AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ’: ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು

ಅಸ್ಸಾಂ ಪೊಲೀಸರು ಇಲಾಖೇಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಆಮಂತ್ರಣ ಪತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ರಾಶ್​ ಆಗಿ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಆಮಂತ್ರಣ ಪತ್ರ ಎಂದು ಕ್ಯಾಪ್ಷನ್​ ಬರೆಯಲಾಗಿದೆ.

'ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಬೇಡಿ': ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು
ಅಸ್ಸಾಂ ಪೊಲೀಸರ ಟ್ವೀಟ್ ಪೋಸ್ಟರ್​
TV9 Web
| Updated By: Pavitra Bhat Jigalemane|

Updated on: Dec 31, 2021 | 9:47 AM

Share

ಇಂದು ಡಿಸೆಂಬರ್​ 31. ವರ್ಷದ ಕೊನೆಯ ದಿನ. ಹೀಗಾಗಿ ಇಯರ್​ ಎಂಡ್​ ಪಾರ್ಟಿಗಳು ಎಲ್ಲೆಡೆ ಜೋರಾಗಿಯೇ ನಡೆಯಲಿದೆ. ಪಾರ್ಟಿ ಮಾಡಿ, ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತಗಳು ನಡೆಯುತ್ತವೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಇದನ್ನು ತಡೆಯಲು ಅಸ್ಸಾಂ ಪೊಲೀಸರು ತಮಾಷೆಯಾಗಿ ಟ್ವೀಟ್ ಮಾಡುವ ಮೂಲಕ ಪಾರ್ಟಿ ಪ್ರಿಯರಿಗೆ ಎಚ್ಚರಿಕೆ ನೀಡಿದ್ದಾರೆ. ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಲು ಪ್ರಯತ್ನಿಸಬೇಡಿ ಎಂದು ಪೋಸ್ಟರ್​ ಮಾಡಿ ಟ್ವೀಟ್​  ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್​ ಮಾಡಿದ ಪೋಸ್ಟ್​ ವೈರಲ್​ ಆಗಿದೆ. 

ಅಸ್ಸಾಂ ಪೊಲೀಸರು ಇಲಾಖೇಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಆಮಂತ್ರಣ ಪತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ರಾಶ್​ ಆಗಿ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಆಮಂತ್ರಣ ಪತ್ರ ಎಂದು ಕ್ಯಾಪ್ಷನ್​ ಬರೆಯಲಾಗಿದೆ. ಜತೆಗೆ ವಿಶೇಷ ಸೂಚನೆ ಎಂದು ಬರೆದು ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಹಾಗೂ ಉಳಿದ ದಾಖಲೆಗಳು ಇಲ್ಲದಿರುವವರಿಗೆ ಫ್ರೀ ಎಂಟ್ರಿ ಎಂದು ಬರೆದಿದ್ದಾರೆ. ಅದರ ಜೊತೆಗೆ ಹೊಸ ವರ್ಷಕ್ಕೆ ನಮ್ಮ ಅತಿಥಿಗಳಾಗಲು ಪ್ರಯತ್ನಿಸಬೇಡಿ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ಪೋಸ್ಟ್​ ಎಲ್ಲರ ಗಮನ ಸೆಳೆದಿದೆ. ವಿನೂತನ ಪ್ರಯೋಗದ ಮೂಲಕ ಹೊಸ ವರ್ಷ ಆಚರಣೆಯೊಂದಿಗೆ ಜೀವದ ಬಗ್ಗೆ ಕಾಳಜಿಯಿರಲಿ, ಅಪಘಾತವನ್ನು ತಪ್ಪಿಸಿ ಎಂಬ ಸಂದೇಶ ನೀಡಿದ್ದಾರೆ. ಈ ಟ್ವೀಟ್​ ಗೆ ನೆಟ್ಟಿಗರು ಶ್ಲಾಘಿಸಿದ್ದು, ಉತ್ತಮ ರೀತಿಯ ಸಂದೇಶ ಎಂದಿದ್ದಾರೆ.

ಇದನ್ನೂ ಓದಿ:

Sachin Atulkar: ವೈರಲ್​ ಆಯ್ತು ಐಪಿಎಸ್​ ಅಧಿಕಾರಿಯ ಫೋಟೋ; ಪೊಲೀಸ್​ ಎಂದರೆ ಹೀಗೆ ಇರಬೇಕು ಎಂದ ನೆಟ್ಟಿಗರು

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?