AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹೆಂಡತಿ ತವರಿಗೆ ಹೋಗುತ್ತಿದ್ದಂತೆ, ಬೇರೆ ಯುವತಿಯೊಂದಿಗೆ ಬೆಡ್ ರೂಂನಲ್ಲಿ ಸಿಕ್ಕಿಬಿದ್ದ ಶಿಕ್ಷಕ

ಸ್ಥಳೀಯರ ಪ್ರಕಾರ, ಬೇಗಂಪುರ ಮಾಧ್ಯಮಿಕ ಶಾಲೆಯ ಶಿಕ್ಷಕ ರಾಜೇಶ್ ಕುಮಾರ್ ಗ್ರಾಮದ ಬುಡಕಟ್ಟು ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಎರಡು ದಿನಗಳ ಹಿಂದೆ ಶಿಕ್ಷಕನ ಹೆಂಡತಿ ಹಬ್ಬಕ್ಕೆಂದು ತವರು ಮನೆಗೆ ಹೋಗಿದ್ದಾಳೆ. ಹೆಂಡತಿ ತವರು ಮನೆಗೆ ಹೋದ ಬೆನ್ನಲ್ಲೇ ತನ್ನ ಪರಿಚಯದ ಹೆಣ್ಣನ್ನು ಮನೆಗೆ ಕರೆಸಿಕೊಂಡಿದ್ದಾನೆ.

Viral News: ಹೆಂಡತಿ ತವರಿಗೆ ಹೋಗುತ್ತಿದ್ದಂತೆ, ಬೇರೆ ಯುವತಿಯೊಂದಿಗೆ ಬೆಡ್ ರೂಂನಲ್ಲಿ ಸಿಕ್ಕಿಬಿದ್ದ ಶಿಕ್ಷಕ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Aug 24, 2024 | 2:23 PM

Share

ಬಿಹಾರ: ಹಬ್ಬಕ್ಕೆ ಪತ್ನಿ ತವರು ಮನೆಗೆ ಹೋಗುತ್ತಿದ್ದಂತೆ ಶಿಕ್ಷಕನೊರ್ವ ಬೇರೊಬ್ಬಳು ಯುವತಿಯನ್ನು ಮನೆಗೆ ಕರೆಸಿ ಸರಸ ಸಲ್ಲಾಪದಲ್ಲಿ ತೊಡಗಿಸಿಕೊಂಡಿರುವಾಗ ಸಿಕ್ಕಿಬಿದ್ದಿರುವ ಘಟನೆ ಬಿಹಾರದ ಪುರ್ನಿಯಾದಲ್ಲಿ ನಡೆದಿದೆ. ಸಿಕ್ಕಿಬಿದ್ದ ಶಿಕ್ಷಕನನ್ನು ಸ್ಥಳೀಯರು ಮನೆಯಿಂದ ಎಳೆದು ಕರೆ ತಂದು ಮರಕ್ಕೆ ಕಟ್ಟಿ ಹಕ್ಕಿದ್ದಾರೆ. ಬಳಿಕ ಆ ಯುವತಿಯೊಂದಿಗೆ ಗ್ರಾಮಸ್ಥರು ಮದುವೆ ಮಾಡಿಸಿದ್ದಾರೆ.

ಸ್ಥಳೀಯರ ಪ್ರಕಾರ, ಝುನ್ನಿ ಈಸ್ತಂಬರ್ ಪಂಚಾಯತ್‌ನ ಬೇಗಂಪುರ ಮಾಧ್ಯಮಿಕ ಶಾಲೆಯ ಶಿಕ್ಷಕ ಶೇಖರ್ ಪಾಸ್ವಾನ್ ಅಲಿಯಾಸ್ ರಾಜೇಶ್ ಕುಮಾರ್ ಗ್ರಾಮದ ಬುಡಕಟ್ಟು ಹುಡುಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಎರಡು ದಿನಗಳ ಹಿಂದೆ ಶಿಕ್ಷಕನ ರಾಜೇಶ್ ಕುಮಾರ್ ಹೆಂಡತಿ ಹಬ್ಬಕ್ಕೆಂದು ತವರು ಮನೆಗೆ ಹೋಗಿದ್ದಾಳೆ. ಕುಡಿತದ ಚಟ ಹೊಂದಿದ್ದ ಶಿಕ್ಷಕ ರಾಜೇಶ್ ಹೆಂಡತಿ ತವರು ಮನೆಗೆ ಹೋದ ಬೆನ್ನಲ್ಲೇ ತನ್ನ ಪರಿಚಯದ ಹೆಣ್ಣನ್ನು ಮನೆಗೆ ಕರೆಸಿಕೊಂಡಿದ್ದಾನೆ. ಇದೀಗ ಸಿಕ್ಕಿ ಬಿದ್ದ ಬೆನ್ನಲ್ಲೇ ಗ್ರಾಮಸ್ಥರು ಶಿಕ್ಷಕನಿಗೆ ಈ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವಿಷಯ ತಿಳಿಯುತ್ತಿದ್ದಂತೆ ಮೊದಲ ಹೆಂಡತಿ ತವರು ಮನೆಯಿಂದ ಹಿಂದಿರುಗಿ ಬಂದಿದ್ದು, ಆಘಾತಕೊಳಗಾಗಿದ್ದಾಳೆ. ಸದ್ಯ ಈ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ತನ್ನ ಪತಿಯಿಂದಾದ ಅನ್ಯಾಯಕ್ಕೆ ಮೊದಲ ಪತ್ನಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾಳೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ