AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹಂದಿಯಲ್ಲಿ ಮೂಡಿದ ಲತಾ ಮಂಗೇಶ್ಕರ್​ ಭಾವಚಿತ್ರ: ವಿಡಿಯೋ ವೈರಲ್​

ಲತಾ ಮಂಗೇಶ್ಕರ್​ ಅವರಿಗೆ ನಮನ ಸಲ್ಲಿಸಲು ಮೆಹಂದಿ (Mehandi) ಆರ್ಟಿಸ್ಟ್​ ಒಬ್ಬರು ಮೆಹಂದಿಯಲ್ಲಿ ಲತಾ ಮಂಗೇಶ್ಕರ್​ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ.

ಮೆಹಂದಿಯಲ್ಲಿ ಮೂಡಿದ ಲತಾ ಮಂಗೇಶ್ಕರ್​ ಭಾವಚಿತ್ರ: ವಿಡಿಯೋ ವೈರಲ್​
ಮೆಹಂದಿ
TV9 Web
| Edited By: |

Updated on:Feb 11, 2022 | 1:31 PM

Share

ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ (Lata Mangeshkar)​ ಅಗಲಿ ವಾರಗಳೇ ಕಳೆದಿದೆ. ಆದರೂ ಅವರ ನೆನಪು, ಧ್ವನಿ ಹಸಿರಾಗಿಯೇ ಇರುತ್ತದೆ. ಇದೀಗ ಲತಾ ಮಂಗೇಶ್ಕರ್​ ಅವರಿಗೆ ನಮನ ಸಲ್ಲಿಸಲು ಮೆಹಂದಿ (Mehandi) ಆರ್ಟಿಸ್ಟ್​ ಒಬ್ಬರು ಮೆಹಂದಿಯಲ್ಲಿ ಲತಾ ಮಂಗೇಶ್ಕರ್​ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ. ದೆಹಲಿಯ ಮೆಹಂದಿ ಆರ್ಟಿಸ್ಟ್​ ಕೈಚಳಕಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋವನ್ನು ಇನ್ಸ್ಟಾಗ್ರಾಮ್​ (Instagram) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.  ವಿಡಿಯೋ ಸಖತ್​ ವೈರಲ್​ ಆಗಿದೆ. ವಿಜಯ್​ ಬ್ರೈಡಲ್​ ಮೆಹಂದಿ ಎನ್ನು ಇನ್ಸ್ಟಾಗ್ರಾಮ್​ ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ಈ ಕುರಿತು ಮೆಹಂದಿ ಆರ್ಟಿಸ್ಟ್​, ನಾನು ಲತಾ ಮಂಗೇಶ್ಕರ್​ ಅಭಿಮಾನಿ, ಚಿಕ್ಕಂದಿನಿಂದಲೂ ಅವರ ಗೀತೆಗೆಳನ್ನು ಕೇಳಿಕೊಂಡು ಬೆಳೆದಿದ್ದೇನೆ. ಇದೀಗ ನನ್ನ ಕಲೆಯ ಮೂಲಕ ಅವರಿಗೆ ನಮನವನ್ನು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.  22 ವರ್ಷದಿಂದ ಮೆಹಂದಿ ಆರ್ಟಿಸ್ಟ್​ ಆಗಿರುವ ವ್ಯಕ್ತಿ ಹಂಚಿಕೊಂಡಿರುವ ವಿಡಿಯೋ ವೈರಲ್​ ಆಗಿದೆ.

ಇನ್ನೊಂದು ವೈರಲ್​ ವಿಡಿಯೋದಲ್ಲಿ ದೆಹಲಿಯ ಖ್ಯಾತ ಮೇಕಪ್​ ಆರ್ಟಿಸ್ಟ್​ ದಿಕ್ಷಿತಾ  ತನ್ನ ಮುಖವನ್ನು ಲತಾ ಮಂಗೇಶ್ಕರ್​ ಮುಖದಂತೆ ಮೇಕಪ್​ ಮಾಡಿಕೊಂಡು ವಿಭಿನ್ನ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ. ಈ ವಿಡಿಯೋ ಕೂಡ ವೈರಲ್​ ಆಗಿದೆ. ಈ ಹಿಂದೆ ಶಾರೂಖಾನ್​ ಸೇರಿದಂತೆ ಹಲವು ಗಣ್ಯರಂತೆ ಕಾಣುವ ರೀತಿ ಮೇಕಪ್​ ಮಾಡಿಕೊಂಡು ಸುದ್ದಿಯಾಗಿದ್ದಾರೆ.

ಇದನ್ನೂ ಓದಿ:

ಜೆಆರ್​ಡಿ ಟಾಟಾ ಮೊದಲ ಬಾರಿಗೆ ಪೈಲಟ್​ ಪರವಾನಗಿ ಪತ್ರ ಪಡೆದ ಪೋಸ್ಟ್​ ಹಂಚಿಕೊಂಡ ಟಾಟಾ ಗ್ರುಪ್​

Published On - 1:30 pm, Fri, 11 February 22

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್