AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ’: ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು

ಅಸ್ಸಾಂ ಪೊಲೀಸರು ಇಲಾಖೇಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಆಮಂತ್ರಣ ಪತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ರಾಶ್​ ಆಗಿ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಆಮಂತ್ರಣ ಪತ್ರ ಎಂದು ಕ್ಯಾಪ್ಷನ್​ ಬರೆಯಲಾಗಿದೆ.

'ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ': ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು
ಅಸ್ಸಾಂ ಪೊಲೀಸರ ಟ್ವೀಟ್ ಪೋಸ್ಟರ್​
TV9 Web
| Edited By: |

Updated on: Dec 31, 2021 | 9:47 AM

Share

ಇಂದು ಡಿಸೆಂಬರ್​ 31. ವರ್ಷದ ಕೊನೆಯ ದಿನ. ಹೀಗಾಗಿ ಇಯರ್​ ಎಂಡ್​ ಪಾರ್ಟಿಗಳು ಎಲ್ಲೆಡೆ ಜೋರಾಗಿಯೇ ನಡೆಯಲಿದೆ. ಪಾರ್ಟಿ ಮಾಡಿ, ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತಗಳು ನಡೆಯುತ್ತವೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಇದನ್ನು ತಡೆಯಲು ಅಸ್ಸಾಂ ಪೊಲೀಸರು ತಮಾಷೆಯಾಗಿ ಟ್ವೀಟ್ ಮಾಡುವ ಮೂಲಕ ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ್ದಾರೆ. ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಲು ಪ್ರಯತ್ನಿಸಬೇಡಿ ಎಂದು ಪೋಸ್ಟರ್​ ಮಾಡಿ ಟ್ವೀಟ್​  ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್​ ಮಾಡಿದ ಪೋಸ್ಟ್​ ವೈರಲ್​ ಆಗಿದೆ. 

ಅಸ್ಸಾಂ ಪೊಲೀಸರು ಇಲಾಖೇಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಆಮಂತ್ರಣ ಪತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ರಾಶ್​ ಆಗಿ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಆಮಂತ್ರಣ ಪತ್ರ ಎಂದು ಕ್ಯಾಪ್ಷನ್​ ಬರೆಯಲಾಗಿದೆ. ಜತೆಗೆ ವಿಶೇಷ ಸೂಚನೆ ಎಂದು ಬರೆದು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಹಾಗೂ ಉಳಿದ ದಾಖಲೆಗಳು ಇಲ್ಲದಿರುವವರಿಗೆ ಫ್ರೀ ಎಂಟ್ರಿ ಎಂದು ಬರೆದಿದ್ದಾರೆ. ಅದರ ಜೊತೆಗೆ ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಲು ಪ್ರಯತ್ನಿಸಬೇಡಿ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ಪೋಸ್ಟ್​ ಎಲ್ಲರ ಗಮನ ಸೆಳೆದಿದೆ. ವಿನೂತನ ಪ್ರಯೋಗದ ಮೂಲಕ ಹೊಸ ವರ್ಷ ಆಚರಣೆಯೊಂದಿಗೆ ಜೀವದ ಬಗ್ಗೆ ಕಾಳಜಿಯಿರಲಿ, ಅಪಘಾತವನ್ನು ತಪ್ಪಿಸಿ ಎಂಬ ಸಂದೇಶ ನೀಡಿದ್ದಾರೆ. ಈ ಟ್ವೀಟ್​ ಗೆ ನೆಟ್ಟಿಗರು ಶ್ಲಾಘಿಸಿದ್ದು, ಉತ್ತಮ ರೀತಿಯ ಸಂದೇಶ ಎಂದಿದ್ದಾರೆ.

ಇದನ್ನೂ ಓದಿ:

Sachin Atulkar: ವೈರಲ್​ ಆಯ್ತು ಐಪಿಎಸ್​ ಅಧಿಕಾರಿಯ ಫೋಟೋ; ಪೊಲೀಸ್​ ಎಂದರೆ ಹೀಗೆ ಇರಬೇಕು ಎಂದ ನೆಟ್ಟಿಗರು

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!