Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮರಳು ಕಲಾಕೃತಿ ರಚಿಸಿ ಟಿ20 ವಿಶ್ವಕಪ್‌ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಕಲಾವಿದ

ಖ್ಯಾತ ಮರಳು ಶಿಲ್ಪಿ ಸುದರ್ಶನ್‌ ಪಟ್ನಾಯಕ್‌ ಅವರು ಸುಮಾರು 500​​ ಬಾಲ್​​ಗಳನ್ನು ಬಳಸಿ 20 ಅಡಿ ಉದ್ದದ ಬ್ಯಾಟ್‌ನ ಮರಳು ಶಿಲ್ಪವನ್ನು ರಚಿಸಿದ್ದು, ಐಸಿಸಿ ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ತನ್ನದೇ ರೀತಿಯಲ್ಲಿ ಅಭಿನಂದಿಸಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

Video: ಮರಳು ಕಲಾಕೃತಿ ರಚಿಸಿ ಟಿ20 ವಿಶ್ವಕಪ್‌ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಕಲಾವಿದ
Artist Sudarsan Pattnaik
Follow us
ಅಕ್ಷತಾ ವರ್ಕಾಡಿ
|

Updated on: Jun 30, 2024 | 4:56 PM

ಶನಿವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಭಾರತ ಸೋಲಿಸಿ ಟಿ20 ವಿಶ್ವಕಪ್ ಗೆದ್ದಿದೆ. ಆ ಮೂಲಕ 17 ವರ್ಷಗಳ ಬಳಿಕ ಭಾರತ ತಂಡ ಎರಡನೇ ಟಿ20 ವಿಶ್ವಕಪ್‌ ಅನ್ನು ತನ್ನದಾಗಿಸಿಕೊಂಡಿದೆ. ಮೈದಾನದಲ್ಲಿ ಭಾರತ ತಂಡ ತೋರಿದ ಅದ್ಭುತ ಸಾಧನೆಗೆ ಪಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಖ್ಯಾತ ಮರಳು ಶಿಲ್ಪಿ ಸುದರ್ಶನ್‌ ಪಟ್ನಾಯಕ್‌ ಅವರು ಪುರಿಯ ಕಡಲ ಕಿನಾರೆಯಲ್ಲಿ ಮರಳಿನಲ್ಲಿ ಸುಂದರ ಕಲಾಕೃತಿಯನ್ನು ರಚಿಸುವ ಮೂಲಕ ಟೀಮ್​ ಇಂಡಿಯಾ ತಂಡಕ್ಕೆ ವಿಶೇಷವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಪಟ್ನಾಯಕ್‌ ಅವರು ಸುಮಾರು 500 ಕ್ರಿಕೆಟ್​​ ಬಾಲ್​​ಗಳನ್ನು ಬಳಸಿ 20 ಅಡಿ ಉದ್ದದ ಬ್ಯಾಟ್‌ನ ಮರಳು ಶಿಲ್ಪವನ್ನು ರಚಿಸಿದ್ದು, ಐಸಿಸಿ ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ತನ್ನದೇ ರೀತಿಯಲ್ಲಿ ಅಭಿನಂದಿಸಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​

@PTI_News ಟ್ವಿಟರ್​​ ಖಾತೆಯಲ್ಲಿ ಮರಳು ಕಲಾಕೃತಿಯ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ಗಂಟೆಗಳಲ್ಲಿ 9 ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಕಲಾವಿದನ ಕೈಚಳಕಕ್ಕೆ ಸಾಕಷ್ಟು ನೆಟ್ಟಿಗರು ಲೈಕ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ