AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಗಿಯಲ್ಲಿ ಮೂಡಿಬಂದ ನಟಿ ಸಾಯಿ ಪಲ್ಲವಿ ಚಿತ್ರ; ಕಲಾವಿದ ಕೈ ಚಳಕಕ್ಕೆ ಮನಸೋತ  ನೆಟ್ಟಿಗರು

ಸಾಮಾನ್ಯವಾಗಿ ಚಿತ್ರ ಕಲಾವಿದರು ಪೆನ್, ಪೆನ್ಸಿಲ್, ವಿವಿಧ ಪೇಂಟ್ ಬಳಸಿ ಅದ್ಭುತವಾದ ಚಿತ್ರಗಳನ್ನು ಬಿಡಿಸುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ಮ್ಯಾಗಿ ಹಾಗೂ ಟೊಮೆಟೊ ಸಾಸ್ ಬಳಸಿ ಚಿತ್ರ ನಟಿ ಸಾಯಿ ಪಲ್ಲವಿಯವರ ಚಿತ್ರವನ್ನು ಬಿಡಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಕಲಾವಿದನ ಕೈ ಚಳಕಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಮ್ಯಾಗಿಯಲ್ಲಿ ಮೂಡಿಬಂದ ನಟಿ ಸಾಯಿ ಪಲ್ಲವಿ ಚಿತ್ರ; ಕಲಾವಿದ ಕೈ ಚಳಕಕ್ಕೆ ಮನಸೋತ  ನೆಟ್ಟಿಗರು
ಮಾಲಾಶ್ರೀ ಅಂಚನ್​
| Edited By: |

Updated on: May 13, 2024 | 4:21 PM

Share

ಸೋಷಿಯಲ್ ಮೀಡಿಯಾ ಪ್ರತಿಭಾವಂತ ಕಲಾವಿದರಿಗೆ ತಮ್ಮ ಅದ್ಭುತ ಸಾಮರ್ಥ್ಯ ಮತ್ತು ಸೃಜನಶೀಲತೆಯನ್ನು ಅನಾವರಣಗೊಳಿಸಲಿರುವ ವೇದಿಕೆಯಾಗಿದೆ. ಇಂತಹ ಅಧ್ಬುತ ವೇದಿಕೆಯನ್ನು ಸಮರ್ಮಕವಾಗಿ ಬಳಸಿಕೊಂಡು ಸ್ಟಾರ್ ಆದವರು ಚಿತ್ರ ಕಲಾವಿದ ಶಿಂಟು ಮೌರ್ಯ. ಇವರೊಬ್ಬ ಅದ್ಭುತ ಕಲಾವಿದರಾಗಿದ್ದು, ಪೆನ್ಸಿಲ್ ಅಥವಾ ಯಾವುದೇ ರೀತಿಯ ಪೇಂಟಿಂಗ್ಸ್ ಬಳಸದೆ ಟೊಮೆಟೊ ಸಾಸ್, ಚಹಾ, ಶಾಂಪೂ ಇತ್ಯಾದಿ ವಸ್ತುಗಳಿಂದ ಅದ್ಭುತವಾಗ ಚಿತ್ರಗಳನ್ನು ಬಿಡಿಸುತ್ತಾರೆ. ಇವರು ತನ್ನ ಈ ವಿಶಿಷ್ಟ ಪ್ರತಿಭೆಯಿಂದ ಇದಾಗಲೇ ಭಾರಿ ಹೆಸರನ್ನು ಗಳಿಸಿದ್ದಾರೆ. ಇದೀಗ ಅವರು ಮ್ಯಾಗಿ ಮತ್ತು ಟೊಮೆಟೊ ಕೆಚಪ್ ಬಳಸಿ ನಟಿ ಸಾಯಿ ಪಲ್ಲವಿ ಅವರ ಸುಂದರ ಚಿತ್ರವನ್ನು ಬಿಡಿಸಿದ್ದು, ಈ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು ಶಿಂಟು ಮೌರ್ಯ (@artist_shintu_moury) ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಶಿಂಟು ಮೌರ್ಯ ಅವರು ಒಂದು ಬಿಳಿ ಹಾಳೆಯ ಮೇಲೆ ಬೇಯಿಸಿದ ಮ್ಯಾಗಿ ನೂಡಲ್ಸ್ ಇಟ್ಟು ಅದರ ಮೇಲೆ ಟೊಮೆಟೊ ಕೆಚಪ್ ಹಾಕಿ ನಟಿ ಸಾಯಿ ಪಲ್ಲವಿಯ ಅವರ ಸುಂದರ ಚಿತ್ರವನ್ನು ಬಿಡಿಸುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: Viral Video: ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ; ಪತಿಯಿಂದ ಸರಿಯಾಗಿ ಬಿತ್ತು ಧರ್ಮದೇಟು

ಆರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 9.8 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಶಿಂಟು ಮೌರ್ಯ ಅವರ ಈ ಅದ್ಭುತ ಕಲಾ ಪ್ರತಿಭೆಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ