AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News:ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ; ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ ರೈತ

ಸಾಮಾನ್ಯವಾಗಿ ಮನೆ, ಕಚೇರಿ, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿತ್ತು. ಆದರೆ ಇದೀಗಾ ರೈತನೊಬ್ಬ ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದಾನೆ. ಈ ಕ್ಯಾಮೆರಾಗಳು ಸೌರಶಕ್ತಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಏನಾದರೂ ಅನುಮಾನಾಸ್ಪದವಾಗಿ ಕಂಡರೆ ಅಲಾರಾಂ ಸದ್ದು ಮಾಡುತ್ತದೆ.

Viral News:ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ; ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ ರೈತ
Garlic prices soarImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 17, 2024 | 12:00 PM

Share

ಬೆಳ್ಳುಳ್ಳಿ ಬೆಲೆ ರಾಕೆಟ್‌ ವೇಗದಲ್ಲಿ ಏರಿಕೆ ಕಾಣುತ್ತಿದ್ದು, ಮಹಾರಾಷ್ಟ್ರದಲ್ಲಿ ಕೆಜಿಗೆ 600 ರೂಪಾಯಿಗಳ ಗಡಿ ದಾಟಿದೆ. ಇತ್ತ ಸಾಮಾಜಿಕ ಜಾಲತಾಣದಲ್ಲಿ ಬೆಳ್ಳುಳ್ಳಿ ಕಬಾಬ್ ​ ಸಾಕಷ್ಟು ಟ್ರೆಂಡ್​​ ಆಗುತ್ತಿದ್ದರೆ ಇತ್ತ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ. ಸಾಮಾನ್ಯವಾಗಿ ಮನೆ, ಕಚೇರಿ, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿತ್ತು. ಆದರೆ ಇದೀಗಾ ರೈತನೊಬ್ಬ ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದಾನೆ. ಬೆಳ್ಳುಳ್ಳಿ ಕಳ್ಳತನದ ಕೆಲವು ಘಟನೆಗಳು ಬೆಳಕಿಗೆ ಬಂದ ನಂತರ ಮಧ್ಯಪ್ರದೇಶದ ಚಿಂದ್ವಾಡ ಜಿಲ್ಲೆಯ ಮೊಹ್ಖೇದ್ ಪ್ರದೇಶದ ಐದಾರು ಗ್ರಾಮಗಳ ಹೊಲಗಳಲ್ಲಿ ರೈತರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.

“ಈ ಕ್ಯಾಮೆರಾಗಳು ಸೌರಶಕ್ತಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಏನಾದರೂ ಅನುಮಾನಾಸ್ಪದವಾಗಿ ಕಂಡರೆ ಅಲಾರಾಂ ಸದ್ದು ಮಾಡಲಿದೆ. ಜೊತೆಗೆ ಕ್ಯಾಮೆರಾಗಳನ್ನು ಅಳವಡಿಸಿದ ನಂತರ ಕಳ್ಳತನಗಳು ಕಡಿಮೆಯಾಗಿದೆ” ಎಂದು ರಾಹುಲ್ ದೇಶಮುಖ್ ಎಂಬ ರೈತ ಹೇಳಿದ್ದಾರೆ. ಕಳೆದ 60 ವರ್ಷಗಳಲ್ಲಿ ಬೆಳ್ಳುಳ್ಳಿ ಬೆಲೆ ಇಷ್ಟೊಂದು ಏರಿಕೆ ಕಂಡಿಲ್ಲ. ಆದರೆ ಈಗ ಬೆಳ್ಳುಳ್ಳಿ ಕೃಷಿ ಮಾಡಿದ ರೈತರು ಶ್ರೀಮಂತರಾದರೂ ಕೂಡ ತಮ್ಮ ಬೆಳೆ ಕಳ್ಳತನವಾಗುವ ಭೀತಿಯಲ್ಲಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಕನ್ಯತ್ವ ಪರೀಕ್ಷೆ ವರದಿ ಜೊತೆಗೆ ಹೆಸರು,ಫೋನ್ ನಂಬರ್ ಶೇರ್​​​​​​ ಮಾಡಿದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ

2023ರಲ್ಲಿ ಬೆಳ್ಳುಳ್ಳಿಗೆ ಉತ್ತಮ ಬೆಲೆ ಸಿಗದ ಕಾರಣ ಸಾಕಷ್ಟು ರೈತರು ಬೆಳ್ಳುಳ್ಳಿ ಬೆಳೆ ಬೆಳೆಸುವದನ್ನು ಕೈಬಿಟ್ಟಿದ್ದರು. ಈ ಕಾರಣದಿಂದಾಗಿ ಈ ವರ್ಷ ಬೆಳ್ಳುಳ್ಳಿಯ ಬೆಲೆ ಗಗನಕ್ಕೇರಲು ಕಾರಣವಾಯಿತು ಎಂದು ಹೇಳಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ