AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹೆಂಡತಿ ತವರಿಗೆ ಹೋಗುತ್ತಿದ್ದಂತೆ, ಬೇರೆ ಯುವತಿಯೊಂದಿಗೆ ಬೆಡ್ ರೂಂನಲ್ಲಿ ಸಿಕ್ಕಿಬಿದ್ದ ಶಿಕ್ಷಕ

ಸ್ಥಳೀಯರ ಪ್ರಕಾರ, ಬೇಗಂಪುರ ಮಾಧ್ಯಮಿಕ ಶಾಲೆಯ ಶಿಕ್ಷಕ ರಾಜೇಶ್ ಕುಮಾರ್ ಗ್ರಾಮದ ಬುಡಕಟ್ಟು ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಎರಡು ದಿನಗಳ ಹಿಂದೆ ಶಿಕ್ಷಕನ ಹೆಂಡತಿ ಹಬ್ಬಕ್ಕೆಂದು ತವರು ಮನೆಗೆ ಹೋಗಿದ್ದಾಳೆ. ಹೆಂಡತಿ ತವರು ಮನೆಗೆ ಹೋದ ಬೆನ್ನಲ್ಲೇ ತನ್ನ ಪರಿಚಯದ ಹೆಣ್ಣನ್ನು ಮನೆಗೆ ಕರೆಸಿಕೊಂಡಿದ್ದಾನೆ.

Viral News: ಹೆಂಡತಿ ತವರಿಗೆ ಹೋಗುತ್ತಿದ್ದಂತೆ, ಬೇರೆ ಯುವತಿಯೊಂದಿಗೆ ಬೆಡ್ ರೂಂನಲ್ಲಿ ಸಿಕ್ಕಿಬಿದ್ದ ಶಿಕ್ಷಕ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Aug 24, 2024 | 2:23 PM

Share

ಬಿಹಾರ: ಹಬ್ಬಕ್ಕೆ ಪತ್ನಿ ತವರು ಮನೆಗೆ ಹೋಗುತ್ತಿದ್ದಂತೆ ಶಿಕ್ಷಕನೊರ್ವ ಬೇರೊಬ್ಬಳು ಯುವತಿಯನ್ನು ಮನೆಗೆ ಕರೆಸಿ ಸರಸ ಸಲ್ಲಾಪದಲ್ಲಿ ತೊಡಗಿಸಿಕೊಂಡಿರುವಾಗ ಸಿಕ್ಕಿಬಿದ್ದಿರುವ ಘಟನೆ ಬಿಹಾರದ ಪುರ್ನಿಯಾದಲ್ಲಿ ನಡೆದಿದೆ. ಸಿಕ್ಕಿಬಿದ್ದ ಶಿಕ್ಷಕನನ್ನು ಸ್ಥಳೀಯರು ಮನೆಯಿಂದ ಎಳೆದು ಕರೆ ತಂದು ಮರಕ್ಕೆ ಕಟ್ಟಿ ಹಕ್ಕಿದ್ದಾರೆ. ಬಳಿಕ ಆ ಯುವತಿಯೊಂದಿಗೆ ಗ್ರಾಮಸ್ಥರು ಮದುವೆ ಮಾಡಿಸಿದ್ದಾರೆ.

ಸ್ಥಳೀಯರ ಪ್ರಕಾರ, ಝುನ್ನಿ ಈಸ್ತಂಬರ್ ಪಂಚಾಯತ್‌ನ ಬೇಗಂಪುರ ಮಾಧ್ಯಮಿಕ ಶಾಲೆಯ ಶಿಕ್ಷಕ ಶೇಖರ್ ಪಾಸ್ವಾನ್ ಅಲಿಯಾಸ್ ರಾಜೇಶ್ ಕುಮಾರ್ ಗ್ರಾಮದ ಬುಡಕಟ್ಟು ಹುಡುಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಎರಡು ದಿನಗಳ ಹಿಂದೆ ಶಿಕ್ಷಕನ ರಾಜೇಶ್ ಕುಮಾರ್ ಹೆಂಡತಿ ಹಬ್ಬಕ್ಕೆಂದು ತವರು ಮನೆಗೆ ಹೋಗಿದ್ದಾಳೆ. ಕುಡಿತದ ಚಟ ಹೊಂದಿದ್ದ ಶಿಕ್ಷಕ ರಾಜೇಶ್ ಹೆಂಡತಿ ತವರು ಮನೆಗೆ ಹೋದ ಬೆನ್ನಲ್ಲೇ ತನ್ನ ಪರಿಚಯದ ಹೆಣ್ಣನ್ನು ಮನೆಗೆ ಕರೆಸಿಕೊಂಡಿದ್ದಾನೆ. ಇದೀಗ ಸಿಕ್ಕಿ ಬಿದ್ದ ಬೆನ್ನಲ್ಲೇ ಗ್ರಾಮಸ್ಥರು ಶಿಕ್ಷಕನಿಗೆ ಈ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವಿಷಯ ತಿಳಿಯುತ್ತಿದ್ದಂತೆ ಮೊದಲ ಹೆಂಡತಿ ತವರು ಮನೆಯಿಂದ ಹಿಂದಿರುಗಿ ಬಂದಿದ್ದು, ಆಘಾತಕೊಳಗಾಗಿದ್ದಾಳೆ. ಸದ್ಯ ಈ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ತನ್ನ ಪತಿಯಿಂದಾದ ಅನ್ಯಾಯಕ್ಕೆ ಮೊದಲ ಪತ್ನಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾಳೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ