AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puri Ratha Yatra 2021: ಪುರಿ ಬೀಚ್​ನಲ್ಲಿ ಅರಳಿದ ಮರಳು ಕಲೆ! ಜಗನ್ನಾಥ ದೇವರನ್ನು ಚಿತ್ರಿಸಿದ ಕಲಾವಿದ

ಅತಿದೊಡ್ಡ 3ಡಿ ಸ್ಯಾಂಡ್​ ಆರ್ಟ್ ಸುಂದರವಾಗಿ ಗೋಚರಿಸುತ್ತಿದೆ. ಸಾಗರ ತೀರದ ಮರಳಿನಲ್ಲಿ ಬಣ್ಣದಿಂದ ಆವೃತವಾದ ಚಿತ್ರ ಜನರನ್ನು ಬೆರಗುಗೊಳಿಸಿದೆ.

Puri Ratha Yatra 2021: ಪುರಿ ಬೀಚ್​ನಲ್ಲಿ ಅರಳಿದ ಮರಳು ಕಲೆ! ಜಗನ್ನಾಥ ದೇವರನ್ನು ಚಿತ್ರಿಸಿದ ಕಲಾವಿದ
ಮರಳು ಕಲೆ
TV9 Web
| Edited By: |

Updated on: Jul 12, 2021 | 10:36 AM

Share

ಇಂದು ಸುಪ್ರಸಿದ್ಧ ಪುರಿ ಜಗನ್ನಾಥರ ರಥೋತ್ಸವ ನಡೆಯಲಿದೆ. ಈ ಪ್ರಯುಕ್ತ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದ ಪದ್ಮಶ್ರೀ ಪುರಸ್ಕೃತ ಸುದರ್ಶನ್​ ಪಟ್ನಾಯಕ್​ ಅವರು ಪುರಿ ಬೀಚ್​ನಲ್ಲಿ ರಥದ ಚಿತ್ರವನ್ನು ರಚಿಸಿದ್ದಾರೆ. ಸರಿಸುಮಾರು 43.2 ಅಡಿ ಉದ್ದ ಮತ್ತು 25 ಅಡಿ ಅಗಲವಿರುವ ಭಗವಾನ್​ ಜಗನ್ನಾಥರ ರಥ 3ಡಿ ಮರಳು ಕಲೆಯನ್ನು ರಚಿಸಿದ್ದಾರೆ. 

ರಥಯಾತ್ರೆಯ ಸಂದರ್ಭದಲ್ಲಿ ಒಡಿಶಾದ ಪುರಿ ಬೀಚ್​ನಲ್ಲಿ 43.2 ಅಡಿ ಉದ್ದ ಮತ್ತು 35 ಅಡಿ ಅಗಲದ ಭಗವಾನ್​ ಜಗನ್ನಾಥರ ಅವರ ನಂದಿಗೋಸ ರಥದ ಅತಿದೊಡ್ಡ 3ಡಿ ಸ್ಯಾಂಡ್​ ಆರ್ಟ್​ ರಥವನ್ನು ನಾವು ರಚಿಸಿದ್ದೇವೆ. ಇದೊಂದು ಹೊಸ ದಾಖಲೆಯಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಸುದರ್ಶನ್​ ಅವರು ಗಿನ್ನಿಸ್​ ದಾಖಲೆ ಸೇರಿದಂತೆ ಪದ್ಮಶ್ರೀ ಪುರಸ್ಕೃತ ಮರಳು ಕಲಾವಿದ ವಿಶ್ವದಾದ್ಯಂತ 60ಕ್ಕೂ ಹೆಚ್ಚು ಅಂತರಾಷ್ಟ್ರೀಯ ಚಾಂಪಿಯನ್​ಶಿಪ್​ಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿದ್ದಾರೆ. ಜತೆಗೆ ದೇಶಕ್ಕಾಗಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅತಿದೊಡ್ಡ 3ಡಿ ಸ್ಯಾಂಡ್​ ಆರ್ಟ್ ಸುಂದರವಾಗಿ ಗೋಚರಿಸುತ್ತಿದೆ. ಸಾಗರ ತೀರದ ಮರಳಿನಲ್ಲಿ ಬಣ್ಣದಿಂದ ಆವೃತವಾದ ಚಿತ್ರ ಜನರನ್ನು ಬೆರಗುಗೊಳಿಸಿದೆ.

ಕಳೆದ ವರ್ಷದಂತೆ ಈ ಬಾರಿಯೂ ಜು.12ರಂದು ಜಗನ್ನಾಥರ ರಥಯಾತ್ರೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ ಇಲ್ಲದೆ ನಡೆಯಲಿದೆ. ಸುಪ್ರೀಂ ಕೋರ್ಟ್​ ಆದೇಶ ಮತ್ತು ಒಡಿಶಾ ರಾಜ್ಯ ಸರ್ಕಾರದ ಎಸ್​ಒಪಿ ಅನ್ವಯ ರಥಯಾತ್ರೆಯಲ್ಲಿ ಭಕ್ತರಿಗೆ ಅವಕಅಶ ನೀಡುತ್ತಿಲ್ಲ. ಇನ್ನು ಎರಡೂ ಡೋಸ್​ ಲಸಿಕೆ ಪಡೆದು, ಆರ್​-ಪಸಿಆರ್​ ನೆಗೆಟಿವ್​ ರಿಪೋರ್ಟ್​ ಹೊಂದಿರುವವರಿಗೆ ರಥ ಎಳೆಯಲು ಅವಕಅಶ ನೀಡಲಾಗುವುದು ಎಂದು ವರದಿ ತಿಳಿಸಿವೆ

ಇದನ್ನೂ ಓದಿ:

Jagannath Rath Yatra 2021: ಈ ಬಾರಿಯೂ ಭಕ್ತರಿಲ್ಲದೆ ನಡೆಯುತ್ತಿದೆ ಪುರಿ ಜಗನ್ನಾಥ ರಥಯಾತ್ರೆ; ನಿನ್ನೆಯಿಂದಲೇ ಜಾರಿಯಾಗಿದೆ ಕರ್ಫ್ಯೂ

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು