AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puri Ratha Yatra 2021: ಪುರಿ ಬೀಚ್​ನಲ್ಲಿ ಅರಳಿದ ಮರಳು ಕಲೆ! ಜಗನ್ನಾಥ ದೇವರನ್ನು ಚಿತ್ರಿಸಿದ ಕಲಾವಿದ

ಅತಿದೊಡ್ಡ 3ಡಿ ಸ್ಯಾಂಡ್​ ಆರ್ಟ್ ಸುಂದರವಾಗಿ ಗೋಚರಿಸುತ್ತಿದೆ. ಸಾಗರ ತೀರದ ಮರಳಿನಲ್ಲಿ ಬಣ್ಣದಿಂದ ಆವೃತವಾದ ಚಿತ್ರ ಜನರನ್ನು ಬೆರಗುಗೊಳಿಸಿದೆ.

Puri Ratha Yatra 2021: ಪುರಿ ಬೀಚ್​ನಲ್ಲಿ ಅರಳಿದ ಮರಳು ಕಲೆ! ಜಗನ್ನಾಥ ದೇವರನ್ನು ಚಿತ್ರಿಸಿದ ಕಲಾವಿದ
ಮರಳು ಕಲೆ
TV9 Web
| Edited By: |

Updated on: Jul 12, 2021 | 10:36 AM

Share

ಇಂದು ಸುಪ್ರಸಿದ್ಧ ಪುರಿ ಜಗನ್ನಾಥರ ರಥೋತ್ಸವ ನಡೆಯಲಿದೆ. ಈ ಪ್ರಯುಕ್ತ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದ ಪದ್ಮಶ್ರೀ ಪುರಸ್ಕೃತ ಸುದರ್ಶನ್​ ಪಟ್ನಾಯಕ್​ ಅವರು ಪುರಿ ಬೀಚ್​ನಲ್ಲಿ ರಥದ ಚಿತ್ರವನ್ನು ರಚಿಸಿದ್ದಾರೆ. ಸರಿಸುಮಾರು 43.2 ಅಡಿ ಉದ್ದ ಮತ್ತು 25 ಅಡಿ ಅಗಲವಿರುವ ಭಗವಾನ್​ ಜಗನ್ನಾಥರ ರಥ 3ಡಿ ಮರಳು ಕಲೆಯನ್ನು ರಚಿಸಿದ್ದಾರೆ. 

ರಥಯಾತ್ರೆಯ ಸಂದರ್ಭದಲ್ಲಿ ಒಡಿಶಾದ ಪುರಿ ಬೀಚ್​ನಲ್ಲಿ 43.2 ಅಡಿ ಉದ್ದ ಮತ್ತು 35 ಅಡಿ ಅಗಲದ ಭಗವಾನ್​ ಜಗನ್ನಾಥರ ಅವರ ನಂದಿಗೋಸ ರಥದ ಅತಿದೊಡ್ಡ 3ಡಿ ಸ್ಯಾಂಡ್​ ಆರ್ಟ್​ ರಥವನ್ನು ನಾವು ರಚಿಸಿದ್ದೇವೆ. ಇದೊಂದು ಹೊಸ ದಾಖಲೆಯಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಸುದರ್ಶನ್​ ಅವರು ಗಿನ್ನಿಸ್​ ದಾಖಲೆ ಸೇರಿದಂತೆ ಪದ್ಮಶ್ರೀ ಪುರಸ್ಕೃತ ಮರಳು ಕಲಾವಿದ ವಿಶ್ವದಾದ್ಯಂತ 60ಕ್ಕೂ ಹೆಚ್ಚು ಅಂತರಾಷ್ಟ್ರೀಯ ಚಾಂಪಿಯನ್​ಶಿಪ್​ಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿದ್ದಾರೆ. ಜತೆಗೆ ದೇಶಕ್ಕಾಗಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅತಿದೊಡ್ಡ 3ಡಿ ಸ್ಯಾಂಡ್​ ಆರ್ಟ್ ಸುಂದರವಾಗಿ ಗೋಚರಿಸುತ್ತಿದೆ. ಸಾಗರ ತೀರದ ಮರಳಿನಲ್ಲಿ ಬಣ್ಣದಿಂದ ಆವೃತವಾದ ಚಿತ್ರ ಜನರನ್ನು ಬೆರಗುಗೊಳಿಸಿದೆ.

ಕಳೆದ ವರ್ಷದಂತೆ ಈ ಬಾರಿಯೂ ಜು.12ರಂದು ಜಗನ್ನಾಥರ ರಥಯಾತ್ರೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ ಇಲ್ಲದೆ ನಡೆಯಲಿದೆ. ಸುಪ್ರೀಂ ಕೋರ್ಟ್​ ಆದೇಶ ಮತ್ತು ಒಡಿಶಾ ರಾಜ್ಯ ಸರ್ಕಾರದ ಎಸ್​ಒಪಿ ಅನ್ವಯ ರಥಯಾತ್ರೆಯಲ್ಲಿ ಭಕ್ತರಿಗೆ ಅವಕಅಶ ನೀಡುತ್ತಿಲ್ಲ. ಇನ್ನು ಎರಡೂ ಡೋಸ್​ ಲಸಿಕೆ ಪಡೆದು, ಆರ್​-ಪಸಿಆರ್​ ನೆಗೆಟಿವ್​ ರಿಪೋರ್ಟ್​ ಹೊಂದಿರುವವರಿಗೆ ರಥ ಎಳೆಯಲು ಅವಕಅಶ ನೀಡಲಾಗುವುದು ಎಂದು ವರದಿ ತಿಳಿಸಿವೆ

ಇದನ್ನೂ ಓದಿ:

Jagannath Rath Yatra 2021: ಈ ಬಾರಿಯೂ ಭಕ್ತರಿಲ್ಲದೆ ನಡೆಯುತ್ತಿದೆ ಪುರಿ ಜಗನ್ನಾಥ ರಥಯಾತ್ರೆ; ನಿನ್ನೆಯಿಂದಲೇ ಜಾರಿಯಾಗಿದೆ ಕರ್ಫ್ಯೂ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ