AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಚೇರಿಯಿಂದ ಮನೆಗೆ ಬಂದ ತಕ್ಷಣ ಪತ್ನಿಯಿಂದ ಪತಿಗೆ ಹಿಗ್ಗಾಮುಗ್ಗ ಥಳಿತ, ಕಾರಣ ಏನು?

ಸಾಮಾನ್ಯವಾಗಿ ಪತಿ ತನ್ನ ಪತ್ನಿಗೆ ಹಿಂಸೆ ಕೊಟ್ಟಿರುವ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ, ಆದರೆ ಇಲ್ಲೊಬ್ಬ ಪತ್ನಿ ಪತಿ ಕಚೇರಿಯಿಂದ ಮನೆಗೆ ಬರುವುದನ್ನೇ ಕಾಯುತ್ತಿದ್ದು, ಬಂದ ಕೂಡಲೇ ಹಿಗ್ಗಾಮುಗ್ಗ ಥಳಿಸಿದ್ದಾಳೆ.

Viral Video: ಕಚೇರಿಯಿಂದ ಮನೆಗೆ ಬಂದ ತಕ್ಷಣ ಪತ್ನಿಯಿಂದ ಪತಿಗೆ ಹಿಗ್ಗಾಮುಗ್ಗ ಥಳಿತ, ಕಾರಣ ಏನು?
ವೈರಲ್ ವಿಡಿಯೋ
Follow us
ನಯನಾ ರಾಜೀವ್
|

Updated on: May 14, 2023 | 1:13 PM

ಸಾಮಾನ್ಯವಾಗಿ ಪತಿ ತನ್ನ ಪತ್ನಿಗೆ ಹಿಂಸೆ ಕೊಟ್ಟಿರುವ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ, ಆದರೆ ಇಲ್ಲೊಬ್ಬ ಪತ್ನಿ ಪತಿ ಕಚೇರಿಯಿಂದ ಮನೆಗೆ ಬರುವುದನ್ನೇ ಕಾಯುತ್ತಿದ್ದು, ಬಂದ ಕೂಡಲೇ ಹಿಗ್ಗಾಮುಗ್ಗ ಥಳಿಸಿದ್ದಾಳೆ. ಗಂಡ ಮನೆಗೆ ಬಂದು ಟೇಬಲ್ ಮೇಲೆ ಹೆಲ್ಮೆಟ್​ ಇಟ್ಟ ತಕ್ಷಣ ಹೆಂಡತಿ ಓಡಿ ಬಂದು ಥಳಿಸಲು ಶುರು ಮಾಡುತ್ತಾಳೆ. ಅನೇಕ ಬಳಕೆದಾರರು ಈ ವೀಡಿಯೊವನ್ನು ನೋಡಿ ಆಶ್ಚರ್ಯಚಕಿತರಾದರು ಮತ್ತು ಆತ ಅಂಥದ್ದೇನು ಮಾಡಿದ್ದ, ಆಕೆ ಯಾಕೆ ಅಷ್ಟು ಕೋಪಗೊಂಡಳು ಎಂದು ತಲೆ ಕೆಡಿಸಿಕೊಂಡಿದ್ದಾರೆ.

ಮೋಸ ಮಾಡುವಾಗ ಹೆಂಡತಿ ಪತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರಬಹುದು ಎಂದು ಕೆಲವರು ಭಾವಿಸಿದರು, ಆದ್ದರಿಂದ ಅವಳು ಹಾಗೆ ಮಾಡಿದ್ದಾಳೆ ಎಂದು ಹೇಳಿದ್ದರು.

ಇನ್ನು ಕೆಲವರು ಪತಿಯನ್ನು ಹೊಗಳಿ, ಪತಿ ಪತ್ನಿಯನ್ನು ತುಂಬಾ ಪ್ರೀತಿಸುತ್ತಾನೆ ಹಾಗಾಗಿ ಮೌನವಾಗಿ ಅವಳೆಷ್ಟು ಹೊಡೆಯುತ್ತಿದ್ದರೂ ಸಹಿಸಿಕೊಂಡು ಸುಮ್ಮನಿದ್ದರು ಎಂದು ಹೇಳಿದ್ದರು.

ಮತ್ತಷ್ಟು ಓದಿ: Viral Video: ಹಸಿದ ಪುಟ್ಟ ಹೊಟ್ಟೆಗಳು: ಹೊಲದಲ್ಲಿ ಹಾರುವ ಮಳೆ ಹುಳುಗಳನ್ನು ಹೆಕ್ಕಿ ತಿನ್ನುವ ಅಕ್ಕ, ತಮ್ಮ

ಈ ವೀಡಿಯೊವನ್ನು ಕ್ರೇಜಿ ಕ್ಲಿಪ್ ಹೆಸರಿನ ಟ್ವಿಟರ್ ಖಾತೆಯೊಂದಿಗೆ ಹಂಚಿಕೊಳ್ಳಲಾಗಿದೆ. ಇದುವರೆಗೆ ಈ ವಿಡಿಯೋಗೆ 50 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಬಂದಿದ್ದು, ಸುಮಾರು 17 ಸಾವಿರ ಮಂದಿ ಈ ಪೋಸ್ಟ್ ಅನ್ನು ಲೈಕ್ ಮಾಡಿದ್ದಾರೆ.

ಪತಿಗೆ ಥಳಿಸಿದ್ದು ಏಕೆ? ವಾಸ್ತವವಾಗಿ, ಪತಿ 14 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡಿದ ನಂತರ ಮನೆಗೆ ಮರಳಿದ್ದಾರೆ ಎಂದು ಕೆಲವು ಮಾಧ್ಯಮ ವರದಿಗಳಲ್ಲಿ ಹೇಳಲಾಗಿದೆ. ಬೆಳಗ್ಗೆ ಕಚೇರಿಗೆ ಹೋಗುವಾಗ ಮನೆಯ ತ್ಯಾಜ್ಯವನ್ನು ತೆಗೆದುಕೊಂಡು ಹೋಗುವುದನ್ನು ಮರೆತಿದ್ದರು. ಈ ಕಾರಣಕ್ಕೆ ಕೋಪಗೊಂಡ ಪತ್ನಿ ಆತನಿಗೆ ಥಳಿಸಿದ್ದಾರೆ. ಆದಾಗ್ಯೂ, ಈ ವರದಿ ಎಷ್ಟು ನಿಖರವಾಗಿದೆ ಎಂಬುದು ತಿಳಿದಿಲ್ಲ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್