AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹೆಂಡತಿ ತವರಿಗೆ ಹೋಗುತ್ತಿದ್ದಂತೆ, ಬೇರೆ ಯುವತಿಯೊಂದಿಗೆ ಬೆಡ್ ರೂಂನಲ್ಲಿ ಸಿಕ್ಕಿಬಿದ್ದ ಶಿಕ್ಷಕ

ಸ್ಥಳೀಯರ ಪ್ರಕಾರ, ಬೇಗಂಪುರ ಮಾಧ್ಯಮಿಕ ಶಾಲೆಯ ಶಿಕ್ಷಕ ರಾಜೇಶ್ ಕುಮಾರ್ ಗ್ರಾಮದ ಬುಡಕಟ್ಟು ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಎರಡು ದಿನಗಳ ಹಿಂದೆ ಶಿಕ್ಷಕನ ಹೆಂಡತಿ ಹಬ್ಬಕ್ಕೆಂದು ತವರು ಮನೆಗೆ ಹೋಗಿದ್ದಾಳೆ. ಹೆಂಡತಿ ತವರು ಮನೆಗೆ ಹೋದ ಬೆನ್ನಲ್ಲೇ ತನ್ನ ಪರಿಚಯದ ಹೆಣ್ಣನ್ನು ಮನೆಗೆ ಕರೆಸಿಕೊಂಡಿದ್ದಾನೆ.

Viral News: ಹೆಂಡತಿ ತವರಿಗೆ ಹೋಗುತ್ತಿದ್ದಂತೆ, ಬೇರೆ ಯುವತಿಯೊಂದಿಗೆ ಬೆಡ್ ರೂಂನಲ್ಲಿ ಸಿಕ್ಕಿಬಿದ್ದ ಶಿಕ್ಷಕ
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on: Aug 24, 2024 | 2:23 PM

ಬಿಹಾರ: ಹಬ್ಬಕ್ಕೆ ಪತ್ನಿ ತವರು ಮನೆಗೆ ಹೋಗುತ್ತಿದ್ದಂತೆ ಶಿಕ್ಷಕನೊರ್ವ ಬೇರೊಬ್ಬಳು ಯುವತಿಯನ್ನು ಮನೆಗೆ ಕರೆಸಿ ಸರಸ ಸಲ್ಲಾಪದಲ್ಲಿ ತೊಡಗಿಸಿಕೊಂಡಿರುವಾಗ ಸಿಕ್ಕಿಬಿದ್ದಿರುವ ಘಟನೆ ಬಿಹಾರದ ಪುರ್ನಿಯಾದಲ್ಲಿ ನಡೆದಿದೆ. ಸಿಕ್ಕಿಬಿದ್ದ ಶಿಕ್ಷಕನನ್ನು ಸ್ಥಳೀಯರು ಮನೆಯಿಂದ ಎಳೆದು ಕರೆ ತಂದು ಮರಕ್ಕೆ ಕಟ್ಟಿ ಹಕ್ಕಿದ್ದಾರೆ. ಬಳಿಕ ಆ ಯುವತಿಯೊಂದಿಗೆ ಗ್ರಾಮಸ್ಥರು ಮದುವೆ ಮಾಡಿಸಿದ್ದಾರೆ.

ಸ್ಥಳೀಯರ ಪ್ರಕಾರ, ಝುನ್ನಿ ಈಸ್ತಂಬರ್ ಪಂಚಾಯತ್‌ನ ಬೇಗಂಪುರ ಮಾಧ್ಯಮಿಕ ಶಾಲೆಯ ಶಿಕ್ಷಕ ಶೇಖರ್ ಪಾಸ್ವಾನ್ ಅಲಿಯಾಸ್ ರಾಜೇಶ್ ಕುಮಾರ್ ಗ್ರಾಮದ ಬುಡಕಟ್ಟು ಹುಡುಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಎರಡು ದಿನಗಳ ಹಿಂದೆ ಶಿಕ್ಷಕನ ರಾಜೇಶ್ ಕುಮಾರ್ ಹೆಂಡತಿ ಹಬ್ಬಕ್ಕೆಂದು ತವರು ಮನೆಗೆ ಹೋಗಿದ್ದಾಳೆ. ಕುಡಿತದ ಚಟ ಹೊಂದಿದ್ದ ಶಿಕ್ಷಕ ರಾಜೇಶ್ ಹೆಂಡತಿ ತವರು ಮನೆಗೆ ಹೋದ ಬೆನ್ನಲ್ಲೇ ತನ್ನ ಪರಿಚಯದ ಹೆಣ್ಣನ್ನು ಮನೆಗೆ ಕರೆಸಿಕೊಂಡಿದ್ದಾನೆ. ಇದೀಗ ಸಿಕ್ಕಿ ಬಿದ್ದ ಬೆನ್ನಲ್ಲೇ ಗ್ರಾಮಸ್ಥರು ಶಿಕ್ಷಕನಿಗೆ ಈ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವಿಷಯ ತಿಳಿಯುತ್ತಿದ್ದಂತೆ ಮೊದಲ ಹೆಂಡತಿ ತವರು ಮನೆಯಿಂದ ಹಿಂದಿರುಗಿ ಬಂದಿದ್ದು, ಆಘಾತಕೊಳಗಾಗಿದ್ದಾಳೆ. ಸದ್ಯ ಈ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ತನ್ನ ಪತಿಯಿಂದಾದ ಅನ್ಯಾಯಕ್ಕೆ ಮೊದಲ ಪತ್ನಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾಳೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್