಾನಗಿ ಪತ್ರ ಪಡೆದ ಪೋಸ್ಟ್​ ಹಂಚಿಕೊಂಡ ಟಾಟಾ ಗ್ರುಪ್​

Published On - 1:30 pm, Fri, 11 February 22

Follow Us
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ